• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Santhosh Lad: ವಿಧಾನ ಪರಿಷತ್‌ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಾಗ್ದಾಳಿ

ಮೋದಿ ಅವರು ರೈತರ ಆದಾಯ ದ್ವಿಗುಣ ಮಾಡಿದ್ರೆ ರೈತರ ಸಮಸ್ಯೆ ಇರ್ತಾನೆ ಇರಲಿಲ್ಲ, ಬಿಜೆಪಿ ಸಂಸದರು ಕರ್ನಾಟಕದ ಬಗ್ಗೆ ಸಂಸತ್ತಿನಲ್ಲಿ ಯಾಕೆ ಮಾತನಾಡೋಲ್ಲ

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ಮೋದಿ ಅವರು ಅಧಿಕಾರಕ್ಕೆ ಬಂದರೆ ರೈತರ ಆದಾಯ ದ್ವಿಗುಣ ಮಾಡುತ್ತೇನೆ ಅಂತ ಹೇಳಿದ್ದರು. ಅವರು ಅಧಿಕಾರಕ್ಕೆ ಬಂದು ಇಷ್ಟು ವರ್ಷ ಆಯಿತು. ಆದರೆ ಅನ್ನದಾತರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದೇಶದ ರೈತರ ಕಷ್ಟ ತೀರಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿಧಾನ ಪರಿಷತ್ತಿನ ಕಲಾಪದಲ್ಲಿ ಹೇಳಿದರು.

ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಎಥೆನಾಲ್‌ ಹಂಚಿಕೆ ಬಗ್ಗೆ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಲಾಡ್‌ ಅವರು, ಪ್ರಧಾನಿ ಮೋದಿ ಅವರು ಹೇಳಿದಂತೆ ಏನೂ ಮಾಡಲಿಲ್ಲ. ಇಡೀ ದೇಶದ ರೈತರ ಆದಾಯ ಏರಲಿಲ್ಲ. ಅವರ ಸಮಸ್ಯೆ ಹಾಗೇ ಇದೆ. ಈ ದೇಶದ ಸಾಲದ ಬಗ್ಗೆಯೂ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರ ಹತ್ತುಪಟ್ಟು ಕೊಟ್ಟಿದೆ ಎಂಬುದಕ್ಕೆ ಸ್ಪಷ್ಟೀಕರಣ ಕೊಡಬೇಕು.
ಹಾರಿಕೆ ಉತ್ತರ ಕೊಟ್ಟು ಮನಸ್ಸಿಗೆ ಬಂದಂಗೆ ಮಾತನಾಡುವುದಲ್ಲ ಎಂದು ಲಾಡ್‌ ಅವರು ತಿರುಗೇಟು ನೀಡಿದರು.

ದೇಶದಲ್ಲಿ ಸಾಲ ಹತ್ತುಪಟ್ಟು ಹೆಚ್ಚಾಗಿದೆ. ಇದರ ಬಗ್ಗೆ ಯಾರೂ ಚಕಾರ ಎತ್ತುವುದಿಲ್ಲ. ಬಿಜೆಪಿಯವರು ತಮಗೆ ಅನುಕೂಲಕರವೊ ಅದರ ಬಗ್ಗೆಯೇ ಮಾತನಾಡುತ್ತಾರೆ. ವಿಷಯ ಇದ್ದರೆ ಮಾತನಾಡಲಿ. ಸರ್ಕಾರ ಉತ್ತರ ಕೊಡುತ್ತೆ ಎಂದು ಲಾಡ್‌ ಅವರು ಹೇಳಿದರು.

ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಹಾಗೂ ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಂಡಿದೆ. ಅದನ್ನು ಮಾತನಾಡಲು ನಿಮ್ಮ ಸಂಸದರು ಬಾಯಿಗೆ ಕಡುಬು ಹಾಕಿಕೊಂಡಿದ್ದಾರೆಯೇ ಎಂದು ರವಿ ಅವರು ಹೇಳಿದ್ದಕ್ಕೆ ಆಕ್ರೋಶಗೊಂಡ ಸಚಿವ ಲಾಡ್‌ ಅವರು, ಬಿಜೆಪಿ ಸಂಸದರು ಕರ್ನಾಟಕದ ಬಗ್ಗೆ ಸಂಸತ್ತಿನಲ್ಲಿ ಚಕಾರ ಎತ್ತುವುದಿಲ್ಲ. ಕಳೆದ ಹನ್ನೊಂದು ವರ್ಷದಲ್ಲಿ ಯಾರು ಮಾತನಾಡಿದ್ದಾರೆ ಎಂಬುದನ್ನು ಹೇಳಿ ಎಂದು ಪ್ರಶ್ನಿಸಿದರು.

Tags: minister santosh ladsanthosh ladsanthosh lad newssantos ladSantosh Ladsantosh lad chitradurgasantosh lad gstsantosh lad in kudligisantosh lad in suvarna newssantosh lad interviewsantosh lad kudligi speechsantosh lad latest newssantosh lad live speechsantosh lad newssantosh lad on rss bansantosh lad on taliban issuesantosh lad plays tennissantosh lad press conferencesantosh lad speechsantosh lad statementsantosh lad visits kudligisantosh lad vs bjp
Previous Post

ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಮನವಿಗೆ ಸ್ಪಂದಿಸಿದ ಸರ್ಕಾರ: ಡಿ.13ರಂದು ಮಹತ್ವದ ಸಭೆ

Next Post

CM Siddaramaiah: ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು.

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post

CM Siddaramaiah: ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು.

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada