• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಿಕ್ಕರ್​ ಗೇಟ್​​: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ಗೆ ಬಿಗ್ ರಿಲೀಫ್​..

ಪ್ರತಿಧ್ವನಿ by ಪ್ರತಿಧ್ವನಿ
September 13, 2024
in Top Story, ಅಭಿಮತ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ದೆಹಲಿ ಸಿಎಂ ಆಗಿರುವ ಅರವಿಂದ್​ ಕೇಜ್ರಿವಾಲ್​ ಅವರನ್ನು ಸಿಬಿಐ ( Central Bureau of Investigation ) ತನಿಖಾ ತಂಡ ಮದ್ಯನೀತಿ ಹಗರಣದಲ್ಲಿ ಬಂಧಿಸಿದ್ದು, ಇಂದು ಸುಪ್ರೀಂಕೋರ್ಟ್​ನಲ್ಲಿ ಜಾಮೀನು ಮಂಜೂರಾಗಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್​ ಮತ್ತು ಉಜ್ಜಲ್​ ಭುಯ್ಯಾನ್​ ನೇತೃತ್ವದ ಪೀಠ ಸೆಪ್ಟೆಂಬರ್​ 5 ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಲಾಗಿತ್ತು.

ADVERTISEMENT

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧನದಿಂದ ನ್ಯಾಯಮೂರ್ತಿ ಸಂಜೀವ್​ ಖನ್ನಾ ಪೀಠ ಜಾಮೀನು ಮಂಜೂರು ಮಾಡಿತ್ತು. ಆದರೂ ಸಿಬಿಐ ಕೇಸ್​ನಿಂದ ಅರವಿಂದ್​ ಕೇಜ್ರಿವಾಲ್​ಗೆ ರಿಲೀಫ್​ ಸಿಕ್ಕಿರಲಿಲ್ಲ. ಇದೀಗದ ಸುಪ್ರೀಂಕೋರ್ಟ್​ ಸಿಬಿಐ ಬಂಧನಕ್ಕೂ ಜಾಮೀನು ಮಂಜೂರು ಮಾಡಿದ್ದು, ದೆಹಲಿ ಸಿಎಂ ಕೇಜ್ರಿವಾಲ್​ಗೆ ರಿಲೀಫ್​ ಸಿಕ್ಕಂತಾಗಿದೆ.

AAP ಮುಖ್ಯಸ್ಥರಾಗಿರುವ ಅರವಿಂದ್​ ಕೇಜ್ರಿವಾಲ್​ ಅವರನ್ನು ಮೊದಲಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧನ ಮಾಡಿದ್ದರು. ಆ ಬಳಿಕ ಜುಲೈ 12ರಂದು ಸಿಬಿಐ ಅದೇ ಕೇಸ್​ನಲ್ಲಿ ಅರೆಸ್ಟ್​ ಮಾಡಿತ್ತು. ಜಾರಿ ನಿರದದೇಶನಾಲಯ Enforcement Directorate ಕೇಸ್​ನಲ್ಲಿ ಜಾಮೀನು ಸಿಕ್ಕರೂ ಸಿಬಿಐ ಕೇಸ್​ನಲ್ಲಿ ಬಂಧನದಲ್ಲೇ ಇರುವಂತಾಗಿತ್ತು. ಈ ನಡುವೆ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಕೆಲವು ದಿನಗಳ ಕಾಲ ಪ್ರಚಾರಕ್ಕೆ ಸುಪ್ರೀಂಕೋರ್ಟ್​ ಅವಕಾಶ ಮಾಡಿಕೊಟ್ಟಿತ್ತು.

Tags: AAPArvind KejriwalBJPCongress PartyDelhiLiqour Price HikeNarendra ModiRahul Gandhiನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಸಿಗುತ್ತಾ?: ಇಂದು ಸುಪ್ರೀಂ ತೀರ್ಪು

Next Post

ಹಿಂದೂಗಳು ತಲ್ವಾರ್ ಹಿಡಿಯಲು ಸಿದ್ಧರಾಗಿ – ಕಿಡಿ ಹೊತ್ತಿಸಿದ ಪ್ರತಾಪ್ ಸಿಂಹ !

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಹಿಂದೂಗಳು ತಲ್ವಾರ್ ಹಿಡಿಯಲು ಸಿದ್ಧರಾಗಿ – ಕಿಡಿ ಹೊತ್ತಿಸಿದ ಪ್ರತಾಪ್ ಸಿಂಹ !

ಹಿಂದೂಗಳು ತಲ್ವಾರ್ ಹಿಡಿಯಲು ಸಿದ್ಧರಾಗಿ - ಕಿಡಿ ಹೊತ್ತಿಸಿದ ಪ್ರತಾಪ್ ಸಿಂಹ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada