ADVERTISEMENT
  • Home
  • About Us
  • ಕರ್ನಾಟಕ
Saturday, May 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಲಿಂಗಾಯತ ಶಾಸಕರೇ ರಾಜೀನಾಮೆಗೆ ಸಿದ್ಧವಾಗಿರಿ.. ಸ್ವಾಮೀಜಿ ಕರೆ

ಪ್ರತಿಧ್ವನಿ by ಪ್ರತಿಧ್ವನಿ
April 17, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಜಾತಿ ಜನಗಣತಿ ವಿಚಾರವಾಗಿ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ವಿಚಾರವಾಗಿ ಹಾವೇರಿ ತಾಲೂಕು ಗುತ್ತಲ ಪಟ್ಟಣದಲ್ಲಿ ರಂಭಾಪುರಿ ಪೀಠದ ವೀರ ಸೋಮೇಶ್ವರ ಜಗದ್ಗುರುಗಳು ಸರ್ಕಾರದ ನಿರ್ಧಾರಕ್ಕೆ ಗರಂ ಆಗಿದ್ದಾರೆ. ಡಿ.ಕೆ ಶಿವಕುಮಾರ್ ಮುಂದಾಳತ್ವದಲ್ಲಿ ಸಮಾವೇಶ ಕೈಗೊಂಡು ನಿರ್ಧಾರ ಮಾಡ್ತಿದಾರೆ. ಈ ವರದಿ ಜಾರಿ ಆದರೆ ಸರ್ಕಾರ ಪತನವಾಗಲಿದೆ ಅಂತ ಕಾಂಗ್ರೆಸ್ ಧುರೀಣರೇ ಹೇಳಿದ್ದಾರೆ. ಜಾತಿ ಗಣತಿ ಪಾರದರ್ಶಕವಾಗಿ ಆಗಿಲ್ಲ. ವೀರಶೈವ ಲಿಂಗಾಯತ ಸಮಾಜದ ಒಳಜಾತಿಗಳ ವಿಂಗಡನೆ ಮಾಡಿದ್ದಾರೆ ಎಂದಿದ್ದಾರೆ.

ADVERTISEMENT

ಈಗಾಗಲೇ ವೀರಶೈವ ಲಿಂಗಾಯತ ಮಹಾಸಭಾ ಅದ್ಯಕ್ಷರಾದ ಶಂಕರ್ ಬಿದರಿ ಕೂಡಾ ವೀರಶೈವ ಲಿಂಹಾಯತರ ಹೊಸ ಸಮೀಕ್ಷೆ ಮಾಡಿಸೋದಾಗಿ ಹೇಳಿದ್ದಾರೆ. ದೀನ ದಲಿತರಿಗೆ ಪುರಸ್ಕಾರ ಸಿಗಲಿ ಬೇಡ ಅನ್ನಲ್ಲ. ಆದರೆ ಬಹುಸಂಖ್ಯಾತ ಲಿಂಗಾಯತರು, ಒಕ್ಕಲಿಗ ಸಮಾಜಗಳ ಒಳ ಜಾತಿಗಳ ವಿಂಗಡನೆ ಮಾಡಿ ರಾಜಕೀಯ ಮಾಡೋದು ಸರಿ ಅಲ್ಲ. ಮನೆ ಮನೆಗೆ ಹೋಗಿ ಜಾತಿ ಗಣತಿ ಮಾಡಿಲ್ಲ. ಹೆಚ್ಚು ಮಾತಾಡಿದರೆ ರಾಜಕೀಯ ಮಾತಾಡ್ತಾರೆ ಅಂತ ನಮ್ಮ ಮೇಲೆ ಅಪವಾದ ಬರುತ್ತದೆ. ಸಂವಿಧಾನದ ಪ್ರಕಾರ ಯಾರು ಯಾರಿಗೆ ಎಷ್ಟೆಷ್ಟು ಮೀಸಲಾತಿ ಕೊಡಬೇಕು ಅಂತ ಇದೆ ಹಾಗೆ ಕೊಡಲಿ ಎಂದಿದ್ದಾರೆ.

ಸರ್ಕಾರ ಮೀಸಲಾತಿ ವ್ಯವಸ್ಥೆ ಮೀರಿ ಮೀಸಲಾತಿ ಕೊಡೋಕೆ ಹೊರಟಿರೋದು ರಾಜಕೀಯವೇ ಹೊರತು ಬೇರೆನೂ ಅಲ್ಲ. ಕಾಂಗ್ರೆಸ್ ಮುಸಲ್ಮಾನ ಸಮಾಜವನ್ನು ಎತ್ತಿಕಟ್ಟುವಂತ ಕೆಲಸ ಮಾಡೋದಾಗಲಿ, ಬಿಜೆಪಿಯವರು ಹಿಂದೂ ಹೆಸರಲ್ಲಿ ಇನ್ನೊಂದು ಹೆಜ್ಜೆ ಇಡೋದು ಸರಿ ಅಲ್ಲ. ಹಿಂದೂ – ಮುಸ್ಲಿಮರು ಸಾಮರಸ್ಯದಿಂದ ಬದುಕಬೇಕು ಅನ್ನೋದೇ ಪೀಠದ ಉದ್ದೇಶ. ಜಾತಿ ಜುನಗಣತಿ ಬಗ್ಗೆ ಚರ್ಚೆ ನಡೆಯಲಿ. ವೀರಶೈವ ಲಿಂಗಾಯತ ಮಹಾಸಭಾ ಏನು ನಿರ್ಣಯ ತಗೊಳುತ್ತೋ ನೋಡೋಣ. ಹೀಗೆ ಮಾಡಿದವರು ಅನುಭವಿಸಲೇಬೇಕು ಎಂದು ಎಚ್ಚರಿಕೆಯ ಮಾತನಾಡಿದ್ದಾರೆ.

ಪ್ರಬಲವಾದ ಲಿಂಗಾಯತ ಸಮಾಜದ ರಾಜಕೀಯವನ್ನು ಮುಗಿಸುವ ತಂತ್ರ ಅಡಗಿದೆ ಎಂದು ಕೊಪ್ಪಳದಲ್ಲಿ ಕೂಡಲ ಸಂಗಮದ ಪಂಚಮಸಾಲಿ ಸಮಾಜದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಗಂಗಾವತಿಯಲ್ಲಿ ಮಾತನಾಡಿದ ಸ್ವಾಮೀಜಿ, ಈ ವರದಿಯನ್ನು ಎಲ್ಲೆಯೋ ಕುಳಿತು ತಯಾರಿಸಿದ್ದಾರೆ. ಈ ವರದಿ ವೈಜ್ಞಾನಿಕವಾಗಿದ್ದರೆ ಒಪ್ಪಿಕೊಳ್ಳಬಹುದು. ಸಿದ್ದಗಂಗಾ ಮಠದ ಸ್ವಾಮಿಗಳು ಸಹ ನಮ್ಮ ಮಠಕ್ಕೆ ಸಮಿಕ್ಷೆಗೆ ಬಂದಿಲ್ಲ ಎಂದಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾದ ನಿರ್ಣಯಕ್ಕೆ ನನ್ನ ಬೆಂಬಲವಿದೆ ಎಂದಿದ್ದಾರೆ.

ಪಂಚಮಸಾಲಿ ಸಮಾಜವೇ 1.30 ಕೋಟಿ ಜನರು ಇದ್ದೇವೆ. ಆದರೆ 16 ಲಕ್ಷ ಎಂದು ತೋರಿಸುತ್ತಾರೆ. ಸಿದ್ದರಾಮಯ್ಯ ಈ ವರದಿಯನ್ನು ತಿರಸ್ಕರಿಸಿ ಮರು ಸಮಿಕ್ಷೆ ಮಾಡಬೇಕು. ಲಿಂಗಾಯತ ಸಮಾಜ ಶಾಸಕರು ಒಕ್ಕಟ್ಟಿನಿಂದ ಸಭೆ ಮಾಡಲಿ. ಸಹೋದರ ಸಮಾಜದ ಒಕ್ಕಲಿಗರನ್ನು ಸೇರಿಸಿಕೊಂಡು ಸಭೆ ಮಾಡಲಿ. ಈ ವರದಿಯಿಂದ ಸಮಾಜದಲ್ಲಿ ವೈಮನಸ್ಸು ಬೆಳೆಯುತ್ತದೆ. ಇದು ಸಮಿಕ್ಷೆ. ಗಣತಿ ಅಲ್ಲ. ಈ ವರದಿ ತಿರಸ್ಕರಿಸಿ ವೈಜ್ಞಾನಿಕ ವರದಿ ತಯಾರಿಸಲಿ. ಲಿಂಗಾಯತ ಜನಪ್ರತಿನಿಧಿಗಳು ಒಳಪಂಗಡ ಬಿಟ್ಟು ಜಾರಿ ಮಾಡುವ ಪ್ರಸಂಗ ಬಂದರೆ ರಾಜಿನಾಮೆ ನೀಡಲು ಸಿದ್ದವಾಗಿರಿ. ಸಮಾಜಕ್ಕಾಗಿ ನೀವು ಧ್ವನಿ ಎತ್ತದಿದ್ದರೆ ಸಮಾಜ ನಿಮ್ಮನ್ನು ಕ್ಷಮಿಸೋದಿಲ್ಲ ಎಂದಿದ್ದಾರೆ.

Tags: #lingayatbs yeddyurappa threatens to resigncongress ramalinga reddyhome minister ramalinga reddyLingayatLingayat Communitylingayat leaderslingayat new religionlingayat news todaylingayat religionlingayat religion rowlingayat seerlingayat seer vachananda swamilingayat seerslingayat separate religionLingayatslingayats issuesramalinga reddy ministerreport on mla s ramalinga reddyVeerashaiva lingayat
Previous Post

ಲಿಂಗಾಯತ ಶಾಸಕರೇ ರಾಜೀನಾಮೆಗೆ ಸಿದ್ಧವಾಗಿರಿ.. ಸ್ವಾಮೀಜಿ ಕರೆ

Next Post

CM ವಿರುದ್ಧ ಸಿಬಿಐ ತನಿಖೆ ಕೋರಿ ಡಬಲ್​ ಬೆಂಚ್​ಗೆ ಅರ್ಜಿ..

Related Posts

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
0

https://youtu.be/HvjSUDPcbes ಬೆಂಗಳೂರಿನಲ್ಲಿ ನೆಡೆದ ದುರ್ಘಟನೆ ನಡೆದಿದೆ ಇದೇ ತಿಂಗಳು ಮೇ 21ರಂದು ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಗಳಾದ ಶಶಾಂಕ್ ದಂಪತಿ ಗಳುಹಾಗೂ ಜೆಪ್ಟೋ ಎಂಬಾಲ್ಲಿ ಡೆಲಿವರಿ ಬಾಯ್...

Read moreDetails
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

May 24, 2025

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

May 24, 2025
Next Post
5 ಲಕ್ಷ ಪುಟಾಣಿಗಳಿಗೆ ಗುಡ್​ ನ್ಯೂಸ್​ ಕೊಟ್ಟ ರಾಜ್ಯ ಸರ್ಕಾರ..

CM ವಿರುದ್ಧ ಸಿಬಿಐ ತನಿಖೆ ಕೋರಿ ಡಬಲ್​ ಬೆಂಚ್​ಗೆ ಅರ್ಜಿ..

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 
Top Story

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

by Chetan
May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
Top Story

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

by ಪ್ರತಿಧ್ವನಿ
May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 
Top Story

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

by Chetan
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada