• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಕುರ್ಚಿ ಖಾಲಿಯಿಲ್ಲ:ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 2, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:“ಸಿಎಂ ಕುರ್ಚಿ ಖಾಲಿಯಿಲ್ಲ.ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಆರ್.ವಿ.ದೇಶಪಾಂಡೆಯವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.

ADVERTISEMENT

“ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು.ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ” ಎಂದರು.ನ್ಯಾಯಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ “ಯಾವುದೇ ವ್ಯತಿರಿಕ್ತವಾಗುವುದಿಲ್ಲ.ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ” ಎಂದರು.

ಕಾಂಗ್ರೆಸ್ ಬಗ್ಗೆ ಸಂಸದ ಸುಧಾಕರ್ ಪ್ರಮಾಣ ಪತ್ರ ನೀಡಲಿ:

ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎನ್ನುವ ಹೇಳಿಕೆ ಬಗ್ಗೆ ಕೇಳದಾಗ “ಕಾಂಗ್ರೆಸ್ ಅಲ್ಲಿ ಇದ್ದು ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್ ಇತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ” ಎಂದರು.

“ನಾನು ಕೋವಿಡ್ ಹಗರಣದ ವರದಿಯನ್ನು ಓದಿಲ್ಲ. ಕೇವಲ ಮಾಧ್ಯಮಗಳ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದರು.ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣದ ಶೀಘ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿರುವ ಬಗ್ಗೆ ಕೇಳಿದಾಗ “ಇರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದರು.

Tags: Congress PartyDCM DK ShivakumarMP Sudhakar
Previous Post

ಮ್ಯಾಕ್ಸ್ ಸಿನಿಮಾ ಬಗ್ಗೆ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌

Next Post

BIG BOSS ಸ್ಟೈಲ್ ನಲ್ಲೇ ಕಿಚ್ಚನ ಮಾತು ಶುರು..!

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಸಾಮಾನ್ಯ ಬಿಸಿಲು–ಅನಿಲ ಸಂಕಷ್ಟ: ಏಪ್ರಿಲ್‌ನಲ್ಲಿ ರಾಜ್ಯದ ವಿದ್ಯುತ್ ಬಳಕೆ ಭಾರೀ ಏರಿಕೆ

by ಪ್ರತಿಧ್ವನಿ
May 3, 2026
0

ರಾಜ್ಯದಲ್ಲಿ ಈ ವರ್ಷದ ಏಪ್ರಿಲ್ ತಿಂಗಳು ವಿದ್ಯುತ್ ಬಳಕೆಯ ದೃಷ್ಟಿಯಿಂದ ಅಪರೂಪದ ದಾಖಲೆ ನಿರ್ಮಿಸಿದೆ. ಅಸಹಜ ಬಿಸಿಲಿನ ತೀವ್ರತೆ ಹಾಗೂ ಅನಿಲ (ಗ್ಯಾಸ್) ಪೂರೈಕೆಯಲ್ಲಿ ಉಂಟಾದ ಅನಿಶ್ಚಿತತೆ,...

Read moreDetails
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
Next Post

BIG BOSS ಸ್ಟೈಲ್ ನಲ್ಲೇ ಕಿಚ್ಚನ ಮಾತು ಶುರು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada