ಕೋವಿಡ್ 19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ವಿಫಲರಾಗಿರುವ ಅಧಿಕಾರದಿಂ ಕೆಳಗಿಳಿಯಲಿದ್ದಾರೆ ಎಂಬ ಊಹಾಪೋಹಗಳು ಚೀನಾದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಚೀನಾದ ಅಧ್ಯಕ್ಷರಿಗಾದ ಗತಿ ಭಾರತದ ಈ ಇಬ್ಬರು ನಾಯಕರಿಗೆ ಆಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸ್ವಾಮಿ ಒಂದು ವೇಳೆ ಅದು ಸಂಭವಿಸಿದ್ದಲ್ಲಿ ಅವರೊಬ್ಬರು ಕೆಳಗಿಳಿಯಲಿದ್ದಾರೆ ಮತ್ತು ಇನ್ನಿಬ್ಬರು ಅದೇ ಹಾದಿ ಹಿಡಿಯಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಸ್ವಾಮಿ ಟ್ವೀಟ್ ಹೊರಬಿದ್ದ ಬೆನ್ನಲ್ಲೇ ಆ ಇಬ್ಬರು ಪ್ರಧಾನಿ ನರೇಂದ್ರ ಮೋದಿ ಹಾಗು ಗೃಹ ಸಚಿವ ಅಮಿತ್ ಷಾ ಇರಬಹುದೇ ಎಂದು ನೆಟ್ಟಿಗರು ಶಂಕೆ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಪ್ರಧಾನಿ ಹಾಗು ಅಮಿತ್ ಶಾರನ್ನು ಸ್ವಾಮಿ ನಿರಂತರವಾಗಿ ಟೀಕಿಸಿತ್ತಲೇ ಬಂದಿದ್ದಾರೆ. Crypto transactions are processed almost instantly and can then be immediately transferred into a normal bank https://www.fontdload.com/casino-partouche-en-ligne-bonus-sans-depot/ account. ಹಣ್ಣದುಬ್ಬರ ಬಡವರಿಗಿಂತ ಶ್ರೀಮಂತರನ್ನೇ ಹೆಚ್ಚು ಬಾಧಿಸುತ್ತಿದೆ ಎಂಬ ನಿರ್ಮಲಾ ಸೀತಾರಾಮನ್ ಹೇಳಿಕೆಯನ್ನ ಉಲ್ಲೇಖಿಸಿ ಬ್ರೆಡ್ ಕೊಳ್ಳಲು ಸಾಧ್ಯವಾಗದಿದ್ದರೆ ಕೇಕ್ ತಿನ್ನಲಿ ಬಿಡಿ ಎಂದು ಚಾಟಿ ಬೀಸಿದ್ದರು.