• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

UPI ಟ್ರಾನ್ಸಾಕ್ಷನ್ ಮಿತಿ ಹೆಚ್ಚಳ – 1 ಲಕ್ಷದಿಂದ 5 ಲಕ್ಷಕ್ಕೆ ಮಿತಿ ಏರಿಕೆ !

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಇದೀಗ, ವಿಶೇಷ
0
UPI ಟ್ರಾನ್ಸಾಕ್ಷನ್ ಮಿತಿ ಹೆಚ್ಚಳ – 1 ಲಕ್ಷದಿಂದ 5 ಲಕ್ಷಕ್ಕೆ ಮಿತಿ ಏರಿಕೆ !
Share on WhatsAppShare on FacebookShare on Telegram

ಡಿಜಿಟಲ್ ದುನಿಯಾದಲ್ಲಿ ಹಣ ಪಾವತಿಸಲು ಗೂಗಲ್ ಪೇ (Goggle pay), ಫೋನ್ ಪೇ (Phone pe) ಮುಂತಾದ UPI ವಿಧಾನ ಬಳಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೀಗ UPI ಟ್ರಾನ್ಸಾಕ್ಷನ್ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. ತೆರಿಗೆ ಪಾವತಿದಾರರೂ ಸೇರಿದಂತೆ ಲಕ್ಷಾಂತರ ಮಂದಿಗೆ ಇದರಿಂದ ಪ್ರಯೋಜನವಾಗಲಿದೆ.

ADVERTISEMENT

ಸಾಮಾನ್ಯವಾಗಿ ಯುಪಿಐ (UPI) ಮೂಲಕ ಹಣ ಪಾವತಿಸುವಾಗ ಒಂದು ಟ್ರಾನ್ಸಾಕ್ಷನ್ನಲ್ಲಿ 1 ಲಕ್ಷ ರೂಪಾಯಿವರೆಗೆ ಮಾತ್ರ ಹಣ ಕಳಿಸಬಹುದಿತ್ತು. ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (National payment corporation of India) ತನ್ನ ಪಾವತಿ ಮಿತಿಯಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, ನಿನ್ನೆಯಿಂದಲೇ ಜಾರಿಗೆ ಬಂದಿದೆ.

ಇದೀಗ ತೆರಿಗೆ ಪಾವತಿಗಳಿಗೆ, ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ, ಹಾಗೂ ಐಪಿಒ ಮತ್ತು ಆರ್‌ಬಿಐ ರೀಟೇಲ್ ಡೈರೆಕ್ಟ್ ಸ್ಟೀಮ್ಗಳಿಗೆ ಯುಪಿಐ ಮೂಲಕ ಈಗ ಒಂದೇ ಬಾರಿಗೆ 5 ಲಕ್ಷ ರೂಪಾಯಿವರೆಗೆ ಪಾವತಿ ಮಾಡಬಹುದಾಗಿದೆ.

Tags: 5 ಲಕ್ಷದ ಮಿತಿಗೂಗಲ್ ಪೇಫೋನ್ ಪೇಮಿತಿ ಹೆಚ್ಚಳಯುಪಿಐ ಪೇಮೆಂಟ್
Previous Post

ಕಲ್ಯಾಣ ಕರ್ನಾಟಕದ ನಾಲ್ಕು ಹೋರಾಟಗಳನ್ನು ಹೊಸ ತಲೆಮಾರು ಮರೆಯಬಾರದು: ಸಿಎಂ ಸಿದ್ದರಾಮಯ್ಯ

Next Post

ನ್ಯಾಯ ಪಡೆಯಲು ದೆಹಲಿಗೆ ಆಗಮಿಸಿದ ಬಂಗಾಳ ವೈದ್ಯರ ಸಂಘ

Related Posts

Top Story

by ಪ್ರತಿಧ್ವನಿ
March 5, 2026
0

ನವದೆಹಲಿ : ಇರಾನ್‌ ಸರ್ವೋಚ್ಚ ನಾಯಕನಾಗಿದ್ದ ಆಯತೊಲ್ಲಾ ಅಲಿ ಖಮೇನಿಯ ಹತ್ಯೆಯನ್ನು ಭಾರತ ಖಂಡಿಸಿದೆ. ಕಳೆದ ಐದು ದಿನಗಳಿಂದಲೂ ಈ ವಿಚಾರ ಸಾಕಷ್ಟು ಚರ್ಚೆಯಲ್ಲಿತ್ತು. ವಿಪಕ್ಷಗಳು ಖಮೇನಿ...

Read moreDetails
ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

March 5, 2026
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post

ನ್ಯಾಯ ಪಡೆಯಲು ದೆಹಲಿಗೆ ಆಗಮಿಸಿದ ಬಂಗಾಳ ವೈದ್ಯರ ಸಂಘ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada