ಭೂ ಹಗರಣ: ಯಾರೆಲ್ಲಾ ರಾಜಕಾರಣಿಗಳು, ಅಧಿಕಾರಿಗಳು ಷಾಮೀಲಾಗಿದ್ದಾರೆ? ತನಿಖೆಯಿಂದ ಹೊರಬರಬೇಕು -ಸಿದ್ದರಾಮಯ್ಯ

ಮೈಸೂರು ಜಿಲ್ಲೆಯ ಐ.ಎ.ಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆ.ಡಿ.ಎಸ್ ನ ಸಾ.ರಾ ಮಹೇಶ್ ಕಾರಣ. ಸಂಸದ ಪ್ರತಾಪ್‌ ಸಿಂಹ  ಮೊದಲು ರೋಹಿಣಿ ಸಿಂಧೂರಿ ಅವರನ್ನು ಬೆಂಬಲಿಸಿದ್ರು, ಈಗ ಶಿಲ್ಪಾನಾಗ್ ಪರವಾಗಿ ನಿಂತಿದ್ದಾರೆ. ಒಟ್ಟಿನಲ್ಲಿ ಇಬ್ಬರನ್ನೂ ಎತ್ತಿಕಟ್ಟಿ ಜಗಳ ತಂದಿಟ್ಟಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಆ ಹಗರಣ ಯಾವುದು? ಅದರಲ್ಲಿ ಯಾರೆಲ್ಲಾ ರಾಜಕಾರಣಿಗಳು ಷಾಮೀಲಾಗಿದ್ದಾರೆ? … Continue reading ಭೂ ಹಗರಣ: ಯಾರೆಲ್ಲಾ ರಾಜಕಾರಣಿಗಳು, ಅಧಿಕಾರಿಗಳು ಷಾಮೀಲಾಗಿದ್ದಾರೆ? ತನಿಖೆಯಿಂದ ಹೊರಬರಬೇಕು -ಸಿದ್ದರಾಮಯ್ಯ