• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋಡಿಹಳ್ಳಿ ವಿರುದ ಕ್ರಮಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಪಟ್ಟು

Any Mind by Any Mind
May 27, 2022
in ಕರ್ನಾಟಕ
0
ಕೋಡಿಹಳ್ಳಿ ವಿರುದ ಕ್ರಮಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಪಟ್ಟು
Share on WhatsAppShare on FacebookShare on Telegram

2020 ಡಿಸೆಂಬರ್ ಹಾಗು 2021 ಏಪ್ರಿಲ್ ತಿಂಗಳಲ್ಲಿ ಕರ್ನಾಟಕ ರಾಜ್ಯ ರಸ್ತೆಯ ನಾಲ್ಕು ಸಾರಿಗೆ ನಿಗಮಗಳ ನೌಕರರ ಮುಷ್ಕರ ವಾಪಸ್ ಪಡೆಯುವ ಸಮಯದಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಕುರಿತು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ ಸಾರಿಗೆ ನೌಕರರು(AITUC) ಆಗ್ರಹಿಸಿದ್ದಾರೆ.

ADVERTISEMENT

2021 ಏಪ್ರಿಲ್ 7ರಿಂದ 212ರವರೆಗೆ ನಡೆದ ಮುಷ್ಕರವನ್ನು ಕೋವಿಡ್ ಎರಡನೇ ಅಲೆ ಕಾರಣ ದಿಢೀರ್ ಎಂದು ವಾಪಸ್ ಪಡೆಯಲಾಗಿತ್ತು. ಮುಷ್ಕರ ಹಿಂಪಡೆಯುವ ವೊಚಾರದಲ್ಲಿ ಪ್ರತಿಭಟನೆಯ ನೇತೃತ್ವವನ್ನ ವಹಿಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಕೋಟ್ಯಂತರ ರೂಪಾಯಿ ಕಿಕ್ಬ್ಯಾಕ್ ಆರೋಪ ಕೇಳಿ ಬಂದಿತ್ತು.

ಮುಷ್ಕರ ಹಿಂಪಡೆಯುವ ವಿಚಾರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ 35 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಭಟ ಬಯಲಾಗಿದೆ ಈ ಮೊತ್ತವನ್ನು ಯಾವ ಸಂಪನ್ಮೂಲದಿಂದ ನೀಡಲಾಗಿದೆ ಎಂದು ಎಂದು AITUC ಫೆಡರೇಷನ್ ಆದ್ಯಕ್ಷ ಅನಂತ ಸುಬ್ಬರಾವ್ ಪ್ರಶ್ನಿಸಿದ್ದಾರೆ.

ಕಿಕ್‌ಬ್ಯಾಕ್‌ನ ಅರ್ಧ ಮೊತ್ತವನ್ನ ಕಪ್ಪುಹಣವನ್ನ ಇನ್ನರ್ಧ ಮೊತ್ತವನ್ನ ದುಬೈನಲ್ಲಿ ನೆಲೆಸಿರುವ ಕೋಡಿಹಳ್ಳಿ ಚಂದ್ರಶೇಖರ್ ಪತ್ನಿ ಹಾಗು ಪುತ್ರ ನಡೆಸುತ್ತಿರುವ ಸಿಎಂಎನ್ ಡೆವಲಪರ್ಸ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಕಪ್ಪುಹಣವನ್ನ ಯಾರ ಕೈಗೆ ಕೊಡಲಾಗಿದೆ ಎನ್ನುವುದನ್ನು ಬಹಿರಂಗಪಡಿಸಬೇಕು ಮತ್ತು ತಕ್ಷಣವೇ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಭ್ರಷ್ಟಾಚಾರ ಪ್ರಕರಣವನ್ನ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸಾರಿಗೆ ನೌಕರರು ಆಗ್ರಹಿಸಿದ್ದಾರೆ.

ವಿವಿಧೆಡೆ ಪ್ರತಿಭಟನೆ

ಖಾಸಗಿ ಸುದ್ದಿ ಮಾಧ್ಯಮ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿರುವುದು ಕಂಡ ಬಂದ ಹಿನ್ನೆಲೆ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ವೇಳೆ ಪ್ರತಿಭಟನಾ ನಿರತ ಕಾರ್ಯಕರ್ತರು ಕೋಡಿಹಳ್ಳಿ ಚಂದ್ರಶೇಖರ್ ಕಟೌಟ್ ಅನ್ನು ನೆಲಕ್ಕೆ ಹಾಕಿ ಕಲ್ಲಿನಿಂದ ಜಜ್ಜಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.

ಚಿತ್ರದುರ್ಗ ನಗರದಲ್ಲಿ ವಿವಿಧ ಪ್ರಗತಿಪರ ಹಾಗು ರೈತ ಸಂಘಟನೆಗಳು ಕೋಡಿಹಳ್ಳಿ ಚಂದ್ರಶೇಖರ್ ಅಣಕು ಶವಯಾತ್ರ ನಡೆಸಿ ಅವರ ಒಟ್ಟಾರೆ ಆಸ್ತಿಗಳಿಕೆ ಬಗ್ಗೆ ತನಿಖೆ ನಡೆಸಬೇಕು ಅಕ್ರಮ ಆಸ್ತಿಯನ್ನು ಸರ್ಕಾರ ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಏಷ್ಯಾಕಪ್: ಇಂಡೋನೇಷ್ಯಾ ವಿರುದ್ಧ ಭಾರತಕ್ಕೆ 16-0 ಗೋಲು ಜಯಭೇರಿ

Next Post

ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ : ಸಚಿವ ಮುರುಗೇಶ್ ನಿರಾಣಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ : ಸಚಿವ ಮುರುಗೇಶ್ ನಿರಾಣಿ

ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ : ಸಚಿವ ಮುರುಗೇಶ್ ನಿರಾಣಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada