• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ವಿರಾಟ್‌ ಕೊಹ್ಲಿಗೆ ಜೀವ ಬೆದರಿಕೆ.. ಇಂದಿನ ಪಂದ್ಯ ನಡೆಯುತ್ತಾ..? ಇಲ್ವಾ..?

ಪ್ರತಿಧ್ವನಿ by ಪ್ರತಿಧ್ವನಿ
May 22, 2024
in ಕ್ರೀಡೆ
0
ವಿರಾಟ್‌ ಕೊಹ್ಲಿಗೆ ಜೀವ ಬೆದರಿಕೆ.. ಇಂದಿನ ಪಂದ್ಯ ನಡೆಯುತ್ತಾ..? ಇಲ್ವಾ..?
Share on WhatsAppShare on FacebookShare on Telegram

RCB ಆಟಗಾರ ವಿರಾಟ್ ಕೊಹ್ಲಿಗೆ ಪ್ರಾಣ ಬೆದರಿಕೆ ಇದೆ ಅನ್ನೋ ಕಾರಣಕ್ಕೆ ಇಂದಿನ ಪಂದ್ಯಕ್ಕೂ ಮುನ್ನ ಮಾಡಬೇಕಿದ್ದ ಪ್ರಾಕ್ಟೀಸ್ ರದ್ದು ಮಾಡಿದೆ RCB ತಂಡ. ಭದ್ರತಾ ದೃಷ್ಟಿಯಿಂದ ಪ್ರಾಕ್ಟೀಸ್‌ನಿಂದ ಹೊರಗುಳಿದಿದೆ ಆರ್‌ಸಿಬಿ ಟೀಂ. ಆದರೆ ಇಂದಿನ ಎಲಿಮಿನೇಟರ್‌ ಪಂದ್ಯ ನಡೆಯುತ್ತಾ..? ಇಲ್ವಾ..? ಅನ್ನೋ ಬಗ್ಗೆ ಚರ್ಚೆ ನಡೆಯುತ್ತಿದೆ.

ADVERTISEMENT

ಗುಜರಾತ್‌ ಪೊಲೀಸರಿಂದ ಸೋಮವಾರ ನಾಲ್ವರು ಶಂಕಿತ ಉಗ್ರರ ಬಂಧನ ಮಾಡಲಾಗಿತ್ತು. ಅಹಮದಾಬಾದ್ ಏರ್‌ಪೋರ್ಟ್‌ನಲ್ಲಿ ಶಂಕಿತರ ಬಂಧನ ಮಾಡಿದ ಬಳಿಕ ಅನುಮಾನಾಸ್ಪದ ವಸ್ತುಗಳು, ವಿಡಿಯೋ, ಟೆಕ್ಸ್ಟ್‌ ಮೆಸೇಜ್‌ ಪತ್ತೆ ಆಗಿತ್ತು. ಆ ಬಳಿಕ ಆರ್‌ಸಿಬಿ ಟೀಂಗೆ ಬೆದರಿಕೆ ಇರುವ ಬಗ್ಗೆ ಬೆಳಕಿಗೆ ಬಂದಿತ್ತು

ಇಂದು ಪ್ರಾಕ್ಟೀಸ್‌ ರದ್ದು ಮಾಡಿದ್ದು ಅಷ್ಟೇ ಅಲ್ಲದೆ ಸಂಜೆ ನಡೆಯಬೇಕಿದ್ದ ಪ್ರೆಸ್‌ಮೀಟ್ ಕೂಡಾ ರದ್ದು ಮಾಡಿದೆ ಆರ್‌ಸಿಬಿ ಟೀಂ. ಆಟಗಾರರು ಉಳಿದುಕೊಂಡಿರುವ ಹೋಟೆಲ್‌ಗೆ ಭಾರೀ ಪೊಲೀಸ್ ಭದ್ರತೆ ನೀಡಲಾಗಿದೆ. ಅಹಮದಾಬಾದ್‌ನಲ್ಲಿ ಭದ್ರತೆ ಹೆಚ್ಚಳ ಮಾಡಿದ್ದಾರೆ ಖಾಕಿಪಡೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ RCB ವರ್ಸಸ್‌ RR ನಡುವೆ 2ನೇ ಕ್ವಾಲಿಫೈಯರ್‌ ಪಂದ್ಯಕ್ಕಾಗಿ ಐಪಿಎಲ್ ಎಲಿಮಿನೇಟರ್ ಪಂದ್ಯ ನಡೆಯಬೇಕಿದೆ. ಆದರೆ ಇದೀಗ ಉಗ್ರರ ಬೆದರಿಕೆ ಇರುವ ಬಗ್ಗೆ ಸುದ್ದಿ ಹೊರಬಿದ್ದಿರುವ ಕಾರಣಕ್ಕೆ ಪಂದ್ಯದ ಮೇಲೆ ಕರಿನೆರಳು ಬಿದ್ದಂತಾಗಿದೆ.

ಕ್ರೀಡಾಂಗಣಕ್ಕೆ ಬಿಗಿ ಭದ್ರತೆ ನೀಡಲಾಗಿದೆ. ಅಲ್ಲಿನ ಪಂದ್ಯಕ್ಕೂ ಯಾವುದೇ ಅಡ್ಡಿ ಇಲ್ಲ. ಆದರೆ ಇಂದಿನ ಪಂದ್ಯಕ್ಕೂ ಮುನ್ನ ಅಹಮದಾಬಾದ್‌ನ ಕಾಲೇಜು ಗ್ರೌಂಡ್‌ನಲ್ಲಿ ಪ್ರಾಕ್ಟೀಸ್‌ ಮಾಡಬೇಕಿತ್ತು. ನೆಟ್ಸ್‌ನಲ್ಲಿ ಪ್ರಾಕ್ಸೀಸ್‌ ಮಾಡಲು ನಿಗದಿಯಾಗಿತ್ತು. ಭದ್ರತೆ ಕಾರಣದಿಂದ ಕಾಲೇಜು ಗ್ರೌಂಡ್‌‌ನ ಪ್ರಾಕ್ಟೀಸ್‌ ಮಾಡದೆ ಸುಮ್ಮನಿದ್ದಾರೆ ಅಷ್ಟೆ.

Tags: CricketIPLRCBVirat Kohli
Previous Post

ಒಂದು ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚಿ.. ಮುಲಾಜಿಲ್ಲದೆ ರಾಜಕಾಲುವೆ ತೆರವು ಮಾಡಿ : ಸಿಎಂ ಸಿದ್ದರಾಮಯ್ಯ

Next Post

ಸೋಶಿಯಲ್ ಮೀಡಿಯಾದಲ್ಲಿ ಹೊತ್ತಿದ ಬೆಂಕಿ ! ಧೋನಿ V/S ಕೊಹ್ಲಿ ಫ್ಯಾನ್ಸ್ ವಾರ್ ! 

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಸೋಶಿಯಲ್ ಮೀಡಿಯಾದಲ್ಲಿ ಹೊತ್ತಿದ ಬೆಂಕಿ ! ಧೋನಿ V/S ಕೊಹ್ಲಿ ಫ್ಯಾನ್ಸ್ ವಾರ್ ! 

ಸೋಶಿಯಲ್ ಮೀಡಿಯಾದಲ್ಲಿ ಹೊತ್ತಿದ ಬೆಂಕಿ ! ಧೋನಿ V/S ಕೊಹ್ಲಿ ಫ್ಯಾನ್ಸ್ ವಾರ್ ! 

Please login to join discussion

Recent News

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada