• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಸ್ತೆ ಕಾಮಗಾರಿ, ಅಭಿವೃದ್ಧಿ ವಿಷಯ ಬಿಡಿ, ‘ಲವ್ ಜಿಹಾದ್’ ಬಗ್ಗೆ ಚರ್ಚಿಸಿ

Any Mind by Any Mind
January 3, 2023
in Top Story, ರಾಜಕೀಯ
0
ರಸ್ತೆ ಕಾಮಗಾರಿ, ಅಭಿವೃದ್ಧಿ ವಿಷಯ ಬಿಡಿ, ‘ಲವ್ ಜಿಹಾದ್’ ಬಗ್ಗೆ ಚರ್ಚಿಸಿ
Share on WhatsAppShare on FacebookShare on Telegram

ADVERTISEMENT

ಮಂಗಳೂರು : ರಾಜ್ಯದಲ್ಲಿ ರಸ್ತೆ ಗುಂಡಿಗಳು, ಅಸಮರ್ಪಕ ಚರಂಡಿ ನಿರ್ಮಾಣಗಳಿಂದ ಬಲಿಯಾದವರು ಅದೇಷ್ಟೋ ಮಂದಿ. ಇಂದಿಗೂ ಮಳೆಗಾಲ ಶುರುವಾದರೇ ರಸ್ತೆ ಗುಂಡಿಗಳಿಗೆ ಒಬ್ಬರಲ್ಲ ಒಬ್ಬರು ಬಲಿಯಾಗುತ್ತಲೇ ಇದ್ದಾರೆ. ರಸ್ತೆ ಗುಂಡಿಗಳು, ತೆರೆದ ಚರಂಡಿಗಳು ದೊಡ್ಡ ಸಮಸ್ಯೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಕಾರ್ಯಕರ್ತರಿಗೆ ಈ ಸಮಸ್ಯೆಗಳನ್ನು ಬಿಟ್ಟು ಲವ್ ಜಿಹಾದ್ ಬಗ್ಗೆ ಹೋರಾಡುವಂತೆ ಕರೆ ನೀಡಿದ್ದಾರೆ.

ರಸ್ತೆ ಕಾಮಗಾರಿ, ಅಭಿವೃದ್ಧಿ ವಿಷಯ ಬಿಡಿ, ‘ಲವ್ ಜಿಹಾದ್’ ಬಗ್ಗೆ ಚರ್ಚಿಸಿ


ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಲೋಕಸಭಾ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿವಾದಿತ ಹೇಳಿಕೆ ನೀಡಿದ್ದು, ‘ ಪಕ್ಷದ ಕಾರ್ಯಕರ್ತರು ಲವ್ ಜಿಹಾದ್ ವಿಷಯದ ವಿರುದ್ಧ ಹೋರಾಡಬೇಕೇ ಹೊರತು ರಸ್ತೆ ಮತ್ತು ಚರಂಡಿ ಸಮಸ್ಯೆಗಳ ಬಗ್ಗೆ ಅಲ್ಲ’ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

‘So I am asking you people don't speak about SMALL issues like road and sewage.. If your worried of your children’s future and if you want to stop Love jihad,then we need BJP for that. To get rid of Love Jihad, we need BJP’:BJP Karnataka president: Naleen Kateel. Priorities set? pic.twitter.com/QnM39usrlW

— Rajdeep Sardesai (@sardesairajdeep) January 3, 2023


ರಸ್ತೆ, ಮೋರಿ ಮತ್ತು ಚರಂಡಿಯಂತಹ ಸಣ್ಣ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ. ವಿಧಾನಸೌಧದೊಳಗೆ ವೇದವ್ಯಾಸರು ಹೋದಾಗ ಕೈ ಎತ್ತಲಿಲ್ಲ ಎಂದು ಚರ್ಚೆ ಮಾಡಬೇಡಿ. ನಳಿನ್ ಕುಮಾರ್ ಅವರಿಗೆ ವಿಷಯ ಎತ್ತುವ ಹಕ್ಕು ಇಲ್ಲ ಎಂದು ಹೇಳಬೇಡಿ. ನಳಿನ್ ಕುಮಾರ್ ಕಟೀಲ್ ಅವರ ಹಕ್ಕುಗಳಿಂದ ನಿಮಗೆ ಬಂಗಾರ ಸಿಗುವುದಿಲ್ಲ. ನೀವು ನಿಮ್ಮ ಮಕ್ಕಳ ಬದುಕಿನ ಪ್ರರ್ಶನೆ ಲವ್ ಜಿಹಾದ್. ಅದನ್ನು ನಿಲ್ಲಿಸಬೇಕಿದ್ದರೇ ಭಾರತೀಯ ಜನತಾ ಪಕ್ಷ ಬೇಕು. ಲವ್ ಜಿಹಾದ್ ತೊಲಗಲು ಭಾರತೀಯ ಜನತಾ ಪಕ್ಷ ಬೇಕು” ಎಂದು ಆಕ್ರೋಶ ಭರಿತ ಭಾಷಣ ಮಾಡಿದ್ದಾರೆ.

Tags: ನಳಿನ್ ಕುಮಾರ್ ಕಟೀಲ್ರಸ್ತೆ ಕಾಮಗಾರಿಲವ್ ಜಿಹಾದ್
Previous Post

Nimika Ratnakar and Krishna Milana Dance : ಕೃಷ್ಣಾ ಮಿಲನ ಜೊತೆ ಪುಷ್ಪವತಿ ಸೂಪರ್ ಡ್ಯಾನ್ಸ್ | Pratidhvani

Next Post

ವೇದಿಕೆ ವೇಲೆಯೇ ‘ಅಕ್ಕ’ನನ್ನ ಅಪ್ಪಿ ಮುದ್ದಾಡಿದ ‘ರಾಹುಲ್ ಗಾಂಧಿ’

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
Next Post
ವೇದಿಕೆ ವೇಲೆಯೇ ‘ಅಕ್ಕ’ನನ್ನ ಅಪ್ಪಿ ಮುದ್ದಾಡಿದ ‘ರಾಹುಲ್ ಗಾಂಧಿ’

ವೇದಿಕೆ ವೇಲೆಯೇ 'ಅಕ್ಕ'ನನ್ನ ಅಪ್ಪಿ ಮುದ್ದಾಡಿದ 'ರಾಹುಲ್ ಗಾಂಧಿ'

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada