• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶತ್ರು ರಾಷ್ಟ್ರದ ಪರ ಯಾರೇ ಘೋಷಣೆ ಕೂಗಿದ್ರು ತಪ್ಪು: ಬಿಜೆಪಿ ಕಾರ್ಯಕರ್ತನ ಮೇಲೂ ತನಿಖೆ ಆಗಲಿ: ರವಿ ಗಣಿಗ

Any Mind by Any Mind
February 29, 2024
in ಕರ್ನಾಟಕ, ರಾಜಕೀಯ
0
ಶತ್ರು ರಾಷ್ಟ್ರದ ಪರ ಯಾರೇ ಘೋಷಣೆ ಕೂಗಿದ್ರು ತಪ್ಪು: ಬಿಜೆಪಿ ಕಾರ್ಯಕರ್ತನ ಮೇಲೂ ತನಿಖೆ ಆಗಲಿ: ರವಿ ಗಣಿಗ
Share on WhatsAppShare on FacebookShare on Telegram

ಶತ್ರು ದೇಶದ ಪರ ಯಾರೇ ಘೋಷಣೆ ಕೂಗಿದ್ರು ದೇಶದ್ರೋಹ, ಹೀಗಾಗಿ ವಿಧಾನಸೌಧದಲ್ಲಿ ಪಾಕಿಸ್ತಾನದ(Pakistan) ಪರ ಘೋಷಣೆ ಕೂಗಿದ ಬಗ್ಗೆಯೂ ತನಿಖೆ ಮಾಡಿಸಬೇಕಿದ್ದು, ಅದೇ ರೀತಿ ಮಂಡ್ಯದಲ್ಲಿ ಪಾಕ್ ಪರ ಕೂಗಿದ್ದ ಬಗ್ಗೆಯೂ ತನಿಖೆ ನಡೆಸಲಿ ಶಾಸಕ(MLA) ಗಣಿಗ ರವಿಕುಮಾರ್(Ravi Kumar) ಆಗ್ರಹಿಸಿದ್ದಾರೆ.

ಮಂಡ್ಯ(Mandya)ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್‌ ಪರವಾಗಿ ಯಾರೇ ಘೋಷಣೆ ಕೂಗಿದರು ತಪ್ಪು. ಹೀಗಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ ಬಿಜೆಪಿ(BJP) ಕಾರ್ಯಕರ್ತರ ಮೇಲೂ ತನಿಖೆಗೆ ಮಾಡಲಿ, 2022ರಲ್ಲಿ ಮಂಡ್ಯದ ಸಂಜಯ್(Sanjay) ವೃತ್ತದಲ್ಲಿ ನಡೆದಿದ್ದ ಬಿಜೆಪಿ ಪ್ರೋಟೆಸ್ಟ್(Protest) ವೇಳೆ ಓರ್ವ ಕಾರ್ಯಕರ್ತ ಬಾಯತಪ್ಪಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಅಂದು ಆತನ ಬಾಯಿ ಮುಚ್ಚಿದ್ದ ಉಳಿದ ಕಮಲ ಕಾರ್ಯಕರ್ತರು, ಆದರೆ ಆ ಪ್ರಕರಣ ಬಗ್ಗೆಯೂ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ADVERTISEMENT

ರಾಜ್ಯಸಭಾ(Rajya Saba) ಸದಸ್ಯ ನಾಸೀರ್ ಹುಸೇನ್(Nasir Hussian) ನಡವಳಿಕೆಗೆ ಗಣಿಗ ರವಿ ಆಕ್ಷೇಪ ವ್ಯಕ್ತಪಡಿಸಿದ ಅವರು, ನಾಸೀರ್ ಹುಸೇನ್ ಪತ್ರಕರ್ತರಿಗೆ ಅಗೌರವ ತಂದಿದ್ದು ತಪ್ಪು ಎಂದು ನಾನು ಪತ್ರಕರ್ತರನ್ನಾಗಿ ನಾಸೀರ್ ಹುಸೇನ್ ರಿಗೆ ಹೇಳ್ತೇನೆ ಎಂದರು.

ಸರ್ಕಾರಕ್ಕೆ ಜಯಪ್ರಕಾಶ್ ಹೆಗಡೆಯವರಿಂದ ಜಾತಿ ಸಮೀಕ್ಷಾ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ನಿರ್ಮಲಾನಂದನಾಥ ಶ್ರೀಗಳ ನೇತೃತ್ವದಲ್ಲಿ ದಲ್ಲಿ ಶಾಸಕರೆಲ್ಲ ಸಭೆ ಮಾಡಿದ್ವಿ, ಬಳಿಕ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಕೂಡ ಮೊದಲು ವರದಿ ಕೊಡಲಿ.
ಸಿಎಂ ನಾವು ಅದನ್ನ ಜಾರಿಗೆ ತರಬೇಕು ಅಂತೇನಿಲ್ಲ ಎಂದಿದ್ದಾರೆ. ಸಿಎಂ ಹಾಗೂ ಸರ್ಕಾರದ ಮೇಲೆ ನಮಗೆ ನಂಬಿಕೆ ಇದೆ. ಯಾರಿಗು ತೊಂದರೆಯಾಗದಂತೆ ನೋಡಿಕೊಳ್ತಾರೆ. ವರದಿಗೆ ಯಾರು ವಿರೋಧ ಮಾಡಿಲ್ಲ. ಯಾರಿಗೂ ಅನ್ಯಾಯವಾಗದಂತೆ ನಾವು ಮನವಿ ಮಾಡಿದ್ದೇವೆ ಅಷ್ಟೇ ಎಂದರು.

#Congress #RaviGaniga #MandyaMLA #CasteCensess #Karnataka

Previous Post

ರಾಜ್ಯ ಸರ್ಕಾರ ಪಾಕ್ ಪರ ಘೋಷಿಣೆ ಕೂಗಿದವರ ರಕ್ಷಣೆ ಮಾಡಿ, ನೈತಿಕವಾಗಿ ದಿವಾಳಿಯಾಗಿದೆ: ಬೊಮ್ಮಾಯಿ

Next Post

ನೀರು, ವಿದ್ಯುತ್‌ ಸಮಸ್ಯೆ ಆಗದಂತೆ ಎಚ್ಚರವಹಿಸಿ: ಶಾಸಕ ಬಿ.ವೈ. ವಿಜಯೇಂದ್ರ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ನೀರು, ವಿದ್ಯುತ್‌ ಸಮಸ್ಯೆ ಆಗದಂತೆ ಎಚ್ಚರವಹಿಸಿ: ಶಾಸಕ ಬಿ.ವೈ. ವಿಜಯೇಂದ್ರ

ನೀರು, ವಿದ್ಯುತ್‌ ಸಮಸ್ಯೆ ಆಗದಂತೆ ಎಚ್ಚರವಹಿಸಿ: ಶಾಸಕ ಬಿ.ವೈ. ವಿಜಯೇಂದ್ರ

Please login to join discussion

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada