Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬಾಕ್ಸರ್ ಲುಕ್ ನಲ್ಲಿ ಅಬ್ಬರಿಸಿ ಬೊಬ್ಬಿರಿದ ವಿಜಯ್ ದೇವರಕೊಂಡ

ಪ್ರತಿಧ್ವನಿ

ಪ್ರತಿಧ್ವನಿ

July 21, 2022
Share on FacebookShare on Twitter

ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ನಟನೆಯ ಬಹು ನಿರೀಕ್ಷಿತ ಚಿತ್ರ ಲೈಗರ್ ಟ್ರೇಲರ್ ರಿಲೀಸ್ ಆಗಿದ್ದು, ಬಾಕ್ಸರ್ ಆಗಿ ಮಿಸ್ಟರ್ ವಿಜಯ್ ದೇವರಕೊಂಡ ಅಕ್ಷರಶಃ ಅಬ್ಬರಿ, ಬೊಬ್ಬಿರಿದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ

ಟ್ರೇಲರ್ ಮೂಲಕ ಜನಮನ ಗೆದ್ದ ʻʻಕೌಟಿಲ್ಯ”

ಅನಾವರಣವಾಯ್ತು ಟಿಪಿಎಲ್ ಪಂದ್ಯಾವಳಿಯ ಜೆರ್ಸಿ ಹಾಗೂ ಟ್ರೋಫಿ

ವಿಜಯ್ ದೇವರಕೊಂಡ, ಪುರಿ ಜಗನ್ನಾಥ್ ಹೈ ವೋಲ್ಟೇಜ್ ಕಾಂಬಿನೇಶನ್ ಲೈಗರ್ ಸೆಟ್ಟೇರಿದ ದಿನದಿಂದಲೂ ಸಾಕಷ್ಟು ಸುದ್ದಿ ಮಾಡಿತ್ತು. ಪೋಸ್ಟರ್ ಗಳಿಂದಲೇ ನಿರೀಕ್ಷೆ ಹೆಚ್ಚಿಸಿದ್ದ ಲೈಗರ್ ಟ್ರೇಲರ್ ಈಗ ಸಿನಿಮಾ ಮೇಲಿನ ಕ್ಯೂರಿಯಾಸಿಟಿಯನ್ನು ದುಪ್ಪಟ್ಟು ಮಾಡಿದೆ.

ಮಾಸ್ ಲುಕ್ ನಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದು, ವಿಜಯ್ ಗೆ ಜೋಡಿಯಾಗಿ ಬೋಲ್ಡ್ ಲುಕ್ ಅನನ್ಯಾ ಪಾಂಡೆ ನಟಿಸಿದ್ದಾರೆ. ಈ ಸಿನಿಮಾ ಮೂಲಕ ವಿಜಯ ದೇವರಕೊಂಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ದಿಬ್ಬಣ ಹೊರಡಲಿದ್ದಾರೆ.

ತೆಲುಗು, ‌ತಮಿಳು, ಹಿಂದಿ, ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಅಭಿನಯಿಸಿದ್ದು ಬಹುಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬಾಲಿವುಡ್ ಖ್ಯಾತ ನಿರ್ಮಾಣ ಸಂಸ್ಥೆ ಧರ್ಮ ಪ್ರೊಡಕ್ಷನ್ ಮತ್ತು ಪುರಿ ಕನೆಕ್ಟ್ಸ್ ಬಂಡವಾಳ ಹೂಡಿದ್ದಾರೆ.

ವಿಶ್ವ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಈ ಚಿತ್ರದಲ್ಲಿ ಗೆಸ್ಟ್ ರೋಲ್ ನಲ್ಲಿ ನಟಿಸಿದ್ದು, ರಮ್ಯಾ ಕೃಷ್ಣ ವಿಜಯ್ ದೇವರಕೊಂಡ ತಾಯಿಯಾಗಿ ಅಭಿನಯಿಸಿದ್ದಾರೆ. ಕನ್ನಡದಲ್ಲಿಯೂ ರಿಲೀಸ್ ಆಗ್ತಿರುವ ಲೈಗರ್ ಸಿನಿಮಾವನ್ನು ಬಿ.ಕೆ ಗಂಗಾಧರ್, ಕ್ರಿಸ್ಟಲ್ ಪಾರ್ಕ್ ರಾಜ್ಯಾದ್ಯಂತ ರಿಲೀಸ್ ಆಗಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಸಚಿನ್‌ ಗೆ ಎಲ್ಲಾ ಗೊತ್ತಿದೆ, ಆದರೆ ನಾನು ಏನೂ ಕೇಳಲಾರೆ: ವಿನೋದ್‌ ಕಾಂಬ್ಳಿ
ಕ್ರೀಡೆ

ಸಚಿನ್‌ ಗೆ ಎಲ್ಲಾ ಗೊತ್ತಿದೆ, ಆದರೆ ನಾನು ಏನೂ ಕೇಳಲಾರೆ: ವಿನೋದ್‌ ಕಾಂಬ್ಳಿ

by ಪ್ರತಿಧ್ವನಿ
August 17, 2022
ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!
ವಿದೇಶ

ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!

by ಪ್ರತಿಧ್ವನಿ
August 13, 2022
ರೋಹಿಂಗ್ಯಾ ನಿರಾಶ್ರಿತರಿಗೆ ಯಾವುದೇ ವಸತಿಯನ್ನು ಕಲ್ಪಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ
ದೇಶ

ರೋಹಿಂಗ್ಯಾ ನಿರಾಶ್ರಿತರಿಗೆ ಯಾವುದೇ ವಸತಿಯನ್ನು ಕಲ್ಪಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

by ಪ್ರತಿಧ್ವನಿ
August 17, 2022
ನಗಿಸ್ಬಿಟ್ಟು ಅಳಸ್ಥಾರೆ ಗೋಲ್ಡನ್ ಸ್ಟಾರ್ ಗಣೇಶ್ | Galipata 2 | Nawaz | Ganesh
ಇದೀಗ

ನಗಿಸ್ಬಿಟ್ಟು ಅಳಸ್ಥಾರೆ ಗೋಲ್ಡನ್ ಸ್ಟಾರ್ ಗಣೇಶ್ | Galipata 2 | Nawaz | Ganesh

by ಪ್ರತಿಧ್ವನಿ
August 12, 2022
ಸಿಬಿಐ ಕಚೇರಿಯನ್ನು ನನ್ನ ಮನೆಯಲ್ಲೇ ನಿರ್ಮಿಸಲಿ: ಕೇಂದ್ರ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್‌ ವ್ಯಂಗ್ಯ
ದೇಶ

ಸಿಬಿಐ ಕಚೇರಿಯನ್ನು ನನ್ನ ಮನೆಯಲ್ಲೇ ನಿರ್ಮಿಸಲಿ: ಕೇಂದ್ರ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್‌ ವ್ಯಂಗ್ಯ

by ಪ್ರತಿಧ್ವನಿ
August 12, 2022
Next Post
ಈಶ್ವರಪ್ಪ ಬಂಧಿಸುವವರೆಗೂ ಹೋರಾಟ: ಡಿಕೆ ಶಿವಕುಮಾರ್‌

ಒಂದು ವರ್ಷ ಬಿಟ್ಟುಬಿಡಿ ಅಂತ ಇಡಿ ಬಳಿ ಮನವಿ ಮಾಡಿದ್ದೇನೆ: ಡಿಕೆ ಶಿವಕುಮಾರ್‌

ಇಡಿ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ: ರಾಹುಲ್‌, ಪ್ರಿಯಾಂಕ್ ಸಾಥ್‌

ಸೋನಿಯಾ ಗಾಂಧಿ 3 ಗಂಟೆ ವಿಚಾರಣೆ ಅಂತ್ಯ

ಸ್ಪೇನ್‌ ನಲ್ಲಿ ಬಿಸಿಗಾಳಿಗೆ 8 ದಿನದಲ್ಲಿ 679 ಮಂದಿ ಸಾವು

ಸ್ಪೇನ್‌ ನಲ್ಲಿ ಬಿಸಿಗಾಳಿಗೆ 8 ದಿನದಲ್ಲಿ 679 ಮಂದಿ ಸಾವು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist