• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಹಯೋಗದ ‘ಟಿವಿ ಠೀವಿ’ ಪತ್ರಿಕೆ ಬಿಡುಗಡೆ

Any Mind by Any Mind
July 11, 2023
in ಸಿನಿಮಾ
0
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಹಯೋಗದ ‘ಟಿವಿ ಠೀವಿ’ ಪತ್ರಿಕೆ ಬಿಡುಗಡೆ
Share on WhatsAppShare on FacebookShare on Telegram

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಪ್ರಕಟವಾಗುತ್ತಿರುವ “ಟಿವಿ ಠೀವಿ” ಮಾಸ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭ ‌ಇತ್ತೀಚೆಗೆ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯಿತು.

ADVERTISEMENT

ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಿರಿಯ ಸಾಹಿತಿ ಡಾ|| ದೊಡ್ಡರಂಗೇಗೌಡ, ನಟಿ ಉಮಾಶ್ರೀ, ನಟ ಪ್ರಕಾಶ್ ರೈ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಮಿಲನ ಪ್ರಕಾಶ್ ಮುಂತಾದವರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ “ಟಿವಿ ಠೀವಿ” ಮಾಸ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆ ಮಾಡಿದರು.

ಮುಂದಿನ ವರ್ಷ ನಮ್ಮ ಸಂಸ್ಥೆ 25 ನೇ ವರ್ಷಕ್ಕೆ ಅಡಿಯಿಡುತ್ತಿದೆ ಎಂದು ಮಾತು ಆರಂಭಿಸಿದ, KTVA ಪ್ರಧಾನ ಕಾರ್ಯದರ್ಶಿ ಸೃಜನ್ ಲೋಕೇಶ್, ಈಗಿರುವ ನಮ್ಮ ಸಂಸ್ಥೆಯ ಸದಸ್ಯರು ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗಿಯಾಗಬೇಕು ಹಾಗೂ ಇನ್ನೂ ಸದಸ್ಯರಾಗದವರೂ ಬೇಗ ಸದಸ್ಯತ್ವ ಪಡೆದುಕೊಳ್ಳುವಂತೆ ಹೇಳಿದರು ‌.

ಕಿರುತೆರೆ ಕ್ಷೇತ್ರದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನ ಕೆಲಸ ಮಾಡುತ್ತಾರೆ. ಸುಮಾರು ಇಪ್ತತ್ತು ಸಾವಿರಕ್ಕೂ ಹೆಚ್ಚು ಜನ ಈ ಉದ್ಯಮವನ್ನೇ ನಂಬಿಕೊಂಡಿದ್ದಾರೆ. ಆದರೆ ಇವರಿಗೆ ಆರೋಗ್ಯ ವಿಮೆ(ಯಶಸ್ವಿನಿ) ಸೇರಿದಂತೆ ಯವುದೇ ಸರ್ಕಾರದ ಯೋಜನೆಗಳು ಸಿಗುತ್ತಿಲ್ಲ. ದಯವಿಟ್ಟು ಸನ್ಮಾನ್ಯ ಸಚಿವರು ಈ ಕುರಿತು ಸಹಕಾರ ನೀಡಬೇಕೆಂದು ವಿನಂತಿಸಿದ KTVA ಅಧ್ಯಕ್ಷ ರವಿ.ಆರ್.ಗರಣಿ, ಕೆಲವು ವರ್ಷಗಳು ಪ್ರಸಾರವಾಗಿ ಸ್ಥಗಿತಗೊಂಡಿದ್ದ “ಟಿವಿ ಠೀವಿ” ಮಾಸಪತ್ರಿಕೆಯನ್ನು ಪುನರಾರಂಭ ಮಾಡುತ್ತಿದ್ದೇವೆ. ವಿಶೇಷ ಸಂಚಿಕೆ ಇಂದು ಬಿಡುಗಡೆಯಾಗಿದೆ‌. ಈ ಮಾಸ ಪತ್ರಿಕೆ ಎಲ್ಲೂ ಮಾರಾಟಕ್ಕಿರುವುದಿಲ್ಲ. ನಮ್ಮ ಸದಸ್ಯರಿಗೆ ಹಾಗೂ ಆಸಕ್ತರಿಗೆ ನಾವೇ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎಂದರು.

“ಟಿವಿ ಠೀವಿ”‌ಮಾಸಪತ್ರಿಕೆಯಲ್ಲಿ ಬಂದಿರುವ ಲೇಖನಗಳು ಚೆನ್ನಾಗಿದೆ. ಅಧ್ಯಕ್ಷ ರವಿ ಆರ್ ಗರಣಿ, ಅವರು ಹೇಳಿರುವ ವಿಷಯಗಳನ್ನು ಆದಷ್ಟು ಬೇಗ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಮುಖ್ಯಮಂತ್ರಿಗಳನ್ನು ನಿಮ್ಮ ಸಂಘದ ಪದಾಧಿಕಾರಿಗಳು ಭೇಟಿ ಮಾಡಲು ವ್ಯವಸ್ಥೆ ಮಾಡುತ್ತೇನೆ. ನಾನು ನಿಮ್ಮ ಜೊತೆ ಇರುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

Tags: k rajannaKarnataka television associationprakash raisrujan lokesh
Previous Post

ನಿರ್ಮಾಪಕ ಎಂ.ಎನ್. ಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಕಿಚ್ಚನ ಅಭಿಮಾನಿಗಳು

Next Post

ಮಹಿಷ ಈ ನೆಲದ ಮಹಾಪುರುಷ ; ಪ್ರೊ.ಕೆ.ಎಸ್. ಭಗವಾನ್

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಮಹಿಷ ಈ ನೆಲದ ಮಹಾಪುರುಷ ; ಪ್ರೊ.ಕೆ.ಎಸ್. ಭಗವಾನ್

ಮಹಿಷ ಈ ನೆಲದ ಮಹಾಪುರುಷ ; ಪ್ರೊ.ಕೆ.ಎಸ್. ಭಗವಾನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada