• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಲಕ್ಷ್ಮಿ ಹೆಬ್ಬಾಳ್ಕರ್ ಅವರದ್ದು Hit & Run ಕೇಸ್..! ಇದು ಪೂರ್ವ ನಿಯೋಜಿತ ಕೃತ್ಯ..?? ಎಸ್ಪಿ ಡಾ. ಭೀಮಾಶಂಕರ ‌ಗುಳೇದ್ ಹೇಳಿದ್ದೇನು ?? 

Chetan by Chetan
January 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
BREAKING: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ! ಸಂಪೂರ್ಣ ನಜ್ಜುಗುಜ್ಜಾದ ಕಾರು – ಆಸ್ಪತ್ರೆಗೆ ದಾಖಲಾದ ಸಚಿವೆ ! 
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಾರು ಅಪಘಾತಕ್ಕೆ ಒಳಗಾಗಿದ್ದು ಹಿಟ್ ಆ್ಯಂಡ್ ರನ್‌ನಿಂದ (Hit & run) ಎಂದು ಬೆಳಗಾವಿಯಲ್ಲಿ ಎಸ್ಪಿ ಡಾ. ಭೀಮಾಶಂಕರ ‌ಗುಳೇದ್ (Dr Bhima Shankar guled) ಮಾಹಿತಿ ನೀಡಿದ್ದಾರೆ.ಸರ್ಕಾರಿ ವಾಹನ ಅಪಘಾತ ಸಂಬಂಧ ಕಿತ್ತೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲಕ ಶಿವಪ್ರಸಾದ್ ಗಂಗಾಧರಯ್ಯ ಕಿತ್ತೂರ ಠಾಣೆಯಲ್ಲಿ ದೂರು ಈ ಬಗ್ಗೆ ದೂರು ದಾಖಲಿಸಿದ್ದರು.ಅಂಬಡಗಟ್ಟಿ ಕ್ರಾಸ್ ಬಳಿ ಕಂಟೇನರ್ ಎಡಗಡೆಯಿಂದ ಬಲಗಡೆ ಬಂದಿದೆ,ಆಗ ಕಂಟೇನರ್ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ವಾಹನಕ್ಕೆ ತಾಗಿದೆ.ಅಪಘಾತ ತಪ್ಪಿಸಲು ಹೋಗಿ ಹೆಬ್ಬಾಳ್ಕರ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.

Darshan: ಡಾ. ಅಜಯ್ ಹೆಗ್ಡೆ ಮೀಟ್ ಮಾಡಲು ಬಂದ 'ದಾಸ'..! #ManipalHospital #darshan #DrAjayHegde #pratidhvani

ಈ ಘಟನೆ ಬಳಿಕ ವಾಹನ ಟೊಯೋಟಾ ಶೂರೂಂಗೆ ಸಾಗಿಸಲಾಗಿತ್ತು.ವಾಹನ ಪರಿಶೀಲನೆ ನಡೆಸಿದಾಗ ಕ್ಯಾಂಟರ್ ಡಿಕ್ಕಿ ಹೊಡೆದಿರುವುದು ಗೊತ್ತಾಗಿದೆ.ಸಚಿವರ ಕಡೆಯವರೇ ಟೋವಿಂಗ್ ವಾಹನಕ್ಕೆ ಫೋನ್ ಮಾಡಿ ಅಪಘಾತಕ್ಕಿಡಾದ ವಾಹನ ಶಿಫ್ಟ್  ಮಾಡಿದ್ದಾರೆ.

ಇದಾದ ಬಳಿಕ ಕಂಟೇನರ್ ಚಾಲಕ ಅಪಘಾತ ಬಳಿಕ ಗಾಡಿ ನಿಲ್ಲಿಸದೇ ಓಡಿ ಹೋಗಿ ತಪ್ಪು ಮಾಡಿದ್ದಾರೆ.ಹಿಟ್ ಆ್ಯಂಡ್ ರನ್ ಆದಾಗ ತಕ್ಷಣವೇ ನೆರವು ಒದಗಿಸಬೇಕು ಎಂದು ಕಾನೂನು ಇದೆ.ಅಪಘಾತ ಎಸಗಿದ ತಕ್ಷಣವೇ ಓಡಿ ಹೋಗದೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಹೀಗಾಗಿ ಹೆಬ್ಬಾಳ್ಕರ್ ವಾಹನ ಅಪಘಾತ ಪ್ರಕರಣ ಹಿಟ್ ಆ್ಯಂಡ್ ರನ್ ಆಗಿದೆ.ಗನ್ ಮ್ಯಾನ್ ನೀಡಿದ ಅರ್ಜಿಯಲ್ಲಿ ಕ್ಲಾರಿಟಿ ಇರಲಿಲ್ಲ.ಈ ಕಾರಣಕ್ಕೆ ‌ಚಾಲಕನಿಂದ ಅರ್ಜಿ ಪಡೆದು ದೂರು ದಾಖಲಿಸಿಕೊಳ್ಳಲಾಗಿದೆ.ಅಪಘಾತದ ಅವಧಿಯ ನಂತರ ಟೋಲ್ ದಾಟಿ 42 ವಾಹನ ಹೋಗಿವೆ.ಎರಡು ತಂಡ ರಚನೆ ಮಾಡಿ 42 ವಾಹನಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ಎಸ್ಪಿ ಡಾ. ಭೀಮಾಶಂಕರ ‌ಗುಳೇದ್ ಮಾಹಿತಿ ನೀಡಿದ್ದಾರೆ.ಈ ಘಟನೆಯನ್ನು ನೋಡಿದರೆ ಇದೇನೂ ಪೂರ್ವ ನಿಯೋಜಿತ ಕೃತ್ಯ ಎನಿಸುವುದಿಲ್ಲ ಎಂದು ಕೂಡ ಹೇಳಿದ್ದಾರೆ.

Tags: ಭೀಮಾ ಶಂಕರ್ಲಕ್ಷ್ಮಿ ಹೆಬ್ಬಾಳ್ಕರ್ ಅಪಘಾತಸಚಿವೆ ಕಾರು ಅಪಘಾತಹಿಟ್ ಅಂಡ್ ರನ್
Previous Post

ಆರದ ಗಾಯ.. ಲಾಠಿಚಾರ್ಜ್ ಕಿಚ್ಚಿಗೆ ಹೆಚ್ಚಾದಪಂಚಮಸಾಲಿ ಹೋರಾಟ – ಸಿಎಂ ಕ್ಷೇತ್ರದಿಂದಲೇ ಹೋರಾಟಕ್ಕೆ ಪ್ಲಾನ್ ?!  

Next Post

ಮೂಡ ಹಗರಣ: ಜ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಮೂಡ ಹಗರಣ: ಜ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada