• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಾಧ್ಯಕ್ಷರಾಗಿ ಯಾರಾದರೂ ಆಗಲಿ.. ವಿಜಯೇಂದ್ರ ಮೊದಲು ಇಳಿಯಲಿ..

ಕೃಷ್ಣ ಮಣಿ by ಕೃಷ್ಣ ಮಣಿ
February 5, 2025
in ಕರ್ನಾಟಕ, ರಾಜಕೀಯ
0
ರಾಜ್ಯಾಧ್ಯಕ್ಷರಾಗಿ ಯಾರಾದರೂ ಆಗಲಿ.. ವಿಜಯೇಂದ್ರ ಮೊದಲು ಇಳಿಯಲಿ..
Share on WhatsAppShare on FacebookShare on Telegram

ಬಿಜೆಪಿ ರಾಷ್ಟ್ರೀಯ ನಾಯಕರ ಗಮನಕ್ಕೆ ಎಲ್ಲವೂ ಇದೆ. ನಾವೊಂದು ತೀರ್ಮಾನ ಮಾಡಿದೀವಿ, ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳೀಬೇಕು. ಮುಂದಿನ ರಾಜ್ಯಾಧ್ಯಕ್ಷರು ಯಾರಾದ್ರೂ ಆಗಲಿ, ಯಾರೇ ಆದರೂ ನಮ್ಮ ಬೆಂಬಲ ಇದೆ. ನಮ್ಮ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ನಾಳೆ ನಾವೆಲ್ಲ ದೆಹಲಿಯಲ್ಲಿ ಸೇರಿ ಸಭೆ ಮಾಡ್ತೇವೆ ಎಂದಿದ್ದಾರೆ ಶಾಸಕ ಬಿ.ಪಿ ಹರೀಶ್‌.

ADVERTISEMENT

ಯಡಿಯೂರಪ್ಪ ಪಕ್ಷ ಕಟ್ಟಿದ್ದಾರೆ ಹೌದು, ಆದ್ರೆ ಅವರ ಭ್ರಷ್ಟಾಚಾರವೂ ಪಕ್ಷ ಅಧೋಗತಿಗೆ ಹೋಗಲು ಕಾರಣವಾಗಿದೆ. ಇದೆಲ್ಲವೂ ರಾಷ್ಟ್ರೀಯ ನಾಯಕರ ಗಮನಕ್ಕಿದೆ. ನಮಗೆ ನೂರಕ್ಕೆ ನೂರು ವಿಶ್ವಾಸ ಇದೆ, ಒಳ್ಳೇ ಕಾಲ ಬರುತ್ತದೆ. ವಿಜಯೇಂದ್ರ ಕೈಯಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ, ಸರಿದೂಗಿಸುವ ಶಕ್ತಿ ಇಲ್ಲ. ನಮ್ಮ ಬೇಡಿಕೆ ಇರೋದು ವಿಜಯೇಂದ್ರ ಬದಲಾಗಬೇಕು ಅನ್ನೋದು ಎಂದಿದ್ದಾರೆ.

Laxman Savadi on Ashok: ಡಿಕೆಶಿ ಸಿಎಂ ಕುರ್ಚಿನ ಒದ್ದು ಕಿತ್ಕೊಳ್ತಾರಂತೆ ಅಶೋಕ್ ಹೇಳ್ತಾವ್ರೆ ಸರ್? #pratidhvani

ಕೋರ್ ಕಮಿಟಿಯಲ್ಲಿ ಅಥವಾ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾ‌ನ ಕೊಟ್ಟು ವಿಜಯೇಂದ್ರ ಮುಂದುವರೆಸ್ತೇವೆ ಅಂತ ಹೈಕಮಾಂಡ್ ಹೇಳಿದರೆ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ಶಾಸಕ ಬಿಪಿ ಹರೀಶ್‌, ನಾವು ಒಪ್ಪಲ್ಲ, ಯಾವುದೇ ಕಾರಣಕ್ಕೂ ವಿಜಯೇಂದ್ರನ ಬದಲಾವಣೆ ಆಗಲೇ ಬೇಕು. ಯಡಿಯೂರಪ್ಪ ಸಿಎಂ ಆಗಿದ್ದಾಗ ಅತಿ ಹೆಚ್ಚು ಭ್ರಷ್ಟಾಚಾರ ಆಗಿದ್ದು ವಿಜಯೇಂದ್ರನ ಮೂಲಕ. ಯಡಿಯೂರಪ್ಪ ಕಾಲದಲ್ಲಿ ಏನಾಗಿದೆ ಗೊತ್ತಿದೆ. ನಮಗೆ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗೋದು ಬೇಡ ಎಂದಿದ್ದಾರೆ.

ನಮಗೆ ಅಶೋಕ್, ಬಸವರಾಜ ಬೊಮ್ಮಾಯಿ, ಸುನೀಲ್ ಕುಮಾರ್, ಯತ್ನಾಳ್, ಲಿಂಬಾವಳಿ, ಕುಮಾರ್ ಬಂಗಾರಪ್ಪ, ನಿರಾಣಿ ಇವರಲ್ಲಿ ಯಾರು ಬೇಕಾದರೂ ರಾಜ್ಯಾಧ್ಯಕ್ಷ ಆಗಲಿ. ನಮ್ಮ ಹೈಕಮಾಂಡ್ ಅವರು ಸರಿಯಾದ ಸಮಯಕ್ಕೆ ಸರಿಯಾದ ಕ್ರಮ ತೆಗೆದು ಕೊಳ್ಳುತ್ತಾರೆ. ನಾವು ಯಾವುದೇ ತ್ಯಾಗಕ್ಕೂ ಸಿದ್ಧ. ಸೋಮಣ್ಣ ಆದ್ರೂ, ಬೊಮ್ಮಾಯಿ ಆದರೂ ಸಂತೋಷ. ಹಿಂದುಳಿದ ವರ್ಗದ ಸುನೀಲ್ ಕುಮಾರ್, ಕುಮಾರ್ ಬಂಗಾರಪ್ಪ, ಆದರೂ ಸರಿ. ನೂತನ ಅಧ್ಯಕ್ಷ ಆಗಿ ಹೊಸ ಹೆಸರು ಘೋಷಣೆ ಮಾಡಲಿ ಎಂದಿದ್ದಾರೆ.

ಮುರುಗೇಶ ನಿರಾಣಿ ರಾಜ್ಯಾಧ್ಯಕ್ಷ ಆದರೂ ನಾವು ಒಪ್ಕೋತೇವೆ, ಆದರೆ ವಿಜಯೇಂದ್ರ ಬೇಡ ಎಂದಿರುವ ಬಿ.ಪಿ ಹರೀಶ್, ಭಿನ್ನಮತಿಯರ ವರ್ತನೆ ಕಾರ್ಯಕರ್ತರಿಗೆ ನೋವಾಗಿದೆ, ಎಲ್ಲವನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಅನ್ನೋ ವಿಜಯೇಂದ್ರ ಹೇಳಿಕೆಗೆ ಬಹಳಷ್ಟು ಕಾರ್ಯಕರ್ತರಿಗೆ ನೋವು ತಂದವರು ಯಾರು..? ಯಡಿಯೂರಪ್ಪ ನಡೆ, ಮ್ಯಾಚ್ ಫಿಕ್ಸಿಂಗ್ ಇದರ ಬಗ್ಗೆ ನಾವು ಧ್ವನಿ ಎತ್ತಿರೋದು. ಹೊಂದಾಣಿಕೆ ಭ್ರಷ್ಟಾಚಾರ ಮಾಡಿರೋರು ಇವರು. ಇದೆಲ್ಲವೂ ರಾಷ್ಟ್ರೀಯ ನಾಯಕರುಗೆ ಗೊತ್ತಿದೆ. ಆದರೂ ಕೂಡ ಒಂದು ಅವಕಾಶ ಕೊಟ್ಟಿದ್ದೇವೆ ನೋಡೊಣ ಎಂದು ರಾಷ್ಟ್ರೀಯ ನಾಯಕರು ಕಾಯ್ತಿದ್ದಾರೆ. ರಾಷ್ಟ್ರೀಯ ನಾಯಕರು ಭೀನ್ನಮತಿಯರ ವಿರೋಧವಾಗಿಲ್ಲ ಎಂದಿದ್ದಾರೆ.

Tags: #drtnjanakirambest ent specialist in trichybest ent specialist near meby vijayendra calls for siddaramaiah's resignationconfidencecurrentaffairsfirstthingsthrstforum ias toppersgolden rule to crack any examhairstyleshow to crack..?karnataka bjp prez by vijayendralatest news todaymike thurstonnikhil vijayendra simhashort hairstylesthrstthingsthrstyediyurappa completes 2 yearsyediyurappa suporters in shikaripura
Previous Post

ಮೋದಿ ಸ್ನೇಹಿತ ಟ್ರಂಪ್‌ ಮಾಡಿದ ಖತರ್ನಾಕ್ ಕೆಲಸಕ್ಕೆ ಆಕ್ರೋಶ

Next Post

ಭಾರತದ ಒಡಿಐ ತಂಡಕ್ಕೆ ವರುಣ್ ಚಕ್ರವರ್ತಿ ಭರ್ಜರಿ ಸೇರ್ಪಡೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಭಾರತದ ಒಡಿಐ ತಂಡಕ್ಕೆ ವರುಣ್ ಚಕ್ರವರ್ತಿ ಭರ್ಜರಿ ಸೇರ್ಪಡೆ

ಭಾರತದ ಒಡಿಐ ತಂಡಕ್ಕೆ ವರುಣ್ ಚಕ್ರವರ್ತಿ ಭರ್ಜರಿ ಸೇರ್ಪಡೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada