2019ರ ಉತ್ತರ ಪ್ರದೇಶದ ಶಿಕ್ಷಕರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕ್ಯಾಂಡಲ್ಲೈಟ್ ಮೆರವಣಿಗೆ ಮಾಡುತ್ತಿದ್ದ ಪ್ರತಿಭಟನಾಕಾರರ ನೇಲೆ ಲಕ್ನೋ ಪೊಲೀಸರು ಶನಿವಾರ ಸಂಜೆ ಲಾಠಿಚಾರ್ಜ್ ನಡೆಸಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನಾ ಗುಂಪನ್ನು ಪೋಲಿಸರು ಚದುರಿಸಿರುವುದು ಈಗ ವ್ಯಾಪಾರ ಆಕ್ರೋಶಕ್ಕೆ ಕಾರಣವಾಗಿದೆ. 69,000 ಸಹಾಯಕ ಶಿಕ್ಷಕರನ್ನು ನೇಮಕ ಮಾಡಲು ಈ ಅರ್ಹತಾ ಪರೀಕ್ಷೆ ಮಾಡಲಾಗಿತ್ತು.
ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಸಿಂಧನೂರು
https://youtube.com/live/ymUFvPfLwYQ
Read moreDetails