• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಬಂಧನ ಫಿಕ್ಸ್ ?! – ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಕೋರ್ಟ್ ಮೆಟ್ಟಿಲೇರಲಿರುವ S.I.T

ಪ್ರತಿಧ್ವನಿ by ಪ್ರತಿಧ್ವನಿ
September 30, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಕುಮಾರಸ್ವಾಮಿ ಬಂಧನ ಫಿಕ್ಸ್ ?! – ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಕೋರ್ಟ್ ಮೆಟ್ಟಿಲೇರಲಿರುವ S.I.T
Share on WhatsAppShare on FacebookShare on Telegram

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD kumaraswamy) ಹಾಗೂ ಐಪಿಎಸ್ ಅಧಿಕಾರಿ (IPS officer), ಎಸ್.ಐ.ಟಿ ಐಜಿ ಚಂದ್ರಶೇಖರ್ ರನ್ನ (SIT AĞ Chandrashekar) ಕೆಣಕಿ ತಮ್ಮ ಕಲ್ಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಂತಿದೆ. 2006 ರಿಂದ 2008 ರ ಅವಧಿಯಲ್ಲಿ ಹೆಚ್‌ಡಿಕೆ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀ ಸಾಯಿ ವೆಂಕಟರೇಶ್ವರ ಮಿನರಲ್ಸ್ ಮೈನಿಂಗ್ (SSVM) ಕಂಪೆನಿಗೆ ಬಳ್ಳಾರಿಯಲ್ಲಿ ಅಕ್ರಮವಾಗಿ 550 ಎಕರೆ ಭೂಮಿ ಮಂಜೂರು ಮಾಡಿದ್ದ ಆರೋಪದಲ್ಲಿ ಕ್ರೈಂ ಕೇಸ್ ನಂ.16/14 ದಾಖಲಾಗಿದೆ. ಸದ್ಯ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಎಸ್.ಐ.ಟಿ (SIT) ಈ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಕೋರ್ಟ್ ಮೊರೆ ಹೋಗಲು ಮುಂದಾಗಿದೆ ಎಂಬ EXLUSIVE ಮಾಹಿತಿ ಪ್ರತಿಧ್ವನಿಗೆ ಲಭ್ಯವಾಗಿದೆ.

ADVERTISEMENT

ಹೌದು, ಈಗಾಗಲೇ ಈ ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ ತನಿಖೆ ನಡೆದು, ವಿಚಾರಣೆಗಳು ಜರುಗಿ ಸದ್ಯ ಕುಮಾರಸ್ವಾಮಿ ಜಾಮೀನು (Bail) ಸೇಫ್ ಝನ್‌ನಲ್ಲಿದ್ರು ಮತ್ತೊಂದೆಡೆ ತನಿಖೆ ಮಾತ್ರ ಮುಂದುವರೆದಿತ್ತು. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖ‌ರ್ ನಡುವಿನ ಸಮರ ತಾರಕ್ಕೇರಿರುವ ಹಿನ್ನಲೆ, ಕುಮಾರಸ್ವಾಮಿ ಜಾಮಿನನ್ನ ರದ್ದು ಮಾಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದು, ಒಂದುವೇಳೆ ಜಾಮೀನಿ ರದ್ದಾದ್ರೆ ಕುಮಾರಸ್ವಾಮಿಗೆ ಬಂಧನ ಭೀತಿ ಎದುರಾಗಲಿದೆ.

ಈ ಮೂಲಕ, ತನ್ನನ್ನು ಬಂಧಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸುತ್ತಿದೆ ಎಮದು ಕುಮಾರಸ್ವಾಮಿ ಮಾಡಿದ್ದ ಆರೋಪಕ್ಕೆ ಪುಷ್ಠಿ ಸಿಕ್ಕಂತಾಗಿದ್ದು, ಈ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನು ರದ್ದು ಪಡಿಸಲು ನ್ಯಾಯಾಲಯ ಸೂಚಿಸಿದ್ರೆ, ವಿಚಾರಣೆಯ ನಿಮಿತ್ತ ಎಸ್.ಐ.ಟಿ ಕುಮಾರಸ್ವಾಮಿಯನ್ನ ಕಸ್ಟಡಿಗೆ ಪಡೆಯೋ ಸಾಧೆ ದಟ್ಟವಾಗಿದ್ದು, ಕೇಂದ್ರ ಸಚಿವರ ಎದೆ ಬಡಿತ ಹೆಚ್ಚಾಗಿದೆ.

Tags: BJPCongress PartyHD Kumaraswamyhd kumaraswamy arrives in nagamangalahd kumaraswamy first reacts dks arresthd kumaraswamy latest newshd kumaraswamy newshd kumaraswamy on arrest warranthd kumaraswamy reacts on dks arrestmen arrested for abusing hd kumaraswamyಎಚ್ ಡಿ ಕುಮಾರಸ್ವಾಮಿಎಡಿಜೆಪಿ ಚಂದ್ರಶೇಖರ್ಕುಮಾರಸ್ವಾಮಿ ಜಾಮೀನು ರದ್ದುಕುಮಾರಸ್ವಾಮಿ ಬಂಧನಜಂತಕಲ್ ಮೈನಿಂಗ್ ಪ್ರಕರಣನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿ
Previous Post

ಕರಾವಳಿಯಲ್ಲಿ ಮತ್ತೆ ಉಗ್ರ ಚಟುವಟಿಕೆ ?!- ಕುಂದಾಪುರದಲ್ಲಿ ಸ್ಯಾಟಲೈಟ್ ಫೋನ್ ಆಕ್ಟಿವ್ !

Next Post

ಕಲಬುರಗಿ:ಸರಸಕ್ಕೆ ನಿರಾಕರಿಸಿದ ಪತ್ನಿಯನ್ನು ಕೊಂದು ಜೈಲು ಸೇರಿದ ಪತಿ

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post

ಕಲಬುರಗಿ:ಸರಸಕ್ಕೆ ನಿರಾಕರಿಸಿದ ಪತ್ನಿಯನ್ನು ಕೊಂದು ಜೈಲು ಸೇರಿದ ಪತಿ

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada