• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು

Any Mind by Any Mind
May 31, 2023
in Top Story, ಇದೀಗ
0
Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು
Share on WhatsAppShare on FacebookShare on Telegram

ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ…ಹಿರಿಯ ಚೇತನಕ್ಕೆ ಸನ್ಮಾನ

ADVERTISEMENT

ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ಇಂದು ನೆರವೇರಿತು. ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಲಾವಿದರು ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ಪ್ರದಾನ ಮಾಡಿ ಹಿರಿಯ ಚೇತನವನ್ನು ಗೌರವಿಸಿದ್ದಾರೆ. ಐವತ್ತಕ್ಕೂ ಹೆಚ್ಚು ಕಲಾಬಳಗವೇ ಲೀಲಾವತಿ ಅವರ ಮನೆಗೆ ಆಗಮಿಸಿತ್ತು.

ಹಿರಿಯ ನಟರಾದ ಶ್ರೀಧರ್, ದೊಡ್ಡಣ್ಣ, ಸುಂದರ್ ರಾಜ್, ಜೈಜಗದೀಶ್, ಹಿರಿಯ ನಟ ಗಿರಿಜಾ ಲೋಕೇಶ್, ಪದ್ಮಾವಸಂತಿ, ಅಂಜಲಿ, ಭವ್ಯ, ನಿರ್ದೇಶಕ ಸಾಯಿಪ್ರಕಾಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ನಟಿ ಪೂಜಾಗಾಂಧಿ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್ ಹಾಗೂ ಮಂಡಳಿ ಸದಸ್ಯರು ಸೇರಿದಂತೆ 50ಕ್ಕೂ ಹೆಚ್ಚು ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ನಟ ನಟಿಯರು ಲೀಲಾವತಿಯರೊಂದಿಗೆ ಇದ್ದ ಒಡನಾಟವನ್ನು ಹಂಚಿಕೊಂಡರು. ನಟ ನಟಿಯರನ್ನು ಬರಮಾಡಿಕೊಂಡ ಲೀಲಾವತಿ ಅವರ ಮಗ ವಿನೋದ್ ರಾಜ್ ಕಲಾವಿದರಿಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಿದರು. ಲೀಲಾವತಿ ಅವರ ಸಿನಿಮಾಗಳ ಹಾಡುಗಳ, ನೃತ್ಯ ಕಾರ್ಯಕ್ರಮದ ಹೈಲೆಟ್ಸ್.

Tags: kannada filmkannada film actorKannada Film IndustrykannadaactorkannadafilmindustrykarnatakanewsleelavathiPratidhvanisandalwoodVinodRaj
Previous Post

Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ : ಸಿಎಂ ಭರವಸೆ

Next Post

India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!

Related Posts

Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
0

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ...

Read moreDetails
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
Next Post
India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!

India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!

Please login to join discussion

Recent News

Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada