• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಓಲಾ, ಉಬರ್‌ ವಿರುದ್ಧ ಪ್ರಕರಣ ದಾಖಲಿಸುವಂತೆ ಸಾರಿಗೆ ಆಯುಕ್ತರಿಗೆ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
August 22, 2023
in ಇದೀಗ, ಕರ್ನಾಟಕ
0
ಉಬರ್‌
Share on WhatsAppShare on FacebookShare on Telegram

ನ್ಯಾಯಾಲಯದ ಸೂಚನೆ ನಂತರವೂ ಪ್ರಯಾಣಿಕರಿಂದ ಹೆಚ್ಚು ಹಣ ಪಡೆಯುತ್ತಿರುವ ಸಾರಿಗೆ ಸೇವೆಗಳಾದ ಓಲಾ, ಉಬರ್‌ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸಾರಿಗೆ ಆಯುಕ್ತರಿಗೆ ಮಂಗಳವಾರ (ಆಗಸ್ಟ್‌ 22) ಪತ್ರ ಬರೆದಿದೆ.

ADVERTISEMENT
ಉಬರ್‌
ಸಾರಿಗೆ ಆಯುಕ್ತರಿಗೆ ಬರೆದಿರುವ ಪತ್ರ

ಓಲಾ ಮತ್ತು ಉಬರ್ ಆಪ್ ಆಧಾರಿತ ಸಂಸ್ಥೆಗಳಾಗಿದ್ದು ಚಾಲಕರು ಮತ್ತು ಪ್ರಯಾಣಿಕರ ಬಳಿ ಹಗಲು ದರೋಡೆ ನಡೆಸುತ್ತಿರುವುದು ಸಾರಿಗೆ ಇಲಾಖೆಗೆ ದೂರು ಬಂದಾಗ, ಅಂದಿನ ಕಮಿಷನರ್ ನೋಟೀಸ್ ನೀಡಿದ್ದರು.

ಅದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದ ಕಂಪನಿಗಳ ಅರ್ಜಿಯನ್ನು ಸ್ವೀಕರಿಸಿ, ದಿನಾಂಕ 2022ರ ಅಕ್ರೋಬರ್ 10ರ ಮಧ್ಯಂತರ ಅರ್ಜಿಯಲ್ಲಿ ಉಬರ್ ಮತ್ತು ಓಲಾ ಶೇ 10ಕ್ಕಿಂತಲೂ ಹೆಚ್ಚು ಕಮಿಷನ್ ಪಡೆಯಬಾರದು ಎಂದು ಆದೇಶ ನೀಡಿತ್ತು,

ಕೇಸ್ ಇನ್ನು ಬಾಕಿ ಇದ್ದು ಮಧ್ಯಂತರ ಆದೇಶ ಜೇವಂತವಾಗಿರುವಾಗ, ಆದೇಶವನ್ನು ಉಲ್ಲಂಘಸಿ 20 ರಿಂದ 33 % ವರೆಗೂ ಕಮಿಷನ್ ಪಡೆಯುತ್ತಿದ್ಧು ಇಂದು ನ್ಯಾಯಾಲಕ್ಕ್ಕೆ ಧಾಖಲೆ ಸಮೇತ, ಸ್ವಯಂ. ನ್ಯಾಯಾಂಗ ನಿಂದನೆಯನ್ನು ಧಾಖಲಿಸಲು ಉಚ್ಚ ನ್ಯಾಯಾಲದಲ್ಲಿ ಸಲ್ಲಿಸಲಾಯಿತು, ಇದಕ್ಕೆ ಸರ್ಕಾರ ಉತ್ತರಿಸಬೇಕಿದೆ, ಅದೇ ರೀತಿಯಲ್ಲಿ ಸಾರಿಗೆ ಆಯುಕ್ತರಿಗೂ ಸಹಾ ದೂರು ದಾಖಲಿಸಬೇಕು ಮತ್ತು ಕ್ರಮ ಜರಿಗಿಸಲು ಒಕ್ಕೂಟ ಪತ್ರದಲ್ಲಿ ಕೋರಿದೆ.

Tags: Commissioner of TransportOlaUberಉಬರ್‌ಓಲಾಸಾರಿಗೆ ಆಯುಕ್ತ
Previous Post

ಮಧ್ಯಪ್ರದೇಶ | ಅಧಿಕಾರಕ್ಕೆ ಬಂದರೆ ಜಾತಿವಾರು ಸಮೀಕ್ಷೆ: ಮಲ್ಲಿಕಾರ್ಜುನ ಖರ್ಗೆ

Next Post

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಎಚ್‌.ಡಿ ಕುಮಾರಸ್ವಾಮಿ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada