• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಲಭೆ ಪೀಡಿತ ನಾಗಮಂಗಲಕ್ಕೆ ಇಂದು ಹೆಚ್.ಡಿ.ಕೆ ಭೇಟಿ !

ಪ್ರತಿಧ್ವನಿ by ಪ್ರತಿಧ್ವನಿ
September 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಗಲಭೆ ಪೀಡಿತ ನಾಗಮಂಗಲಕ್ಕೆ ಇಂದು ಹೆಚ್.ಡಿ.ಕೆ ಭೇಟಿ !
Share on WhatsAppShare on FacebookShare on Telegram

ನಾಗಮಂಗಲ (Nagamangala) ಗಲಭೆ ಸಂಬಂಧ ಪೊಲೀಸರು (Police) 52 ಆರೋಪಿಗಳನ್ನು ಬಂಧಿಸಿದ್ದು, ಈ ಆರೋಪಿಗಳಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ಕರೆದೊಯ್ಯುವ ವೇಳೆ ಆರೋಪಿಗಳ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ADVERTISEMENT

ಇಂದು ಗಲಭೆ ಪೀಡಿತ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (H D kumaraswamy) ಭೇಟಿ ನೀಡಲಿದ್ದಾರೆ. ಅನ್ಯಕೋಮಿಯರ ದಾಂಧಲೆಯಿಂದ ನಷ್ಟ ಅನುಭಿಸಿರು ಸಂತ್ರಸ್ತರನ್ನ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಲಿದ್ದಾರೆ.

ಇನ್ನು ಗಲಭೆ ಪ್ರಕರಣ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಾಗಮಂಗಲ ಟೌನ್ ಹಾಗೂ ಸುತ್ತಮುತ್ತ 3 ಕಿಮೀ ವ್ಯಾಪ್ತಿಯಲ್ಲಿ ನಿಷೇಧ ಹೇರಲಾಗಿದೆ. ಮದ್ಯದ ಅಂಗಡಿ, ಬಾರ್ & ರೆಸ್ಟೋರೆಂಟ್ (Bar & Restaurant) ಮುಚ್ಚುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಲಾಗಿದೆ.

Tags: ಗಣೇಶ ಉತ್ಸವನಾಗಮಂಗಲ ಗಲಭೆಮಂಡ್ಯಹಿಂದೂ ಮುಸ್ಲಿಂ ಗಲಭೆಹೆಚ್.ಡಿ.ಕುಮಾರಸ್ವಾಮಿ
Previous Post

ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಉನ್ನತೀಕರಣಕ್ಕೆ ಆದ್ಯತೆ: ಡಾ. ಶರಣ ಪ್ರಕಾಶ್‌ ಪಾಟೀಲ್‌

Next Post

ವೈದ್ಯೆ , ಅತ್ಯಾಚಾರ ; ರಾಜಿನಾಮೆಗೂ ಸಿದ್ದ ಎಂದ ಮಮತಾ ಬ್ಯಾನರ್ಜಿ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ವೈದ್ಯೆ , ಅತ್ಯಾಚಾರ ; ರಾಜಿನಾಮೆಗೂ ಸಿದ್ದ ಎಂದ ಮಮತಾ ಬ್ಯಾನರ್ಜಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada