• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
ಲಿಂಗಾಯತರು ಕೈಗಾರಿಕಾ  ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ
Share on WhatsAppShare on FacebookShare on Telegram

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ, ಸಮುದಾಯದ ಯುವಜನರು ಉದ್ಯಮ ವಲಯಕ್ಕೆ ಧುಮುಕಿ ಬೆಳವಣಿಗೆ ಹೊಂದಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ADVERTISEMENT

ಅಂತಾರಾಷ್ಟ್ರೀಯ ಲಿಂಗಾಯತ ಯೂತ್ ಫೋರಂ‌ ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ವೀರಶೈವ ಲಿಂಗಾಯತ ಗ್ಲೋಬಲ್ ಬಿಝಿನೆಸ್ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅವರು ಗುರುವಾರ ಮಾತನಾಡಿದರು.

ಸಮುದಾಯದಲ್ಲಿ ಗುಬ್ಬಿ ತೋಟದಪ್ಪ, ಸರ್ ಪುಟ್ಟಣ್ಣ ಶೆಟ್ಟಿ ಅವರಂತಹ ಮಹಾಮಹಿಮರು ಉದ್ಯಮಶೀಲರಾಗಿ ಸಾಧನೆಗಳನ್ನು ಮಾಡಿ, ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. 1906ರಷ್ಟು ಹಿಂದೆಯೇ ಶಿರಸಂಗಿಯ ದೇಸಾಯಿ ಅವರಿಂದ ಇದಕ್ಕೆ ಭದ್ರ ಬುನಾದಿ ಬಿದ್ದಿದೆ. ಜತೆಗೆ ವೀರಶೈವ ಮಹಾಸಭಾ ಕೂಡ ಇದರಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಇದರಿಂದಾಗಿ ವೀರಶೈವ ಲಿಂಗಾಯತ ಸಮುದಾಯವು ವ್ಯಾಪಾರ ವಹಿವಾಟು ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಯಶಸ್ಸು ಕಾಣುವುದು ಸಾಧ್ಯವಾಗಿದೆ ಎಂದು ಅವರು ನೆನಪಿಸಿ ಕೊಂಡಿದ್ದಾರೆ.

ನಾವು ಕೈಗಾರಿಕೆ, ವ್ಯಾಪಾರ ಇತ್ಯಾದಿಗಳನ್ನು ಉದಾಸೀನ ಮಾಡಬಾರದು. ಇವು ಕೃಷಿಗೆ ಪೂರಕವಾಗಿ ನಮ್ಮ ಸಮುದಾಯದ ಆರ್ಥಿಕ ಬೆಳವಣಿಗೆಗೆ ಆಧುನಿಕ ಕಾಲದಲ್ಲಿ ನಿರ್ಣಾಯಕವಾಗಿವೆ. ಸರಕಾರದ ನೀತಿಗಳು ಕೂಡ ಉಪಯುಕ್ತವಾಗಿವೆ. ರಾಜ್ಯದಲ್ಲಿ ಯಾವುದೇ ಭಾಗದಲ್ಲಾದರೂ ಕೈಗಾರಿಕಾ ಬೆಳವಣಿಗೆಗೆ ಸೂಕ್ತ ಕಾರ್ಯ ಪರಿಸರ ಇದೆ. ಸಮುದಾಯದ ಪ್ರತಿಭಾವಂತರು ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ರೀತಿಯ ಸಮಾವೇಶಗಳನ್ನು ಸರಕಾರವೂ ಪ್ರೋತ್ಸಾಹಿಸುತ್ತದೆ. ಇದರಿಂದ ಅಸ್ಮಿತೆ, ನೆಟ್ವರ್ಕಿಂಗ್ ಮತ್ತು ಹೂಡಿಕೆಗೆ ಇರುವ ಅವಕಾಶಗಳು ಗೊತ್ತಾಗುತ್ತವೆ. ರಾಜ್ಯದಲ್ಲಿ ನಾವೀನ್ಯತೆ, ಸಂಶೋಧನೆ, ತಯಾರಿಕೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮತ್ತಿತರ ವಲಯಗಳಲ್ಲಿ ಉಜ್ವಲ ಅವಕಾಶಗಳಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಈಶ್ವರ ಖಂಡ್ರೆ, ಶಾಸಕರಾದ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ನವೀನ್, ಫೋರಂನ ಬೆಂಗಳೂರು ಘಟಕದ ಅಧ್ಯಕ್ಷ ಸಂತೋಷ್ ಕೆಂಚಾಂಬ, ಮಾಜಿ ಶಾಸಕ ರುದ್ರಗೌಡ ಮುಂತಾದವರು ಉಪಸ್ಥಿತರಿದ್ದರು.

Tags: Basavaraj HorattiBS YediyurappaaEshwar KhandreGanesh HukkeriGubbi ThotadappalingayathMB PatilNaveenPrahlad JoshiRudragowdaSanthosh Kenchambasiddaganga mathaSri Siddalinga SwamijiVeerashiva Lingayath
Previous Post

Karnataka: ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳಲ್ಲಿ ಒಂದು ದಿನ ಈ ಬಟ್ಟೆ ಕಡ್ಡಾಯ

Next Post

ಅಕ್ರಮ ಆನ್ ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿ “ಮಾಸ್ಟರ್ ಮೈಂಡ್”

Related Posts

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ
Top Story

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

by ಪ್ರತಿಧ್ವನಿ
May 24, 2026
0

ಉತ್ತರ ಕನ್ನಡ :  ಕಪ್ಪೆ ಚಿಪ್ಪು (Shells) ಸಂಗ್ರಹಿಸಲು ಹೋದ ಒಂದೇ ಕುಟುಂಬದ 8 ಜನರು ಜಲಸಮಾಧಿಯಾಗಿರುವ ಭೀಕರ ಅವಘಡ ಜಿಲ್ಲೆಯಲ್ಲಿ ಸಂಭವಿಸಿದೆ. ಭಟ್ಕಳದ ವೆಂಕಟಾಪುರ ನದಿಗೆ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
Next Post
ಅಕ್ರಮ ಆನ್ ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿ “ಮಾಸ್ಟರ್ ಮೈಂಡ್”

ಅಕ್ರಮ ಆನ್ ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿ "ಮಾಸ್ಟರ್ ಮೈಂಡ್"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada