• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 30, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬಾಗಲಕೋಟೆ, ಏಪ್ರಿಲ್ 30: ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಯುದ್ಧ ಮಾಡಬೇಕು ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ಕೂಡಲಸಂಗಮ ಸಭಾಭವನ ಹತ್ತಿರ ಮಾಧ್ಯಮದರೊಂದಿಗೆ ಮಾತನಾಡಿದರು.
ಹಿಂದೆ ಇಂದಿರಾ ಗಾಂಧಿಯವರು 1971ರಲ್ಲಿ ಯುದ್ಧ ಮಾಡಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದರು. ಪಾಕಿಸ್ತಾನದ ಸುಮಾರು 80 ಸಾವಿರ ಸೈನಿಕರು ಶರಣಾಗತರಾಗಿದ್ದರು ಎಂದರು.

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಮುಖ್ಯ
ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ಆಗಬೇಕೆಂದು ಹೇಳಿದ್ದು, ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಾರೋ ಅಥವಾ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡುತ್ತಾರೋ ತಿಳಿದಿಲ್ಲ. ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ಮಾಡುವುದಾಗಿ ಹೇಳಿದೆ. ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಯಾಗಬೇಕಿರುವುದು ಬಹಳ ಮುಖ್ಯ ಎಂದರು.

ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಸಚಿವರು ಲಿಖಿತವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದು, ಅದು ಸಲ್ಲಿಕೆಯಾದ ನಂತರ ಪುನಃ ಸಚಿವ ಸಂಪುಟ ಕರೆದು ಚರ್ಚೆ ಮಾಡುತ್ತೇವೆ ಎಂದರು.

ಮಾನಹಾನಿ ಮಾಡಬಾರದು
ಮೋದಿಯವರ ತಲೆ ಇಲ್ಲದ ಚಿತ್ರ ಹಾಕಿ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, ಅದನ್ನು ತೆಗೆದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಾಮಾಜಿಕ ಮಾಧ್ಯಮದಲ್ಲಿ ನರೇಂದ್ರ ಮೋದಿಯವರದ್ದಾಗಲಿ ಬೇರೆ ಯಾರದ್ದೇ ಆಗಲಿ ಮಾಡಬಾರದು. ವಾಕ್ ಮತ್ತು ವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಇನ್ನೊಬ್ಬರ ಮಾನಹಾನಿ ಮಾಡಬಾರದು ಎಂದರು.

ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ
ಉಗ್ರರ ದಾಳಿಯ ನಂತರ ಕೇಂದ್ರ ಸರ್ಕಾರದ ರಾಜತಾಂತ್ರಿಕ ನಡೆಯಿಂದಾಗಿ ತಾಯಿ ಮಕ್ಕಳು ಅಗಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ ಎಂದರು.

Tags: BJPCongress Partyನರೇಂದ್ರ ಮೋದಿಸಿದ್ದರಾಮಯ್ಯ
Previous Post

ನಿರಂತರ ಸಂಘರ್ಷದ ನಡುವೆ ಮತ್ತೊಂದು ಮೇ ದಿನ

Next Post

ಕರ್ನಾಟಕ ಸರ್ಕಾರದ ಜಾತಿ ಜನಗಣತಿಗೆ ಕೇಂದ್ರದಿಂದ ಕೌಂಟರ್.. ಅವೈಜ್ಞಾನಿಕ ಎಂದಿದ್ಯಾಕೆ..?

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post

ಕರ್ನಾಟಕ ಸರ್ಕಾರದ ಜಾತಿ ಜನಗಣತಿಗೆ ಕೇಂದ್ರದಿಂದ ಕೌಂಟರ್.. ಅವೈಜ್ಞಾನಿಕ ಎಂದಿದ್ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada