• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

LinkedIn ಸಮೀಕ್ಷೆ – ಶೇ.55% ವೃತ್ತಿಪರ ಉದ್ಯೋಗಿಗಳು ಒತ್ತಡಕ್ಕೊಳಗಾಗಿದ್ದಾರೆ!

ಪ್ರತಿಧ್ವನಿ by ಪ್ರತಿಧ್ವನಿ
October 9, 2021
in ದೇಶ
0
LinkedIn ಸಮೀಕ್ಷೆ – ಶೇ.55% ವೃತ್ತಿಪರ ಉದ್ಯೋಗಿಗಳು ಒತ್ತಡಕ್ಕೊಳಗಾಗಿದ್ದಾರೆ!
Share on WhatsAppShare on FacebookShare on Telegram

ಲಿಂಕ್ಡ್ಇನ್‌ನ ಸಮೀಕ್ಷೆಯ ಪ್ರಕಾರ, ಭಾರತದಲ್ಲಿ 55%ರಷ್ಟು ವೃತ್ತಿಪರ ಉದ್ಯೋಗಿಗಳು ತಮ್ಮ ಕೆಲಸ-ಜೀವನದ ಅಸಮತೋಲನದಿಂದಾಗಿ, ಸಾಲದಾದ ಆದಾಯ ಮತ್ತು ನಿಧಾನಗತಿಯ ವೃತ್ತಿ ಪ್ರಗತಿಯಿಂದಾಗಿ ಕೆಲಸದಲ್ಲಿ ಒತ್ತಡವನ್ನು ಅನುಭವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಜುಲೈ 31 ರಿಂದ ಸೆಪ್ಟೆಂಬರ್ 24 ರವರೆಗಿನ 3,881 ವೃತ್ತಿಪರ ಉದ್ಯೋಗಿಗಳ ಪ್ರತಿಕ್ರಿಯೆಗಳನ್ನು ಆಧರಿಸಿದ ಸಮೀಕ್ಷೆಯು, ಕಳೆದ 18 ತಿಂಗಳುಗಳಲ್ಲಿ ಬದಲಾವಣೆಯ ಸಮಯಕ್ಕೆ ಅನುಗುಣವಾಗಿ ಕೆಲಸ ಮಾಡುವ ವೃತ್ತಿಪರರ ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ತಿಳಿದುಬಂದಿದೆ.

ಕೆಲಸದ ಒತ್ತಡಕ್ಕೆ ತಮ್ಮ ಪ್ರಾಥಮಿಕ ಕಾರಣಗಳನ್ನು ಹಂಚಿಕೊಳ್ಳಲು ಕೇಳಿದಾಗ, ಪ್ರತಿಕ್ರಿಯಿಸಿದವರು… ‘ವೈಯಕ್ತಿಕ ಅಗತ್ಯತೆಗಳೊಂದಿಗೆ ಕೆಲಸವನ್ನು ಸಮತೋಲನಗೊಳಿಸುವುದು’ (‘balancing work with personal needs’)  (34%) ರಷ್ಟು ಜನ ಒತ್ತಡಕ್ಕೆ ಒಳಗಾಗಿದ್ದಾರೆ, ಅವಶ್ಯಕತೆ ಇರುವಷ್ಟು ಹಣ ಮಾಡದಿರುವುದು’  (‘not making enough money’) (32%), ಮತ್ತು ‘ನಿಧಾನವಾದ ವೃತ್ತಿ ಪ್ರಗತಿ’ (‘slow career advancement’) (25%) ಮೂರು ಕಾರಣಗಳನ್ನು ನೀಡಿದ್ದಾರೆ.

“ಹೆಚ್ಚಿನ ವೃತ್ತಿಪರ ಉದ್ಯೋಗಿಗಳು ಕೆಲಸ-ಜೀವನದ ಸಮತೋಲನವನ್ನು ನಿಭಾಯಿಸಲಾಗದೆ ಒತ್ತಡಕ್ಕೆ ಒಳಗಾಗಿದ್ಧಾರೆ” ಅದರಿಂದ ಹೊರಬರಲು ಅವರಿಗೆ ಹೆಚ್ಚಿನ ನಮ್ಯತೆಯ (flexibility) ಅಗತ್ಯವಿದೆ” ಎಂದು ಲಿಂಕ್ಡ್‌ಇನ್‌ನ ಇಂಡಿಯಾ ಕಂಟ್ರಿ ಮ್ಯಾನೇಜರ್ ಅಶುತೋಷ್ ಗುಪ್ತಾ ಹೇಳಿದ್ದಾರೆ.

“ಆದರೆ ನಮ್ಮ ಸಮೀಕ್ಷೆಯು ಉದ್ಯೋಗಿಗಳಿಗೆ ಏನು ಬೇಕು ಮತ್ತು ಒತ್ತಡವನ್ನು ನಿಭಾಯಿಸಲು ಉದ್ಯೋಗದಾತರು ಏನು ನೀಡುತ್ತಿದ್ದಾರೆ ಎಂಬುದರ ನಡುವಿನ ವಿಶಾಲ ಅಂತರವನ್ನು ಬಹಿರಂಗಪಡಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಸುಮಾರು ಅರ್ಧದಷ್ಟು (47%) ಉದ್ಯೋಗಸ್ಥರು ಸಮಂಜಸವಾದ ಸಮಯದಲ್ಲಿ ಕೆಲಸ ಮುಗಿಸಲು ಆದ್ಯತೆ ನೀಡುತ್ತಾರೆ ಆದರೆ ಕೇವಲ ಮೂರನೇ ಒಂದು ಭಾಗದಷ್ಟು (36%) ಮಾತ್ರ ಕೆಲಸವನ್ನು ಮಾಡಲು ಸಾಧ್ಯ ಎಂದು ಗುಪ್ತಾ ಹೇಳಿದ್ದಾರೆ.

Tags: 1 lakh employeesCovid 19Education and EmploymentEmployeeEmployee provident fundEmployeesemployement generationemployerEmployment Createemployment lossLinked InReservation in EmploymentUnemploymentUrban Employment Guarantee Programmeಕರೋನಾಕೋವಿಡ್-19
Previous Post

RSS ಮುಸಲ್ಮಾನ ವಿರುದ್ಧ ಪ್ರಚೋದಿಸುತ್ತದೆ ಎಂದು ಫೇಸ್ಬುಕ್ಕಿಗೆ ತಿಳಿದಿದ್ದರೂ ಯಾವುದೇ ಮಹತ್ವದ ಕ್ರಮ ತೆಗೆದುಕೊಂಡಿಲ್ಲ – ಫೇಸ್ಬುಕ್ಕಿನ ಮಾಜಿ ಉದ್ಯೋಗಿ ಆರೋಪ

Next Post

ಭಾರತಕ್ಕೆ ಆಗಮಿಸಿದ ಡೆನ್ಮಾರ್ಕ್​ ಪ್ರಧಾನಮಂತ್ರಿ ಮೆಟ್ಟೆ ಫ್ರೆಡ್ರಿಕ್ಸನ್ : ಪ್ರಧಾನಿ ಮೋದಿಯಿಂದ ಸ್ವಾಗತ

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
Next Post
ಭಾರತಕ್ಕೆ ಆಗಮಿಸಿದ ಡೆನ್ಮಾರ್ಕ್​ ಪ್ರಧಾನಮಂತ್ರಿ ಮೆಟ್ಟೆ ಫ್ರೆಡ್ರಿಕ್ಸನ್ : ಪ್ರಧಾನಿ ಮೋದಿಯಿಂದ ಸ್ವಾಗತ

ಭಾರತಕ್ಕೆ ಆಗಮಿಸಿದ ಡೆನ್ಮಾರ್ಕ್​ ಪ್ರಧಾನಮಂತ್ರಿ ಮೆಟ್ಟೆ ಫ್ರೆಡ್ರಿಕ್ಸನ್ : ಪ್ರಧಾನಿ ಮೋದಿಯಿಂದ ಸ್ವಾಗತ

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada