• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ತನ್ನ ಕಾಲದ  ಹಗರಣಗಳ ಬಗ್ಗೆ ಮೊದಲು ಉತ್ತರ ನೀಡಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ತನ್ನ ಕಾಲದ  ಹಗರಣಗಳ ಬಗ್ಗೆ ಮೊದಲು ಉತ್ತರ ನೀಡಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್ ನವರ ಹಿಂದಿನ ಹಗರಣಗಳ  ಬಗ್ಗೆ  ಲೋಕಾಯುಕ್ತ ತನಿಖೆ ನಡೆಯುತ್ತಿದೆ.  ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ  ಹೋಟೆಲ್ ಕ್ಯಾಪಿಟಲ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. 

ಕಾಂಗ್ರೆಸ್ ಅವರು ಹಿಂದೆ ಮಾಡಿರುವ ಕರ್ಮಕಾಂಡವನ್ನು ನೆನಪು ಮಾಡಿಕೊಂಡು ಮಾತನಾಡುತ್ತಾರೆ. ಯಾವ ಗುತ್ತಿಗೆದಾರರನ್ನು ನೀಡಬೇಡಿ. ಮುಂದೆ ಅಧಿಕಾರಕ್ಕೆ ಬಂದು ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಇದರ ಅರ್ಥ ಏನೆಂದರೆ ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡಲು ಬರುತ್ತಿದ್ದಾರೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ಅವರ ಅವರ ಅಜೆಂಡಾ ಅವರೇ  ಹೇಳಿಕೊಂಡಿದ್ದಾರೆ. ಶೇ 40 % ಕಮಿಷನ್ ಆರೋಪ ಯಾವುದೂ ನಿರೂಪಿತವಾಗಿಲ್ಲ.  ನ್ಯಾಯಾಲಯದಲ್ಲಿ ಕೊಡುವುದಾಗಿ ಹೇಳಿದ್ದು ಇನ್ನೂ ಕೊಟ್ಟಿಲ್ಲ. ಅವರು ಎಲ್ಲಿ ಬೇಕಾದರೂ ನಿರ್ದಿಷ್ಟ ಪ್ರಕರಣ ದಾಖಲು ಮಾಡಿದರೆ ತನಿಖೆಯಾಗುತ್ತದೆ. ಅದನ್ನು ಮಾಡುವುದು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಏನೂ ಪ್ರಯೋಜನವಿಲ್ಲ ಎಂದರು.

ಪಾರದರ್ಶಕ ವ್ಯವಸ್ಥೆ

ಗೂಳಿಹಟ್ಟಿ ಶೇಖರ್ ಅವರು ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ನಾವು ಅವರಿಗೆ ಪತ್ರ ಮುಖೇನ ನಿರ್ದಿಷ್ಟ ಪ್ರಕರಣವಿದ್ದರೆ ನೀಡಲಿ, ತನಿಖೆ ಮಾಡುತ್ತೇವೆ ಎಂದು ಕೇಳುತ್ತಿದ್ದೇವೆ. ನಿನ್ನೆ ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇವೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ತನಿಖೆ ಮಾಡುತ್ತೇವೆ ಎನ್ನುವುದು ನಮ್ಮ ನಿಲುವಾಗಿದೆ. ಇದ್ಯಾವುದೂ ನೀಡದೆ, ಕೇವಲ   ಹೇಳಿಕೆ ನೀಡಿದರೆ ಆಗುವುದಿಲ್ಲ.  ಕಾಂಗ್ರೆಸ್ 5 ವರ್ಷ ಆಡಳಿತ ಮಾಡಿದೆ. ಅವರೂ ಟೆಂಡರ್ ಕರೆದಿದ್ದಾರೆ. ನಾವು ಬಂದ ನಂತರ ಟೆಂಡರ್ ಪರಿಶೀಲನಾ ಸಮಿತಿಯನ್ನು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನೇಮಕ ಮಾಡಿದ್ದೇವೆ. ಟೆಂಡರ್ ಪರಿಶೀಲನೆಯಾಗುತ್ತದೆ ಹಾಗೂ ಇಡೀ ಪ್ರಕ್ರಿಯೆ ಪಾರದರ್ಶಕವಾಗಿದೆ. ಯಾರು ಬೇಕಾದರೂ  ದೂರು ನೀಡಬಹುದಾಗಿದೆ.

ಭ್ರಷ್ಟಾಚಾರಕ್ಕೆ ರಹದಾರಿ

ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ.ಎ.ಸಿ ಯನ್ನೂ ತೆಗೆದುಹಾಕಿದ್ದರು. ನಿಗಮದಲ್ಲಿ  ಎರಡು ಹಂತದ  ಪರಿಶೀಲನೆಯನ್ನು ತೆಗೆದವರು ಅವರು, ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದರು.

Tags: Basavaraja BommaiCongress Partyಬಿಜೆಪಿ
Previous Post

ಶಿವಮೂರ್ತಿ ಶರಣರಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ

Next Post

ಖಾಸಗಿ ಚಾನೆಲ್ ಕುಟುಕು ಕಾರ್ಯಚರಣೆ: ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಚೇತನ್ ಶರ್ಮಾ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಖಾಸಗಿ ಚಾನೆಲ್ ಕುಟುಕು ಕಾರ್ಯಚರಣೆ: ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಚೇತನ್ ಶರ್ಮಾ

ಖಾಸಗಿ ಚಾನೆಲ್ ಕುಟುಕು ಕಾರ್ಯಚರಣೆ: ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಚೇತನ್ ಶರ್ಮಾ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada