• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
January 25, 2026
in Top Story, ಕರ್ನಾಟಕ
0
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅನೇಕರು ದಿನಕ್ಕೆ 4–5 ಗಂಟೆ ಅಥವಾ ಅದಕ್ಕಿಂತಲೂ ಕಡಿಮೆ ಸಮಯ ನಿದ್ರೆ ಮಾಡುವ ಅಭ್ಯಾಸಕ್ಕೆ ಒಳಗಾಗುತ್ತಿದ್ದಾರೆ. ತಡರಾತ್ರಿವರೆಗೆ ಮೊಬೈಲ್ ಫೋನ್ ಬಳಕೆ, ಹೆಚ್ಚುವರಿ ಕೆಲಸದ ಒತ್ತಡ ಹಾಗೂ ಅನಿಯಮಿತ ದಿನಚರಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ.

ADVERTISEMENT
Kannada Activist Gurudev Narayankumar Pod cast : ಕರ್ನಾಟಕವನ್ನು ಎಲ್ಲರೂ ಟಾರ್ಗೆಟ್ ಮಾಡ್ತಿದ್ದಾರೆ..

ಆದರೆ ತಜ್ಞರ ಪ್ರಕಾರ, ಇಂತಹ ನಿದ್ರೆಯ ಕೊರತೆ ಮುಂದಿನ ದಿನಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವಿಶೇಷವಾಗಿ, ದಿನಕ್ಕೆ 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವವರಲ್ಲಿ ಬೊಜ್ಜು ಹಾಗೂ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯ ಹೆಚ್ಚಿರುತ್ತದೆ ಎಂದು ಹಲವು ಅಧ್ಯಯನಗಳು ತಿಳಿಸಿವೆ.

Chalavadi Narayanaswamy : ಬಿಕೆ ಹರಿಪ್ರಸಾದ್‌ ಅಮಾನತು ಆಗಲೇಬೇಕು..! #bkhariprasad #congress

ಸರಿಯಾದ ನಿದ್ರೆ ಇಲ್ಲದಿದ್ದರೆ ದೇಹದಲ್ಲಿ ಆಯಾಸ ಉಂಟಾಗುವುದಷ್ಟೇ ಅಲ್ಲದೆ, ಹೊಟ್ಟೆಯ ಸುತ್ತಲೂ ಕೊಬ್ಬು ಜಮಾಗುವ ಸಾಧ್ಯತೆ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ದಿನಕ್ಕೆ 7 ರಿಂದ 8 ಗಂಟೆಗಳಷ್ಟು ಉತ್ತಮ ಗುಣಮಟ್ಟದ ನಿದ್ರೆ ಮಾಡುವವರು ದೇಹದ ಕೊಬ್ಬನ್ನು, ವಿಶೇಷವಾಗಿ ಹೊಟ್ಟೆಯ ಕೊಬ್ಬನ್ನು ಉತ್ತಮವಾಗಿ ನಿಯಂತ್ರಿಸಬಹುದು ಎಂದು ಸಂಶೋಧನೆಗಳು ತಿಳಿಸಿವೆ.

Karnataka Legislative Council : ಪರಿಷತ್‌ನಲ್ಲಿ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ ರೊಚ್ಚಿಗೆದ್ದ ಸಭಾಪತಿ..!

ನಿದ್ರೆಯ ಕೊರತೆ ಆಹಾರ ಪದ್ಧತಿ, ಚಯಾಪಚಯ ಕ್ರಿಯೆ ಹಾಗೂ ಹಾರ್ಮೋನುಗಳ ಸಮತೋಲನದ ಮೇಲೆ ಪರಿಣಾಮ ಬೀರುತ್ತದೆ. ನಿದ್ರೆ ಕಡಿಮೆ ಇರುವವರು ಹೆಚ್ಚಾಗಿ ತಿಂಡಿ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಇದರಿಂದ ಹೆಚ್ಚಿನ ಕ್ಯಾಲೋರಿ ಸೇವನೆ ಆಗಿ ತೂಕ ಹೆಚ್ಚಾಗುತ್ತದೆ.

Session: ರಾಷ್ಟ್ರಗೀತೆಗೆ ರಾಜ್ಯಪಾಲರು ಅವಮಾನ ಮಾಡಿದ್ದು ಸರಿನಾ ಅಂತ ಗುಡುಗಿದ ಶಾಸಕ ಶಿವಲಿಂಗೇಗೌಡ್ರು!

ಸಾಕಷ್ಟು ನಿದ್ರೆ ಇಲ್ಲದಿದ್ದಾಗ ದೇಹವು ಶಕ್ತಿಯನ್ನು ಉಳಿಸುವ ಸ್ಥಿತಿಗೆ ಹೋಗುತ್ತದೆ. ಈ ಸಂದರ್ಭ ದೇಹವು ಸೇವಿಸಿದ ಆಹಾರವನ್ನು ಶಕ್ತಿಯಾಗಿ ಬಳಸುವ ಬದಲು ಕೊಬ್ಬಾಗಿ ಪರಿವರ್ತಿಸಿ, ವಿಶೇಷವಾಗಿ ಹೊಟ್ಟೆಯ ಸುತ್ತ ಸಂಗ್ರಹಿಸುತ್ತದೆ.

ಇದನ್ನೂ ಓದಿ: Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

ಹಲವರು ಕಟ್ಟುನಿಟ್ಟಿನ ಆಹಾರ ಕ್ರಮ ಹಾಗೂ ವ್ಯಾಯಾಮ ಅನುಸರಿಸಿದರೂ ಹೊಟ್ಟೆಯ ಕೊಬ್ಬು ಕಡಿಮೆಯಾಗದಿರುವುದಕ್ಕೆ ನಿದ್ರೆಯ ಕೊರತೆಯೇ ಪ್ರಮುಖ ಕಾರಣವಾಗಿರಬಹುದು ಎಂದು ತಜ್ಞರು ತಿಳಿಸಿದ್ದಾರೆ. ಆರು ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವವರಿಗೆ ತೂಕ ಇಳಿಸಿಕೊಳ್ಳುವುದು ಹೆಚ್ಚು ಕಷ್ಟಕರವಾಗುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ.

HD Kumaraswamy : ಇಡೀ ರಾಜ್ಯದಲ್ಲಿ CM Siddaramaiah ಒಬ್ರೇ ಸತ್ಯಹರಿಶ್ಚಂದ್ರ ಬಿಡಿ | JDS #pratidhvani

ತಜ್ಞರ ಅಭಿಪ್ರಾಯದಂತೆ, ಉತ್ತಮ ಮತ್ತು ಆಳವಾದ ನಿದ್ರೆ ದೇಹದ ಚಯಾಪಚಯ ಕ್ರಿಯೆಯನ್ನು ಚುರುಕುಗೊಳಿಸಿ, ಕೊಬ್ಬನ್ನು ಶಕ್ತಿಯಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಆದರೆ ಆಗಾಗ ನಿದ್ರೆಗೆ ಅಡ್ಡಿಯಾಗುವುದು ಅಥವಾ ತಡರಾತ್ರಿ ಎಚ್ಚರವಾಗಿರುವುದು ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸಿ ಹೊಟ್ಟೆಯ ಕೊಬ್ಬಿನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಹೀಗಾಗಿ ದಿನಕ್ಕೆ ಎಂಟು ಗಂಟೆ ಸಂಪೂರ್ಣ ನಿದ್ದೆ ಮಾಡಿ ಆರೋಗ್ಯವಾಗಿರಿ

Tags: Healthhealtyhealty foodHealty Life styleKannadalife styleSleep
Previous Post

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

Next Post

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada