• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಉತ್ತರಾಖಂಡ | ರುದ್ರಪ್ರಯಾಗದಲ್ಲಿ ಭೂಕುಸಿತ ; ಐವರು ಯಾತ್ರಾರ್ಥಿಗಳು ಸಾವು

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ದೇಶ
0
ಉತ್ತರಾಖಂಡ
Share on WhatsAppShare on FacebookShare on Telegram

ಉತ್ತರಾಖಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆಯಲ್ಲಿ ಚೌಕಿ ಫಾಟಾ ಪ್ರದೇಶದಲ್ಲಿ ನೆಲೆಗೊಂಡಿರುವ ತರ್ಸಾಲಿಯ ಗುಪ್ತಕಾಶಿ-ಗೌರಿಕುಂಡ್‌ ಹೆದ್ದಾರಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಕಾರಿನಲ್ಲಿದ್ದ ಐದು ಮಂದಿ ಯಾತ್ರಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಶನಿವಾರ (ಆಗಸ್ಟ್ 12) ತಿಳಿಸಿದ್ದಾರೆ.

ADVERTISEMENT

ಕೇದರನಾಥಕ್ಕೆ ಹೊರಡುವ ಮಾರ್ಗ ಮಧ್ಯದಲ್ಲಿ ಈ ದುರಂತ ಸಂಭವಿಸಿದೆ. ಗುರುವಾರ (ಆಗಸ್ಟ್‌ 10) ಸಂಜೆ ದುರಂತ ಸಂಭವಿಸಿದೆ. ಸಂತ್ರಸ್ತರು ಗುಜರಾತ್‌ ಮೂಲದವರು ಎಂದು ತಿಳಿದು ಬಂದಿದೆ. ಇವರೆಲ್ಲ ಕಾರಿನಲ್ಲಿ ಕೇದಾರನಾಥಕ್ಕೆ ತೆರಳುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Uttarakhand | Today, while opening the road, a vehicle was found in a very badly damaged condition inside the debris and the bodies of 5 people, travelling in it, have also been recovered: Rudraprayag Police

(Pic Source: Twitter handle of Rudraprayag Police) pic.twitter.com/5neEUt022g

— ANI UP/Uttarakhand (@ANINewsUP) August 12, 2023

ಉತ್ತರಾಖಂಡ ಕೇದಾರನಾಥಕ್ಕೆ ಹೊರಡುವ ಮಾರ್ಗದಲ್ಲಿ ಕಾರೊಂದು ನಾಪತ್ತೆಯಾಗಿರುವ ಬಗ್ಗೆ ಗುರುವಾರ ತಡರಾತ್ರಿ ಮಾಹಿತಿ ಬಂದಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಶುಕ್ರವಾರದಂದು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ, ಭೂಕುಸಿತದ ಅವಶೇಷಗಳಡಿ ಸಿಲುಕಿ ಹಾಕಿಕೊಂಡಿದ್ದ ಸ್ವಿಫ್ಟ್ ಡಿಜೈರ್ ಕಾರು ಹಾಗೂ ಮೃತದೇಹವನ್ನು ಹೊರ ತೆಗೆಯಲಾಯಿತು ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ನಂದನ್ ಸಿಂಗ್ ರಾಜ್ವಾರ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ ; ವಿಡಿಯೊ

“ಉತ್ತರಾಖಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆಯಲ್ಲಿ ಭೂಕುಸಿತದ ಪರಿಣಾಮ ತರ್ಸಾಲಿಯ ಗುಪ್ತಕಾಶಿ-ಗೌರಿಕುಂಡ್ ಹೆದ್ದಾರಿಯ 60 ಕಿ.ಮೀ ಉದ್ದದ ರಸ್ತೆ ಮಾರ್ಗ ಕಡಿತಗೊಂಡಿದೆ. ಫಟಾ ಮತ್ತು ಸೋನ್ಪ್ರಯಾಗ್ ನಡುವೆ ರಸ್ತೆ ಸಂಚಾರವೂ ಸ್ಥಗಿತಗೊಂಡಿದೆ. ಭೂಕುಸಿತದಿಂದ ಅವಶೇಷಳಡಿ ವಾಹನ ಹೂತು ಹೋಗಿತ್ತು” ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

ಭೂಕುಸಿತ ಉಂಟಾದ ಪರಿಣಾಮ ಕೇದಾರನಾಥ ರಸ್ತೆ ಮಾರ್ಗ ಕಡಿತಗೊಂಡಿತ್ತು. ಇದರಿಂದ ವಿವಿಧ ಪ್ರದೇಶಗಳಿಂದ ಬಂದಿದ್ದ ಪ್ರಯಾಣಿಕರು ಹೆದ್ದಾರಿಯಲ್ಲಿ ಸಿಲುಕಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ.

Tags: GujaratGuptkashi-Gaurikund highwayKedarnathLandslideRudraprayagTarsaliUttarakhandಉತ್ತರಾಖಂಡಕೇದಾರನಾಥಗುಪ್ತಕಾಶಿ-ಗೌರಿಕುಂಡ್‌ ಹೆದ್ದಾರಿತರ್ಸಾಲಿಭೂಕುಸಿತ
Previous Post

ಪಾಕ್‌, ಚೀನಾ ಎದುರಿಸಲು ವಾಯುನೆಲೆಯಲ್ಲಿ ಮಿಗ್-29 ಫೈಟರ್‌ ಜೆಟ್ ನಿಯೋಜನೆ

Next Post

ಬೆಳಗಾವಿ | ವಿದ್ಯುತ್‌ ದುರಂತಕ್ಕೆ 3 ಸಾವು ; ಸ್ಥಳಕ್ಕೆ ಧಾವಿಸಿ ಲಕ್ಷ್ಮಿ ಹೆಬ್ಬಾಳಕರ್‌ ಸಾಂತ್ವನ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ | ವಿದ್ಯುತ್‌ ದುರಂತಕ್ಕೆ 3 ಸಾವು ; ಸ್ಥಳಕ್ಕೆ ಧಾವಿಸಿ ಲಕ್ಷ್ಮಿ ಹೆಬ್ಬಾಳಕರ್‌ ಸಾಂತ್ವನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada