• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ ಗ್ಯಾಂಗ್ ಮೇಲೆ ದಾಖಲಾಗಲಿದೆ ಮತ್ತೊಂದು ಕೇಸ್ ?! ಸಂಕಷ್ಟ ಕಟ್ಟಿಟ್ಟ ಬುತ್ತಿ!

ಪ್ರತಿಧ್ವನಿ by ಪ್ರತಿಧ್ವನಿ
June 23, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಡಿ ಗ್ಯಾಂಗ್ ಮೇಲೆ ದಾಖಲಾಗಲಿದೆ ಮತ್ತೊಂದು ಕೇಸ್ ?! ಸಂಕಷ್ಟ ಕಟ್ಟಿಟ್ಟ ಬುತ್ತಿ!
Share on WhatsAppShare on FacebookShare on Telegram

ಈಗಾಗಲೇ ಜೈಲು ಸೇರಿರುವ ದರ್ಶನ್ (Actor darshan) ಆಪ್ತರಿಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ. ಆರೋಪಿಗಳಾದ ಲಕ್ಷ್ಮಣ್ (Lakshman), ನಾಗರಾಜು (nagaraj) ಏಪ್ರಿಲ್ 22 ರಂದು ಗನ್ ಮ್ಯಾನ್ ನಾಗೇಶ್ (Gun man nagesh) ಮೇಲೆ ನಡೆದಿದ್ದ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಗೆ (Kotturu police station) ನಾಗೇಶ್ ದೂರು ನೀಡಿದ್ರು FIR ದಾಖಲಾಗಿಲ್ಲ.

ADVERTISEMENT

ಈ ಮುಂಚೆ ಅಧಿಕಾರಿಯೊಬ್ಬರ ಸೂಚನೆಯಂತೆ ಮೇರೆಗೆ ಪೊಲೀಸ್ರು ದೂರು ದಾಖಲಿಸಿಕೊಂಡಿಲ್ಲ ಎಂಬ ಮಾಹಿತಿ ತಿಳಿದು ಬಂದಿತ್ತು. ಈ ಬಗ್ಗೆ ಮಾಹಿತಿ ಲಭ್ಯವಾಗ್ತಿದ್ದಂತೆ ಮಂಡ್ಯ ಎಸ್ಪಿಯಿಂದ (Mandya SP) ಗೃಹ ಇಲಾಖೆ ಮಾಹಿತಿ ಪಡಿದುಕೊಂಡಿದ್ದು, ಪೇದೆ ಮೇಲೆ ಹಲ್ಲೆ ನಡೆದ್ರೂ ಯಾಕೆ FIR ದಾಖಲಿಸಿಲ್ಲ? ಪ್ರಕರಣ ಬಗ್ಗೆ ವರದಿ ನೀಡುವ ಜೊತೆಗೆ ಸೂಕ್ತ ಕ್ರಮ ತೆಗೆದುಕೊಳ್ಳಿ ಅಂತಲೂ ಸೂಚಿಸಿದ್ಯಂತೆ. 

ಆದ್ರಂತೆ ಇದೀಗ ಕೇಸ್ ದಾಖಲಾದ್ರೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ,ನೌಕರನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಸೆಕ್ಷನ್ ಹಾಕಿ, ಎಫ್‌ಐಆರ್ ಮಾಡೋ ಸಾಧ್ಯತೆ ಇದೆ ಎನ್ನಲಾಗ್ತಿದೆ.

Tags: ದರ್ಶನ್ ಅರೆಸ್ಟ್ದರ್ಶನ್ ಗ್ಯಾಂಗ್ದರ್ಶನ್ ಗ್ಯಾಂಗ್ ಅರೆಸ್ಟ್ನಟ ದರ್ಶನ್ ಆಪ್ತರುಪವಿತ್ರ ಗೌಡಮಂಡ್ಯ ಪ್ರಕರಣರೇಣುಕಾ ಸ್ವಾಮಿ
Previous Post

ರೇವಣ್ಣ ಕುಟುಂಬಕ್ಕೆ ಸಾಲು ಸಾಲು ಸಂಕಷ್ಟ ! ಕಳೆದ ಎರಡು ತಿಂಗಳಿಂದ ಸತತ ಸಂಕಷ್ಟ !

Next Post

ದರ್ಶನ್ ಅರೆಸ್ಟ್ ಬೆನ್ನಲ್ಲೇ ಮುನ್ನೆಲೆಗೆ ಬಂದ ಸೌಜನ್ಯ ಹತ್ಯೆ ಕೇಸ್ ! 

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
Next Post
ದರ್ಶನ್ ಅರೆಸ್ಟ್ ಬೆನ್ನಲ್ಲೇ ಮುನ್ನೆಲೆಗೆ ಬಂದ ಸೌಜನ್ಯ ಹತ್ಯೆ ಕೇಸ್ ! 

ದರ್ಶನ್ ಅರೆಸ್ಟ್ ಬೆನ್ನಲ್ಲೇ ಮುನ್ನೆಲೆಗೆ ಬಂದ ಸೌಜನ್ಯ ಹತ್ಯೆ ಕೇಸ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada