• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

KSRTC Electric Bus | ಏಪ್ರಿಲ್‌ನಲ್ಲಿ ಬೆಂಗಳೂರಿನಿಂದ ರಾಜ್ಯದ ಹಲವೆಡೆಗೆ ಎಲೆಕ್ಟ್ರಿಕ್ ಬಸ್ ಸಂಚಾರ

Any Mind by Any Mind
January 22, 2022
in ಕರ್ನಾಟಕ
0
KSRTC Electric Bus | ಏಪ್ರಿಲ್‌ನಲ್ಲಿ ಬೆಂಗಳೂರಿನಿಂದ ರಾಜ್ಯದ ಹಲವೆಡೆಗೆ   ಎಲೆಕ್ಟ್ರಿಕ್ ಬಸ್ ಸಂಚಾರ
Share on WhatsAppShare on FacebookShare on Telegram

ಇತ್ತೀಚೆಗಿನ ವಿದ್ಯಮಾನದಲ್ಲಿ ಸ್ಮಾರ್ಟ್ ನಗರದ ಕನಸಿಗೆ ಹೊಸ ರೂಪ ದಕ್ಕುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಹೊಸತನಗಳ ಪ್ರದರ್ಶನವಾಗುತ್ತಿವೆ. ಇಂತಹ ವಿಷಯದಲ್ಲಿ ಎಲೆಕ್ಟ್ರಿಕ್ ಸಂಬಂಧಿತ ಉಪಕರಣಗಳ ಬೇಡಿಕೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಕೆಎಸ್ ಆರ್ ಟಿ ಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ ಗಳು ಮುಂಬರುವ ಏಪ್ರಿಲ್ ತಿಂಗಳಿನಲ್ಲಿ ಕಾರ್ಯಾಚರಿಸಲಿವೆ.

ADVERTISEMENT

ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳನ್ನು ವಿದಾನಸೌಧದ ಮುಂಭಾಗ ಅನಾವರಣಗೊಳಿಸಿದ್ದರು. ಇದು ಹೊಸ ವಿನ್ಯಾಸದೊಂದಿಗೆ ಪ್ರಯಾಣಿಕರಿಗೆ ಮೆಟ್ರೋ ಅನುಭವ ನೀಡುವಂತೆ ಜನರಿಗೆ ಹಿತ ನೀಡುತ್ತಿದೆ.

ಪರಿಸರ ಸ್ನೇಹಿಯತ್ತ ಸರ್ಕಾರ

ಬೆಂಗಳೂರಿನಲ್ಲಿ ವಾಯುಮಾಲಿನ್ಯ ದಿನಂಪ್ರತಿ ಹೆಚ್ಚಾಗುತ್ತಿದೆ. ಬೆಳಗೆದ್ದು ಮನೆಯ ಹೊರಗೆ ಬಂದರೆ ಸಾಕು ನಾವು ವಾಹನದಟ್ಟಣೆಯಲ್ಲಿ ಮುಳುಗಿಹೋಗುತ್ತೇವೆ. ಅದೇ ವಾಹನದಟ್ಟಣೆ, ಅದೇ ಧೂಳು, ಹಳ್ಳಗಳಂತಾಗಿರುವ ಗುಂಡಿಬಿದ್ದ ರಸ್ತೆಗಳಲ್ಲಿ ತೆರಳುವುದು ರೂಢಿಯಾಗಿಬಿಟ್ಟಿದೆ. ಇಂತಹ ದೊಡ್ಡ ನಗರ ಪ್ರದೇಶದಲ್ಲಿಯೂ ಇಂತಹ ಭೀಕರ ಪರಿಸ್ಥಿತಿಗಳಿವೆ ಎನ್ನುವುದು ನಂಬಲೇಬೇಕಾದ ಸತ್ಯವಾಗಿದೆ. ಆದರೂ ಸರ್ಕಾರ ಆಧುನಿಕ ತಂತ್ರಜ್ಞಾನಗಳನ್ನು ಇನ್ನಷ್ಟು ವಿನೂತನವಾಗಿ ಪರಿಸರ ಸ್ನೇಹ ಬಸ್ ವ್ಯವಸ್ಥೆಗಳನ್ನು ಪರಿಚಯಿಸುತ್ತಿರುವುದು ವಿಶೇಷ.

ಸರಕಾರ ಒಂದಿಷ್ಟು ವಿಭಿನ್ನ ಯೋಜನೆಗಳನ್ನು ಜನರ ಮುಂದಿರಿಸಿ, ನಗರವನ್ನು ಸ್ಮಾರ್ಟ್ ಆಗಿ ರೂಪಿಸಿಕೊಳ್ಳಲು ದಾರಿ ಹುಡುಕುತ್ತಿದ್ದು, ಈಗಾಗಲೇ ಎಲೆಕ್ಟ್ರಿಕ್ ಮೋಟಾರು, ಬಸ್ ಗಳನ್ನು ಪರಿಚಯ ಮಾಡಿದೆ. ಹವಾನಿಯಂತ್ರಕ ವ್ಯವಸ್ಥೆ, ಸೆನ್ಸಾರ್ ಗಳಿಂದ ಸುಲಭವಾಗಿ ಜನಸಾಮಾನ್ಯರಿಗೆ ಹತ್ತಿರವಾಗುತ್ತಿವೆ.

ಒಂದೆಡೆ, ಇದೀಗ ಕೊರೋನಾ ಹಾವಳಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರಲ್ಲಿ ಆತಂಕ ಮೂಡಿಸುತ್ತಿದ್ದು, ಕೆಎಸ್ ಆರ್ ಟಿ ಸಿ ಬಸ್ ಚಾಲಕರೂ ಕೂಡ ಜನರಿಲ್ಲದೆ ಬಸ್ ಸ್ಟ್ಯಾಂಡ್ ಗಳು ಬಿಕೋ ಎನ್ನುತ್ತಿವೆ ಎಂದು ಅಳಲು ತೋಡಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ.

ಗುತ್ತಿಗೆ ಆಧಾರದಲ್ಲಿ 50 ಬಸ್ ಗಳು

ಇದರ ಬೆನ್ನಲ್ಲೇ, ಮುಂದಿನ ಮೂರು ತಿಂಗಳಲ್ಲಿ ಕೆಎಸ್ ಆರ್ ಟಿ ಸಿ ಬಸ್ಸ್ ಗಳೂ ಎಲೆಕ್ಟ್ರಿಕ್ ಬಸ್ ಗಳಾಗಿ ಕಾರ್ಯಾಚರಿಸಲಿವೆ ಎಂದು ಆದೇಶ ನೀಡಲಾಗಿದೆ. ಬೆಂಗಳೂರು, ದಾವಣಗೆರೆ, ಮಡಿಕೇರಿ, ಮೈಸೂರು , ವಿರಾಜಪೇಟೆ, ಶಿವಮೊಗ್ಗ ಚಿಕ್ಕಮಗಳೂರಿಗೆ ಹೋಗಿ ಬರಲು ಎಲೆಕ್ರ್ಟಿಕ್ ಬಸ್ ಗಳನ್ನು ನಿಯೋಜಿಸಲು ಸಿದ್ಧತೆ ನಡೆಯುತ್ತಿದ್ದು, ಹೈದರಾಬಾದ್ ನ ಇವಿ ಟ್ರಾನ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿ ಕೆಎಸ್ ಆರ್ ಟಿಸಿ ಬಸ್ ಎಲೆಕ್ಟ್ರಿಕ್ ಬಸ್ ಒದಗಿಸಲಿದೆ. ಗುತ್ತಿಗೆ ಆಧಾರದಲ್ಲಿ 50 ಬಸ್ ಗಳನ್ನು ಪಡೆಯುವ ಟೆಂಡರ್ ಪ್ರಕ್ರೀಯೆ ಪೂರ್ಣಗೊಂಡಿದೆ.

ಚಾಲಕರನ್ನೂ ಗುತ್ತಿಗೆ ಪಡೆದ ಕಂಪನಿ ನಿಯೋಜನೆ

ಕೆಎಸ್ ಆರ್ ಟಿ ಸಿ ಎಲೆಕ್ಟ್ರಿಕ್ ಬಸ್ ಗಳಿಗೆ ಚಾರ್ಜಿಂಗ್ ವ್ಯವಸ್ಥೆಯನ್ನು ಗುತ್ತಿಗೆ ಪಡೆದಿರುವ ಕಂಪನಿ ಜವಾಬ್ದಾರಿ ವಹಿಸಲಿದೆ. ಚಾಲಕರನ್ನೂ ಕೂಡ ಅದೇ ಕಂಪನಿ ಒದಗಿಸಲಿದೆ. ನಿರ್ವಾಹಕರನ್ನು ಕೆಎಸ್ ಆರ್ ಟಿ ಸಿ ನಿಯೋಜಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.

43 ಸೀಟುಗಳಿಂದ ವಿನ್ಯಾಸ

ಈ ಎಲೆಕ್ಟ್ರಿಕ್ ಬಸ್ 43 ಸೀಟುಗಳನ್ನು ಹೊಂದಿದ್ದು, ಹವಾನಿಯಂತ್ರಿತ ವ್ಯವಸ್ಥೆಕೂಡ ಇರಲಿದೆ. ಪ್ರಯಾಣದರವನ್ನೂ ಕೂಡ ಡಿಸೇಲ್ ಚಾಲಿತ ಹವಾನಿಯಂತ್ರಣ ಬಸ್ ಗಳಿಗೆ ನೀಡುವ ದರವನ್ನೇ ನಿಗದಿ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗಿದೆ.

Tags: BJPCongress Partyelectric busesKSRTCಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

PRESS | ಅಂಕಣ ಬರೆಹ `ಧರ್ಮ’ದ ವ್ಯಾಪಾರಕ್ಕೆ ನಿಂತ ಪ್ರಜಾವಾಣಿ, ವಿಜಯ ಕರ್ನಾಟಕ!

Next Post

ಕೋಲ್ಡ್ ವಾರ್ ಶುರುವಾಗಿರೋದು ಬಿಜೆಪಿಯಲ್ಲಿ: ರಾಮಲಿಂಗರೆಡ್ಡಿ

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ಕೋಲ್ಡ್ ವಾರ್ ಶುರುವಾಗಿರೋದು ಬಿಜೆಪಿಯಲ್ಲಿ: ರಾಮಲಿಂಗರೆಡ್ಡಿ

ಕೋಲ್ಡ್ ವಾರ್ ಶುರುವಾಗಿರೋದು ಬಿಜೆಪಿಯಲ್ಲಿ: ರಾಮಲಿಂಗರೆಡ್ಡಿ

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada