ಮೈಸೂರಿನಲ್ಲಿ ಬುಧವಾರ (ಆಗಸ್ಟ್ 30) ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಆದ್ದೂರಿ ಚಾಲನೆ ನೀಡಲು ಕ್ಷಣಗನನೆ ಆರಂಭವಾಗಿರುವ ನಡುವೆಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿಗೆ ರಾಖಿ ಕಟ್ಟಿದ್ದಾರೆ.
![ಲಕ್ಷ್ಮಿ ಹೆಬ್ಬಾಳ್ಕರ್](https://pratidhvani.com/wp-content/uploads/2023/08/ehebaala.jpeg)
ಕಾರ್ಯಕ್ರಮದ ವೇದಿಕೆಯ ಹಿಂಭಾಗದಲ್ಲಿರುವ ವಿಶ್ರಾಂತಿ ಕೊಠಡಿಯಲ್ಲಿ ಸಚಿವೆ ಹೆಬ್ಬಾಳ್ಕರ್ ರಾಖಿ ಕಟ್ಟಿದ್ದಾರೆ.
ಬ್ಯೂಸಿ ನಡುವೆಯೂ ರಕ್ಷಾ ಬಂಧನ್ ಆಚರಣೆ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. ಈ ಫೊಟೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.