• Home
  • About Us
  • ಕರ್ನಾಟಕ
Wednesday, July 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆರ್ಥಿಕ ಸಂಕಷ್ಟದಲ್ಲಿದ್ರೂ ದುಂದುವೆಚ್ಚಕ್ಕಿಲ್ಲ ಕಡಿವಾಣ : 300 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಇಳಿದ KSRTC

ಕರ್ಣ by ಕರ್ಣ
July 25, 2022
in ಕರ್ನಾಟಕ
0
ಆರ್ಥಿಕ ಸಂಕಷ್ಟದಲ್ಲಿದ್ರೂ ದುಂದುವೆಚ್ಚಕ್ಕಿಲ್ಲ ಕಡಿವಾಣ : 300 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಇಳಿದ KSRTC
Share on WhatsAppShare on FacebookShare on Telegram

ಸಾರಿಗೆ ನಿಗಮಗಳು ಖಜಾನೆಯಲ್ಲಿ ದುಡ್ಡಿಲ್ಲ ಅಂತ  ಬೊಬ್ಬೆ ಹೊಡೆಯುತ್ತಿವೆ. ಆದರೆ ಅಧಿಕಾರಿಗಳು ಮಾತ್ರ ಬಿಟ್ಟಿ ಶೋಕಿ ಮಾಡಲು ಹೊರಟ್ಟಿದ್ದಾರೆ. ಹೌದು ಯಾರು ಹೇಳೋರಿಲ್ಲ- ಕೇಳೋರಿಲ್ಲ ಅಂತ ಇವರ್ದು ಆಡಿದ್ದೇ ಆಟ ನಡೆದಿದ್ದೇ ದಾರಿ ಆಗಿದೆ. ಆರ್ಥಿಕ ಸಂಕಷ್ಟದ ಸಂದಿಗ್ದ ಕಾಲದಲ್ಲೂ ದಿಢೀರ್ ಅಂತ ಹೊಸ ಕಟ್ಟಡ ಚಿಂತೆ ಶುರುಮಾಡಿದ್ದಾರೆ. KSRTC ಕೇಂದ್ರ ಕಚೇರಿ ಕಟ್ಟಡ ಕೆಡವಿ ಹೊಸ ಸಂಕೀರ್ಣ ನಿರ್ಮಿಸಲು ಮುಂದಾಗಿದ್ದರೆ. ಅಚ್ಚರಿ ಎನಿಸೋದು ಸುಸ್ಥಿಯಲ್ಲಿರುವ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ಕಟ್ಟಲು ಹೊರಟಿರೋದರ ಬಗ್ಗೆ.

ADVERTISEMENT

ಕೆಎಸ್ಆರ್ಟಿಸಿ ಅಂದರೆ ದೇಶದ ನಂ.1 ಸಾರಿಗೆ ಸಂಸ್ಥೆ. ಇದೇ ಸಂಸ್ಥೆ ಸಾರಿಗೆ ಸಿಬ್ಬಂದಿಯ ಮುಷ್ಕರ, ಕೊರೊನಾ ಸೋಂಕಿನ ಹೊಡೆತದಿಂದಾಗಿ ನಷ್ಟಕ್ಕೆ ಕೂಪಕ್ಕೆ ಸಿಲುಕಿದೆ. ಕಳೆದ ಎರಡು ವರ್ಷಗಳಿಂದ ನೌಕರರಿಗೆ ಸಂಬಳ ನೀಡಕ್ಕೂ ಆಗದೆ ಪರದಾಡ್ತಿದೆ. ಇಂತಹ ಪರಿಸ್ಥಿತಿಯಲ್ಲೂ  ಅಧಿಕಾರಿಗಳು ಕೆಎಸ್ಆರ್ಟಿಸಿಯನ್ನ ಮುಳಗುಸುವ ಪ್ಲಾನ್ ಒಂದನ್ನು ಮಾಡಿದ್ದಾರೆ. ಹೌದು, ಕೆಎಸ್ಆರ್ಟಿಸಿ  ಕೇಂದ್ರ ಕಚೇರಿ ಕಟ್ಟಿ  ಇನ್ನೂ 50 ವರ್ಷ ಆಗಿಲ್ಲ. ಕಟ್ಟಡ ಸುಸ್ಥಿತಿಯಲ್ಲಿದ್ರೂ ಕಟ್ಟಡ ಕೆಡವಿ  ಹೊಸ ಕಟ್ಟಡ ನಿರ್ಮಿಸಲು ನಿರ್ಧಾರ ಮಾಡಿರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಮೂರು ಅಂತಸ್ತಿನ  ಕಟ್ಟಡ ಗಟ್ಟಿಮುಟ್ಟಾಗಿದ್ರೂ ಇದೇ ಕಟ್ಟಡ ಕೆಡವಿ ವಾಣಿಜ್ಯ ಕಟ್ಟಡ ನಿರ್ಮಿಸಲು ಅಧಿಕಾರಿಗಳ ಮುಂದಾಗಿದ್ದಾರೆ. ಇದರಿಂದ ದುಡ್ಡು ನುಂಗುವ ಸಂಚಿದೆ ಎಂದು ಸಾರಿಗೆ ಮುಖಂಡ ಆರೋಪಿಸಿದ್ದಾರೆ.

ಸುಸ್ಥಿತಿಯಲ್ಲಿರುವ ಕಟ್ಟಡ ಕೆಡವಿ ಹೊಸ ಸಂಕೀರ್ಣ ಕಟ್ಟಲು ಪ್ಲಾನ್

ಶಾಂತಿನಗರದ ಕೇಂದ್ರ ಕಚೇರಿ ಆವರಣದಲ್ಲಿ 2 ಎಕರೆ 10 ಗುಂಟೆ ಜಮೀನು ಇದೆ. ಇಷ್ಟು ಜಾಗದಲ್ಲಿ ಬಳಿಸಿಕೊಂಡು ಸುಮಾರು 300  ಕೋಟಿ ವೆಚ್ಚದಲ್ಲಿ ಬಹುಮಹಡಿ ಕಟ್ಟಡ ಸಂಕೀರ್ಣ ವನ್ನ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಇಲ್ಲಿಯವರೆಗೂ ಶಾಂತಿನಗರ ಕೇಂದ್ರ ಕಚೇರಿ ಬಿರುಕು ಇಲ್ಲ. ಮಳೆ ಬಂದರೆ ಸೋರಿಕೆ ಆಗಿಲ್ಲ. ಇಲ್ಲಿ ಎಲ್ಲಾ ಸೌಲಭ್ಯ ಗಳು ಇದ್ದರೂ ಈ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರೋದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಈ ಅವೈಜ್ಞಾನಿಕ ನಿರ್ಧಾರ ಕೈಬಿಡಬೇಕು ಅಂತ ಸಾರಿಗೆ ನೌಕರರ ಮುಖಂಡ ವಿನಯ್ ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ ಸಾರಿಗೆ ನಿಗಮಗಳಲ್ಲಿ ನೌಕರರಿಗೆ ಸಂಬಳ ನೀಡೋಕೆ ದುಡ್ಡಿಲ್ಲ. ಬಸ್ ಖರೀದಿಗೂ ದುಡ್ಡು ಇಲ್ಲ. ಆರ್ಥಿಕ ದಿವಾಳಿ ಹಂತದಲ್ಲಿರೋ ನಿಗಮ ಕೋಟಿ ಕೋಟಿ ವೆಚ್ಚದಲ್ಲಿ ಗಟ್ಟಿಮುಟ್ಟಾದ ಕಟ್ಟಡ ಕೆಡವಿ ಹೈಟೆಕ್ ಸಂಕೀರ್ಣ ಮಾಡೋಕೆ ಹೊರಟಿದೆ. ಈ ಯೋಜನೆ ಹಿಂದೆ ಭಾರಿ ಅಕ್ರಮದ ವಾಸನೆ ಬರುತ್ತಿದೆ. ನಿಗಮದ ಸದ್ಯದ ಪರಿಸ್ಥಿತಿಯಲ್ಲಿ ಸುಸ್ಥಿತಿಯಲ್ಲಿರುವ ಕಟ್ಟಡ ಕೆಡವುವ ಅಗತ್ಯವಿದೆಯೇ.? ಹೊಸ ಕಟ್ಟಡ ಹೆಸರಿನಲ್ಲಿ ಕೋಟಿ ಕೋಟಿ ಜನರ ಹಣ ಲೂಟಿ ಮಾಡೋಕೆ ನಿರ್ಧಾರ ಮಾಡಿರೋದು ನಿಜಕ್ಕೂ ವಿಪರ್ಯಾಸವೇ ಸರಿ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉಕ್ರೇನ್‌ ನಿಂದ ಮರಳಿದ ಮೆಡಿಕಲ್‌ ವಿದ್ಯಾರ್ಥಿಗಳ ಭವಿಷ್ಯವೇನು? 

Next Post

15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮರ್ಮು

Related Posts

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,
Top Story

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

by ಪ್ರತಿಧ್ವನಿ
July 15, 2025
0

ದಿನಾಂಕ: 15 ಜುಲೈ 2025 | ಸಮಯ: ಸಂಜೆ 6:00 | ಸ್ಥಳ: ಭಾರತ್ ಜೋಡೋ ಸಭಾಂಗಣ, ಇಂದಿರಾ ಭವನ, ಬೆಂಗಳೂರು ಗೌರವಾನ್ವಿತ ಉಪಮುಖ್ಯಮಂತ್ರಿ ಶ್ರೀ ಡಿ.ಕೆ....

Read moreDetails
ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

July 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

July 15, 2025

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

July 15, 2025
ಕನ್ನಡ ಚಿತ್ರರಂಗದ ಚಿತ್ರಗಳಟ್ರಿಣ್ ಟ್ರಿಣ್ ಟ್ರಿಣ್ ನಿರ್ದೇಶಕ ಫಣಿ ರಾಮಚಂದ್ರ

ಕನ್ನಡ ಚಿತ್ರರಂಗದ ಚಿತ್ರಗಳಟ್ರಿಣ್ ಟ್ರಿಣ್ ಟ್ರಿಣ್ ನಿರ್ದೇಶಕ ಫಣಿ ರಾಮಚಂದ್ರ

July 15, 2025
Next Post
15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮರ್ಮು

15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮರ್ಮು

Please login to join discussion

Recent News

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,
Top Story

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

by ಪ್ರತಿಧ್ವನಿ
July 15, 2025
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 
Top Story

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

by Chetan
July 15, 2025
ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!
Top Story

ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

by ಪ್ರತಿಧ್ವನಿ
July 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
July 15, 2025
Top Story

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

by ಪ್ರತಿಧ್ವನಿ
July 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

July 15, 2025
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

July 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada