• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಕೀಯ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆದ ಕೋಲ್ಕತ್ತಾದ ಸಾಮೂಹಿಕ ಭಗವದ್ಗೀತೆ ಪಠಣ

ಪ್ರತಿಧ್ವನಿ by ಪ್ರತಿಧ್ವನಿ
December 7, 2025
in Top Story, ದೇಶ, ರಾಜಕೀಯ
0
ರಾಜಕೀಯ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆದ ಕೋಲ್ಕತ್ತಾದ  ಸಾಮೂಹಿಕ ಭಗವದ್ಗೀತೆ ಪಠಣ
Share on WhatsAppShare on FacebookShare on Telegram

ಕೋಲ್ಕತ್ತಾದ(Kolkata) ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭಗವದ್ಗೀತೆಯ ಸಾಮೂಹಿಕ ಪಠಣದಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಇಂದು ಸಂಪೂರ್ಣ ಬ್ರಿಗೇಡ್ ಪೆರೇಡ್ ಮೈದಾನ ಕೇಸರಿ ಮಯವಾಗಿ ಕಾಣಿಸಿದ್ದು, ಅಖಂಡ ಹಿಂದೂ ಸಮಾಜ ಒಂದಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆ.

ADVERTISEMENT
Pradeep Eshwar  ಪ್ರದೀಪ್  ಈಶ್ವರ್  ಮಾತಿಗೆ ಹಾಸನ ಜನರು ಫುಲ್  ಫಿದಾ  ! #siddaramaiah #dkshivakumar #hassan

ʼಪಂಚ ಲಖೋ ಕೊಂಥೇ ಗೀತಾ ಪಠಣʼ (ಐದು ಲಕ್ಷ ಧ್ವನಿಗಳಿಂದ ಗೀತಾ ಪಠಣ) ಎನ್ನುವ ಹೆಸರಿನೊಂದಿಗೆ ವಿವಿಧ ಮಠಗಳು ಮತ್ತು ಹಿಂದೂ ಧಾರ್ಮಿಕ ಸಂಸ್ಥೆಗಳಿಂದ ಆಯ್ಕೆಯಾದ ಸನ್ಯಾಸಿಗಳು ಮತ್ತು ಆಧ್ಯಾತ್ಮಿಕ ನಾಯಕರ ಸಮೂಹವಾದ ಸನಾತನ ಸಂಸ್ಕೃತಿ ಸಂಸದ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬ್ರಿಗೇಡ್ ಪೆರೇಡ್ ಮೈದಾನ ಕೇಸರಿ ಸಮುದ್ರವಾಗಿ ಕಂಡುಬಂದಿತು.

Chalavadi Narayanaswamy | CM Siddaramaiahಗೆ ಹಿಗ್ಗಾಮುಗ್ಗಾ ಗುಮ್ಮಿದ ಛಲವಾದಿ #pratidhvani

ಪಶ್ಚಿಮ ಬಂಗಾಳದ ದೀರ್ಘ ಆಧ್ಯಾತ್ಮಿಕ ಪರಂಪರೆಯನ್ನು ಎತ್ತಿ ತೋರಿಸಲು ಮತ್ತು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಈ ಕಾರ್ಯಕ್ರಮವನ್ನು ನಡೆಸಲಾಗಿದೆ ಎಂದು ಆಯೋಜಕರ ಹೇಳಿದ್ದಾರೆ. ಇನ್ನು ಇದೇ ಬ್ರಿಗೇಡ್ ಮೈದಾನದಲ್ಲಿ ಬಂಗಾಳದ ರಾಜಕೀಯ ಪಕ್ಷಗಳು ತಮ್ಮ ಬಲವನ್ನು ಪ್ರದರ್ಶಿಸುತ್ತಿವೆ ಆದರೆ ಇಂದು ರಾಜಕೀಯ ಪಕ್ಷಗಳ ಹಣ ಆಯೋಜಿತ ಕಾರ್ಯಕ್ರಮಗಳಿಗೆ ಸೆಡ್ಡು ಹೊಡೆಯುವಂತೆ ಭಗವದ್ಗೀತೆಯ ಸಾಮೂಹಿಕ ಪಠಣಕ್ಕೆ ಹಿಂದೂ ಸಮಾಜ ಹರಿದು ಬಂದಿತು. ಐದು ಲಕ್ಷಕ್ಕೂ ಹೆಚ್ಚು ಜನರು ಭಗವದ್ಗೀತೆಯ ಪಠಿಸುವ ಮೂಲಕ ಆಧ್ಯಾತ್ಮಿಕದ ಶಕ್ತಿಯನ್ನು ಜಗತ್ತಿಗೆ ಪಸರಿಸುವ ಪ್ರಯತ್ನವನ್ನು ಸಂಸ್ಕೃತಿ ಸಂಸದ್ ಮಾಡಿದೆ.

Tags: hindhuKolkataWest Bangal
Previous Post

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿ.ಕೆ ಶಿವಕುಮಾರ್

Next Post

ಒಂದೇ ಕಿಡ್ನಿ ಹೊಂದಿದ್ದ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆಯ ಕಸಿ: ಕಿದ್ವಾಯಿ ಮತ್ತೊಂದು ಸಾಧನೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಒಂದೇ ಕಿಡ್ನಿ ಹೊಂದಿದ್ದ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆಯ ಕಸಿ: ಕಿದ್ವಾಯಿ ಮತ್ತೊಂದು ಸಾಧನೆ

ಒಂದೇ ಕಿಡ್ನಿ ಹೊಂದಿದ್ದ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆಯ ಕಸಿ: ಕಿದ್ವಾಯಿ ಮತ್ತೊಂದು ಸಾಧನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada