• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

LH 764 ಫೈಟ್‌ ನ Seat no. 8G ಯಲ್ಲಿ ಕುಳಿತಿರುವ ಪ್ರಜ್ವಲ್ ರೇವಣ್ಣ ! 

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರಜ್ವಲ್​ ರೇವಣ್ಣ ಬಾರದೇ ಇರಲು ಇರುವ ಕಾರಣಗಳೇನು..?
Share on WhatsAppShare on FacebookShare on Telegram

ಇಂದು ಪ್ರಜ್ವಲ್ ರೇವಣ್ಣ (prajwal revanna) ಮ್ಯುನೀಚ್ (Munich) ನಿಂದ ಬೆಂಗಳೂರಿಗೆ (Bangalore) ಬರಲು ಫೈಟ್ ಟಿಕೆಟ್ ಬುಕ್ ಮಾಡಿದ್ದು , ಇದೀಗ ವಿಮಾನ ಟೇಕ್ಆಫ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಸದ್ಯ ಈಗಾಗಲೇ ಹಂಗೇರಿ ದೇಶ ದಾಟಿರುವ ಪ್ರಜ್ವಲ್ ರೇವಣ್ಣ ಫ್ಲೈಟ್ ,ಮುಂದೆ ಜರ್ಮಿನಿ (Germany), ಆಸ್ಟ್ರಿಯಾ (Austria) ದಾಟಿ ಹಂಗೇರಿ ದೇಶದ ಮೇಲೆ ಹಾದು ಬರಲಿದೆ.ಆದರಂತೆ ರೋಮಿಯಾ, ಬಲ್ಗೇರಿಯಾ, ಟರ್ಕಿ, ಸಿರಿಯಾ, ಇರಾಕ್, ಇರಾನ್, ಆಫ್ಘಾನಿಸ್ತಾನ್, ಪಾಕಿಸ್ತಾನ್ ಮೂಲಕ ಭಾರತ ದೇಶದ ವಾಯುಮಾರ್ಗ ಪ್ರವೇಶಿಸಲಿದೆ.

ಈಗಾಗಲೇ ವಿಮಾನ ಮ್ಯೂನಿಚ್ ಬಿಟ್ಟು 1 ಗಂಟೆ 10 ನಿಮಿಷ ಟ್ರಾವೆಲ್ ಆಗಿದೆ. 1 ಗಂಟೆ 10 ನಿಮಿಷದಲ್ಲಿ ಮೂರನೇ ದೇಶದ ವಾಯುಮಾರ್ಗದಲ್ಲಿ ಪ್ರಜ್ವಲ್ ಪ್ರಯಾಣಿಸುತ್ತಿದ್ದರೆ. ಪ್ರಜ್ವಲ್ ರೇವಣ್ಣ LH 764 ಫೈಟ್‌ ಬ್ಯುಸಿನೆಸ್ ಕ್ಲಾಸಗ Seat no. 8G ರಲ್ಲಿ ಪ್ರಯಾಣ ಮಾಡುತ್ತಿರುವುದಾಗಿ ಎಸ್.ಐ.ಟಿ (SIT)ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ.

Tags: ಪ್ರಜ್ವಲ್ ರೇವಣ್ಣ ಅಂದರ್ಪ್ರಜ್ವಲ್ ರೇವಣ್ಣ ಅರೆಸ್ಟ್ಪ್ರಜ್ವಲ್ ರೇವಣ್ಣ ಬಂಧನಪ್ರಜ್ವಲ್ ವಶಕ್ಕೆ ಪಡೆದ ಎಸ್.ಐ.ಟಿಬೆಂಗಳೂರಿಗೆ ಬಂದ ಪ್ರಜ್ವಲ್ವಿಮಾನದಲ್ಲಿ ಪ್ರಜ್ವಲ್ ರೇವಣ್ಣ
Previous Post

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ ಎಂದ ಮಾಜಿ ಸಿಎಂ ಬೊಮ್ಮಾಯಿ

Next Post

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada