• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚುನಾವಣೆಯಲ್ಲಿ ಕೊಟ್ಟ ಮಾತು ಉಳಿಸಿಕೊಂಡಿರುವ ಏಕೈಕ ಗಂಡೆಂದರೆ ಕುಮಾರಸ್ವಾಮಿ ಮಾತ್ರ..!

Any Mind by Any Mind
April 7, 2023
in Top Story, ಇದೀಗ, ಕರ್ನಾಟಕ
0
ಚುನಾವಣೆಯಲ್ಲಿ ಕೊಟ್ಟ ಮಾತು  ಉಳಿಸಿಕೊಂಡಿರುವ ಏಕೈಕ ಗಂಡೆಂದರೆ ಕುಮಾರಸ್ವಾಮಿ ಮಾತ್ರ..!
Share on WhatsAppShare on FacebookShare on Telegram

ಕೋಲಾರ: ಏ.೦7: ಕುರುಕ್ಷೇತ್ರದಲ್ಲಿ ಪಾಂಡವರಿಗೆ 14 ವರ್ಷ ವನವಾಸ, ಒಂದು ವರ್ಷ ಅಜ್ಞಾತವಾಸ ಇರುತ್ತದೆ. 15 ವರ್ಷ ಕೊನೆಯಾದ ನಂತರ ಅವರಿಗೆ ಅಧಿಕಾರ ಸಿಗುತ್ತದೆ. ಹಾಗೇ ಬಹುಶಃ ನನಗೂ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ. 15 ವರ್ಷಗಳಿಂದಲೂ ಅಧಿಕಾರ ಇಲ್ಲ. ಹಾಗಾಗಿ ಪಾಂಡವರು ವನವಾಸವನ್ನು ಅಂತ್ಯಗೊಳಿಸಿದಂತೆ ಮುಳಬಾಗಿಲು ಕ್ಷೇತ್ರದಲ್ಲೂ ಮೇ 10 ರಂದು ವಿಮುಕ್ತಿಗೊಳಿಸುವ ಅವಕಾಶ ಬಂದಿದೆ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಹೇಳಿದರು.

ADVERTISEMENT

ಬಲಶೆಟ್ಟಹಳ್ಳಿ ಗ್ರಾಮದಲ್ಲಿ ನಮ್ಮ ನಡಿಗೆ ಪಂಚಾಯಿತಿ ಕಡೆಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ನಂಬಿಕೆಯ ಮೇಲೆ ನನ್ನನ್ನು ಮುಳಬಾಗಿಲು ಕ್ಷೇತ್ರಕ್ಕೆ ಕಳುಹಿಸಿಕೊಟ್ಟರು. ಆದ್ರೆ ಚುನಾವಣೆಯಲ್ಲಿ ಸೋತ ಮೇಲೆ ನಾನು ಏನು ಮಾಡಬೇಕೆಂದು ಗೊತ್ತಾಗಲಿಲ್ಲ. ಬ್ಯುಸಿನೆಸ್ ನೋಡಿಕೊಳ್ಳಬೇಕಾ ಅಥವಾ ಮತಕೊಟ್ಟ ನಿಮ್ಮ ಜೊತೆ ಇರಬೇಕಾ ಎಂದು ಗೊಂದಲ ಉಂಟಾಯಿತು. ಬ್ಯುಸಿನೆಸ್ ನನಗೆ ಬೇಕಾಗಿಲ್ಲ, ನನಗೆ ಬೇಕಿರುವುದು ನೀವೆಂದು ನಾನು ಅವತ್ತೇ ತೀರ್ಮಾನ ಮಾಡಿದೆ. ನೀವಿಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಕೊಟ್ಟಿರುವ ಮಾತನ್ನು ಉಳಿಸಿಕೊಂಡಿರುವ ಏಕೈಕ ಗಂಡೆಂದರೆ ಕುಮಾರಸ್ವಾಮಿ ಮಾತ್ರ. ಈಗ ಕುಮಾರಸ್ವಾಮಿ ಅವರನ್ನು ನಾವು ಕೈಹಿಡಿಯಲಿಲ್ಲ ಅಂದ್ರೆ ಶ್ರೀಲಂಕಾಗೆ ಬಂದ ಪರಿಸ್ಥಿತಿ ನಮಗೂ ಬರುತ್ತೆ. ಹಾಗಾಗಿ ಮತ್ತೊಮ್ಮೆ ನಾವು ರಾಮ ರಾಜ್ಯ ನಿರ್ಮಾಣ ಮಾಡಬೇಕಾದ್ರೆ ಕುಮಾರಸ್ವಾಮಿ ಬೇಕು ಎಂದರು.

ಬಿಸಿಲು ಹೇಗೆ ನಮ್ಮನ್ನು ಸುಡುತ್ತಿದೆಯೋ ಹಾಗೇ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಚುನಾವಣಾ ಅಖಾಡ ರಂಗೇರುತ್ತಿದೆ. ಇಷ್ಟುದಿನಗಳ ಕಾಲ ನಮ್ಮ ನಡಿಗೆ ಪಂಚಾಯಿತಿ ಕಡೆಗೆ ಕಾರ್ಯಕ್ರಮ ಮುಗಿಸಿದ್ದೇವೆ. ಇನ್ಮೇಲೆ ನಮ್ಮ ನಡಿಗೆ ಮನೆ ಕಡೆಗೆ ಹಮ್ಮಿಕೊಳ್ಳುತ್ತಿದ್ದೇವೆ. ಏಪ್ರಿಲ್ 10ಕ್ಕೆ ಮುಳಬಾಗಿಲು ಕ್ಷೇತ್ರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬರುತ್ತಿದ್ದಾರೆ. ಅಂದು ಸುಮಾರು 10 ರಿಂದ 12 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಹಾಗೇ ಕುಮಾರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್, ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರಲಿದ್ದಾರೆ ಎಂದು ಹೇಳಿದರು.

Tags: 2023 electionassembly electionBJPBSYCongress PartyctraviDKShivakumarElection CommissionHD KumaraswamyHDDHDKJDSKannadaKarnataka ElectionKolarkumaraswamymulubagiluNewsPancharatna YatresamruddimanjunathsiddaramaiahState Electionಬಿಜೆಪಿ
Previous Post

ವೈಎಸ್​​ವಿ ದತ್ತಾಗೆ ‘ಕೈ’ ತಪ್ಪಿದ ಟಿಕೆಟ್​ :ಮುಂದಿನ ನಡೆಗಾಗಿ ಅಭಿಮಾನಿಗಳಿಗೆ ದತ್ತಾ ಬಹಿರಂಗ ಪತ್ರ

Next Post

ಮೋದಿಯ ಶೈಕ್ಷಣಿಕ ಕೊರತೆ ದೇಶಕ್ಕೆ ಅಪಾಯಕಾರಿ: ಜೈಲಿನಿಂದ ಮನೀಶ್‌ ಸಿಸೋಡಿಯಾ ಪತ್ರ

Related Posts

Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
0

"ಈ ಕಾರ್ಯಕ್ರಮದಲ್ಲಿ ಬಾಗವಹಿಸುವುದು ಒಂದು ಸಂಭ್ರಮ. ಯಾಕೆಂದರೆ ಸಾಧಕರಿಗೆ ಗೌರವಿಸುವ ಕಾರ್ಯಕ್ರಮವಾಗಿದೆ. ಐಟಿ ಎಕ್ಸಪೋರ್ಟ್ ಅಂದರೆ ಕೇವಲ ಹಣಕಾಸಿನ ವ್ಯವಹಾರ ಅಷ್ಟೇ ಅಲ್ಲ. ಎಕ್ಸಪೋರ್ಟ್ ಜಾಸ್ತಿ ಆದಂತೆ...

Read moreDetails
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
Next Post
ಮೋದಿಯ ಶೈಕ್ಷಣಿಕ ಕೊರತೆ ದೇಶಕ್ಕೆ ಅಪಾಯಕಾರಿ: ಜೈಲಿನಿಂದ ಮನೀಶ್‌ ಸಿಸೋಡಿಯಾ ಪತ್ರ

ಮೋದಿಯ ಶೈಕ್ಷಣಿಕ ಕೊರತೆ ದೇಶಕ್ಕೆ ಅಪಾಯಕಾರಿ: ಜೈಲಿನಿಂದ ಮನೀಶ್‌ ಸಿಸೋಡಿಯಾ ಪತ್ರ

Please login to join discussion

Recent News

Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada