• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕನ್ನಡಮ್ಮನ ಕಂಗಳಿಂದ ಭಾರತಾಂಬೆ ನೋಡೋಣ: ಎಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
August 15, 2023
in ಇದೀಗ, ಕರ್ನಾಟಕ, ರಾಜಕೀಯ
0
ಎಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಕನ್ನಡ ತಾಯಿಯ ಮೂಲಕ ಭಾರತ ಮಾತೆಯನ್ನು ಕಣ್ತುಂಬಿಕೊಳ್ಳೋಣ. ಈ ಮೂಲಕ ಭಾರತದ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿಸೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ನಗರದ ಶೇಷಾದ್ರಿಪುರಂ ಬಳಿಯ ಜನತಾದಳ (ಜಾತ್ಯತೀತ) (ಜೆಡಿಎಸ್‌) ಕಚೇರಿಯಲ್ಲಿ ಮಂಗಳವಾರ (ಆಗಸ್ಟ್‌ 15) ಹಮ್ಮಿಕೊಂಡಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಎಚ್‌.ಡಿ.ಕುಮಾರಸ್ವಾಮಿ ಮಾತನಾತನಾಡಿದರು.

ಎಚ್‌.ಡಿ.ಕುಮಾರಸ್ವಾಮಿ
ಶೇಷಾದ್ರಿಪುರಂ ಬಳಿಯ ಜನತಾದಳ (ಜಾತ್ಯತೀತ) ಕಚೇರಿಯಲ್ಲಿ ಹಮ್ಮಿಕೊಂಡಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು

ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ ಎಚ್‌.ಡಿಕುಮಾರಸ್ವಾಮಿ ಅವರು, ಭಾರತ ಹಾಗೂ ಕರ್ನಾಟಕದ ಹಿರಿಮೆಯ ಬಗ್ಗೆ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ

“ಪಂಚಭೂತಗಳ ಸಮತತ್ತ್ವ ಎಷ್ಟು ಆದರ್ಶಪ್ರಾಯವೋ ಭಾರತೀಯ ಸ್ವಾತಂತ್ರ್ಯದ ಪರಿಕಲ್ಪನೆ ಅಷ್ಟೇ ಶ್ರೇಷ್ಠ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು, ಮತ್ತಿತರೆ ಅನೇಕ ಮಹಾಪುರುಷರ ತ್ಯಾಗ, ಬಲಿದಾನದ ಮಹಾಫಲವನ್ನು ಜತನದಿಂದ ಕಾಪಾಡಿಕೊಳ್ಳೋಣ” ಎಂದು ತಿಳಿಸಿದರು.

“ರಾಷ್ಟ್ರಕವಿ ಕುವೆಂಪು ಅವರ ʼಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆʼ ಎನ್ನುವ ಮಹಾನ್ ಆಶಯದಂತೆ ಕನ್ನಡಮ್ಮನ ಕಂಗಳ ಮೂಲಕ ಭಾರತಾಂಬೆಯನ್ನು ಕಣ್ತುಂಬಿಕೊಂಡು ಆರಾಧಿಸೋಣ. ಆರಾಧನೆ, ಸಾಧನೆ ಒಟ್ಟಿಗೆ ನಡೆದಾಗಲೇ ಗಳಿಸಿದ ಸ್ವಾತಂತ್ರ್ಯಕ್ಕೆ ಅರ್ಥ, ಪರಮಾರ್ಥ” ಎಂದು ಎಚ್‌.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.

Tags: 77th Independence Day77ನೇ ಸ್ವಾತಂತ್ರ್ಯೋತ್ಸವHD KumaraswamyHDKJDSJDS Karnatakaಎಚ್‌.ಡಿ.ಕುಮಾರಸ್ವಾಮಿಎಚ್‌ಡಿಕೆಜೆಡಿಎಸ್
Previous Post

5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರ್ತಾರಾ..? ಅಭಿಮಾನಿಗಳ ಪ್ರಶ್ನೆಗೆ ಸಿದ್ದು ಉತ್ತರ..

Next Post

77ನೇ ಸ್ವಾತಂತ್ರ್ಯ ದಿನ ಭಾರತೀಯ ಪೌರತ್ವ ಪಡೆದ ಅಕ್ಷಯ್‌ ಕುಮಾರ್

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಅಕ್ಷಯ್‌ ಕುಮಾರ್‌

77ನೇ ಸ್ವಾತಂತ್ರ್ಯ ದಿನ ಭಾರತೀಯ ಪೌರತ್ವ ಪಡೆದ ಅಕ್ಷಯ್‌ ಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada