• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Tobacco free day : ವರ್ಷದ 365 ದಿನವೂ ತಂಬಾಕು ರಹಿತ ದಿನವಾಗಲಿ

Any Mind by Any Mind
May 31, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Tobacco free day : ವರ್ಷದ 365 ದಿನವೂ ತಂಬಾಕು ರಹಿತ ದಿನವಾಗಲಿ
Share on WhatsAppShare on FacebookShare on Telegram
  • ಡಾ.ಕೆ.ವಿ ರಾಜೇಂದ್ರ

ತಂಬಾಕು ರಹಿತ ದಿನವೆಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ 365 ದಿನವೂ ತಂಬಾಕು ರಹಿತ ದಿನವಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇ ಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಎನ್.ಸಿ.ಡಿ ಕೋಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ಜೆಎಸ್ಎಸ್ ಶುಶ್ರೂಷ ಶಾಲೆ, ಬಿಜಿಎಸ್ ಅಪೋಲೋ ಶುಶ್ರೂಷ ಕಾಲೇಜು, ಶ್ರೀ ಗೋಪಾಲಗೌಡ ಶಾಂತವೇರಿ ಮೆಮೋರಿಯಲ್ ಶುಶ್ರೂಷ ಕಾಲೇಜು, ಮೈಸೂರು ಹಾಗೂ ಪೃಥ್ವಿ ಇನ್ಫ್ರಾಸ್ಟ್ರಕ್ಚರ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಅರಮನೆಯ ಆವರಣದಲ್ಲಿ ಹಮ್ಮಿಕೊಂಡಿದ್ದ “ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಯುವ ಜನತೆ ತಂಬಾಕು ಚಟಕ್ಕೆ ಬಲಿಯಾಗದೆ ತಮ್ಮ ಜೀವನ ಶೈಲಿಯನ್ನ ಸುಗಮ ರೀತಿಯಲ್ಲಿ ನಡೆಸಬೇಕು. ಶಾಲಾ ಕಾಲೇಜುಗಳ ಸುತ್ತಲೂ ತಂಬಾಕು ಮುಕ್ತ ವಲಯ ಫಲಕಗಳನ್ನು ಅಳವಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಯು ಕೋಟ್ಪಾ ಕಾಯ್ದೆಯ ಉಲ್ಲಂಘನೆ ಯಾಗುವುದಲ್ಲದೆ ತಂಬಾಕು ಸೇವನೆ ಮಾಡದೆ ಇರುವ ವ್ಯಕ್ತಿಯ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದರು.

ತಂಬಾಕು ಸೇವನೆಯು ಸ್ಲೋ ಪಾಯಿಸನ್ ಆಗಿರುವುದರಿಂದ ಅದರ ಚಟಕ್ಕೆ ಬಲಿಯಾದವರು ಅದರಿಂದ ಹೊರ ಬಂದು ಸುಭದ್ರ ಆರೋಗ್ಯ ಜೀವನವನ್ನು ಕಟ್ಟಿಕೊಳ್ಳಬೇಕು ಎಂದು ಮಾರ್ಗದರ್ಶನ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಪ್ರಸಾದ್ ಅವರು ಮಾತನಾಡಿ “ನಮಗೆ ತಂಬಾಕು ಬೇಡ ಆಹಾರ ಬೇಕು” ಎಂಬ ಧ್ಯೇಯ ವಾಕ್ಯದೊಂದಿಗೆ 2023 ರ ತಂಬಾಕು ರಹಿತ ದಿನವನ್ನು ಆಚರಿಸುತ್ತಿದ್ದು, ತಂಬಾಕಿನ ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

ಮನುಷ್ಯನಿಗೆ ಇರುವ ಆರೋಗ್ಯವು ತುಂಬಾ ಅಮೂಲ್ಯವಾದದ್ದು ಅದನ್ನು ನಮ್ಮ ಕೈಯಾರ ಹಾಳು ಮಾಡಿಕೊಳ್ಳದೆ ಕಾಪಾಡಿಕೊಳ್ಳುವ ಹೊಣೆಗಾರಿಕೆ ನಮ್ಮದೇ ಆಗಿದೆ ಎಂದರು.ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ಅಡಗೂರು ಎಂಬ ಗ್ರಾಮದಲ್ಲಿ ಮುಂಚೆ ಹೆಚ್ಚಾಗಿ ತಂಬಾಕನ್ನು ಬೆಳೆಯಲಾಗುತ್ತಿತ್ತು ಆದರೆ ಈಗ ಈ ಗ್ರಾಮವು ತಂಬಾಕು ಮುಕ್ತ ಗ್ರಾಮವಾಗಿ ಹೊರಹೊಮ್ಮಿರುವುದು ಖುಷಿಯ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಾದ ಡಾ. ಮಹದೇವ ಪ್ರಸಾದ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳಾದ ಸಿರಾಜ್ ಅಹಮದ್, ಜಿಲ್ಲಾ ತುಂಬಾಕು ನಿಯಂತ್ರಣದ ಸಲಹೆಗಾರರಾದ ಶಿವಕುಮಾರ್ ಜಿ, ಐ.ಇ.ಸಿ ಅಧಿಕಾರಿಗಳು, ಹಾಗೂ ರೈತ ಮುಖಂಡರಾದ ವಸಂತ್, ಪ್ರಗತಿಪರ ರೈತರಾದ ಸುಪ್ರೀತ್ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: 365 days should be tobacco free dayBGSDistrict HealthDr. K V RajendraFamily Welfare DepartmentGopal Gowda ShantaveriJSS School of NursingMedical CollegeMysoreNCDResearch InstituteTobacco free dayWorld No Tobacco Day
Previous Post

Basavaraja Bommai : ಸಂಪುಟ ತೀರ್ಮಾನಕ್ಕೆ ಕಾದು ನೋಡೋಣ ; ಬಸವರಾಜ ಬೊಮ್ಮಾಯಿ

Next Post

DCM DKShivakumar tweeted : ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಟ್ವಿಟ್ ಮಾಡಿದ ಡಿಸಿಎಂ ಡಿಕೆಶಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
DCM DKShivakumar tweeted : ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಟ್ವಿಟ್ ಮಾಡಿದ  ಡಿಸಿಎಂ ಡಿಕೆಶಿ

DCM DKShivakumar tweeted : ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಟ್ವಿಟ್ ಮಾಡಿದ ಡಿಸಿಎಂ ಡಿಕೆಶಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada