Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಡಿಕೆಶಿ ಮನೆ ದೇವರ ಮಾತು ಕೇಳಿ ಒಂದೇ ಕಡೆ ಸ್ಪರ್ಧಿಸಲಿ: ಸಚಿವ ಮುನಿರತ್ನ

ಪ್ರತಿಧ್ವನಿ

ಪ್ರತಿಧ್ವನಿ

January 13, 2023
Share on FacebookShare on Twitter

ಕೋಲಾರ: ಎರಡು ಕಡೆ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯ ಮನೆ ದೇವರ ನುಡಿ ವಿಚಾರ ಕುರಿತಂತೆ ಕೋಲಾರದಲ್ಲಿ ಉಸ್ರುವಾರಿ ಸಚಿವ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆಶಿ ಮನೆದೇವ್ರು ಹೇಳಿದಂತೆ ಒಂದು ಕಡೆ ಸಿದ್ದರಾಮಯ್ಯ ನಿಲ್ಲಲಿ, ಸಿದ್ದರಾಮಯ್ಯ ಮನೆದೇವ್ರು ಹೇಳಿದಂತೆ ಎರಡು ಕಡೆ ನಿಂತರೆ ಎಡವಟ್ಟಾಗುತ್ತೆ. ಡಿಕೆಶಿ ಹೇಳಿದಂತೆ ಕೋಲಾರ ಜಿಲ್ಲೆಯನ್ನ ಸಿದ್ದರಾಮಯ್ಯ ಬಿಡಲಿ. ಕೋಲಾರದಲ್ಲಿ ಬಿಜೆಪಿಗೆ ಜೆಡಿಎಸ್ ಎದುರಾಳಿ, ಇಲ್ಲಿ ಕಾಂಗ್ರೆಸ್ ಲೆಕ್ಕಕ್ಕಿಲ್ಲ ಎಂದು ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ದಾರಿ ತಪ್ಪಿದ್ದ ಕುಮಾರಸ್ವಾಮಿ ವಿಷಾದ, ಕಲ್ಲಡ್ಕದಲ್ಲಿ ಮನಪರಿವರ್ತನೆ..!

ಮೌಲ್ವಿ ವಿಷಯ ಕೆಣಕಿ ‘ಟೋಪಿ’ಯಲ್ಲಿ ತಗಲಾಕ್ಕೊಂಡ ಯತ್ನಾಳ್..!

BSPಯಿಂದ ಲೋಕಸಭಾ ಸಂಸದ ಡ್ಯಾನಿಶ್‌ ಅಲಿ ಉಚ್ಛಾಟನೆ

ಸಿದ್ದರಾಮಯ್ಯ ಅವರನ್ನ ಯಾಮಾರಿಸಿ ಕೋಲಾರಕ್ಕೆ ಕರೆತರಲಾಗ್ತಿದೆ. ಸಿದ್ದರಾಮಯ್ಯ ಸೋಲಿಸಲು ಒಳಸಂಚಿನಿಂದ ಕೆಲ ಕಾಂಗ್ರೆಸ್ ನಾಯಕರು ಕೋಲಾರಕ್ಕೆ ಆಹ್ವಾನಿಸಿದ್ದಾರೆ. ಕೋಲಾರ ಸ್ಪರ್ಧೆ ವಿಚಾರದಲ್ಲಿ ಸಿದ್ದರಾಮಯ್ಯ ಎಚ್ಚರಿಕೆ ಹೆಜ್ಜೆ ಇಡಬೇಕು. ಸಿದ್ದರಾಮಯ್ಯ ಎದುರಿಸಲು ಬಿಜೆಪಿ ಸನ್ನದ್ದವಾಗಿದೆ. ಸಂಕ್ರಾಂತಿ ನಂತರ ಕೋಲಾರ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಮುನಿರತ್ನ ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದ್ರು ಸ್ಪರ್ಧೆ ಮಾಡಬಹುದು. ಸಿದ್ದರಾಮಯ್ಯ ಅವರು ಈವರೆಗೂ ಒಂದೇ ಒಂದು ಕ್ಷೇತ್ರದಲ್ಲಿ ನಿಂತಿಲ್ಲ ಪ್ರತೀ ಚುನಾವಣೆಗೂ ಒಂದೊಂದು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ವರುಣಾ, ಚಾಮುಂಡೇಶ್ವರಿ ಬಾದಾಮ..ಇದೀಗ ಕೋಲಾರ ಕ್ಷೇತ್ರದಲ್ಲಿ ನಿಂತಿದ್ದಾರೆ. ರಾಜೀಕೀಯ ಜೀವನದಲ್ಲಿ ಒಂದು ಕಡೆ ನೆಲೆಯೂರಬೇಕು, ಆ ಕ್ಷೇತ್ರಕ್ಕೆ ನಮ್ಮ ಕೊಡುಗೆ ಹೆಚ್ಚಾಗಿರಬೇಕು. ಸಿದ್ದರಾಮಯ್ಯ ಯಾಕೆ ಪದೇ ಪದೇ ಕ್ಷೇತ್ರ ಬದಲಾವಣೆ ಮಾಡ್ತಾರೆ ಗೊತ್ರಿಲ್ಲ. ಕೆಲವು ಹಿರಿಯರು ಒಂದೇ ಕ್ಷೇತ್ರದಲ್ಲಿ ಏಳು ಬಾರಿ ಗೆದ್ದಿರುವ ಉದಾಹರಣೆ ಇದೆ.

ಕ್ಷೇತ್ರ ಬದಲಾವಣೆ ಮಾಡೋದು ಒಳ್ಳೆ ಸಂದೇಶ ಅಲ್ಲ, ಕೋಲಾರ ಕ್ಷೇತ್ರವನ್ನ ಆಯ್ಕೆ ಮಾಡಿಕೊಂಡಿರೋದು ತಪ್ಪು ನಿರ್ಧಾರ ಎಂದು ಮುನಿರತ್ನ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ 40 ಸಾವಿರ ಮತದಾರರು ನನ್ನನ್ನ ಗೆಲಿಸ್ತಾರೆ ಎಂದು ಕೋಲಾರಕ್ಕೆ ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಇಲ್ಲಿನ ಶಾಸಕರು ಮುಖಂಡರು ದಾರಿ ತಪ್ಪಿಸುತ್ತಿದ್ದಾರೆ. ಸಿದ್ದರಾಮಯ್ಯನವರನ್ನ ಮುಗಿಸಲು ಷಡ್ಯಂತ್ರ ಮಾಡಿದ್ದಾರೆ. ಅವರು ಇದನ್ನ ಸೂಕ್ಮವಾಗಿ ಆರ್ಥ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
6248
Next
»
loading
play
M Lakshman Press Meet: ರಾಜ್ಯದಲ್ಲಿ ಬರ ಪರಿಸ್ಥಿತಿಯಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ.
play
M Lakshman Press Meet: ರಾಜ್ಯದಲ್ಲಿ ಬರ ಪರಿಸ್ಥಿತಿಯಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ.
«
Prev
1
/
6248
Next
»
loading

don't miss it !

ಪ್ರಜಾಪ್ರಭುತ್ವ ಸಂವಿಧಾನ ಮತ್ತು ಮಾನವ ಹಕ್ಕುಗಳು : ನಾ ದಿವಾಕರ ಅವರ ಬರಹ
ದೇಶ

ಪ್ರಜಾಪ್ರಭುತ್ವ ಸಂವಿಧಾನ ಮತ್ತು ಮಾನವ ಹಕ್ಕುಗಳು : ನಾ ದಿವಾಕರ ಅವರ ಬರಹ

by Prathidhvani
December 10, 2023
ಇವತ್ತು ರಾತ್ರಿಯೇ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ
Top Story

ಇವತ್ತು ರಾತ್ರಿಯೇ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ

by Prathidhvani
December 4, 2023
ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್ ಮರ್ಡರ್ ಕೇಸ್- ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂ ಸೂಚನೆ
ಕರ್ನಾಟಕ

ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್ ಮರ್ಡರ್ ಕೇಸ್- ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂ ಸೂಚನೆ

by Prathidhvani
December 6, 2023
ದಿಕ್ಕು ತಪ್ಪಿಸುವ TV NEWS ಮಾದ್ಯಮದ ಚರ್ಚೆಗಳು
ಅಂಕಣ

ದಿಕ್ಕು ತಪ್ಪಿಸುವ TV NEWS ಮಾದ್ಯಮದ ಚರ್ಚೆಗಳು

by ಡಾ | ಜೆ.ಎಸ್ ಪಾಟೀಲ
December 4, 2023
ಎಲ್ಲಾ ನಾಯಕತ್ವವನ್ನು ಹಳೆ ಮೈಸೂರಿಗೆ ಕೊಟ್ರೆ, ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? : ಯತ್ನಾಳ್ ಕಿಡಿ
ಕರ್ನಾಟಕ

ಎಲ್ಲಾ ನಾಯಕತ್ವವನ್ನು ಹಳೆ ಮೈಸೂರಿಗೆ ಕೊಟ್ರೆ, ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? : ಯತ್ನಾಳ್ ಕಿಡಿ

by Prathidhvani
December 5, 2023
Next Post
ವಿಧಾನಸೌಧದ ಮುಂಭಾಗದಲ್ಲಿ ಬಸವಣ್ಣ, ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಭೂಮಿಪೂಜೆ ನೆರವೇರಿಸಿದ ಸಿಎಂ

ವಿಧಾನಸೌಧದ ಮುಂಭಾಗದಲ್ಲಿ ಬಸವಣ್ಣ, ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಭೂಮಿಪೂಜೆ ನೆರವೇರಿಸಿದ ಸಿಎಂ

ಸಾರಾ ಅಬೂಬಕರ್‌ಗೆ ಸರ್ಕಾರ ಸರಿಯಾದ ಗೌರವ ಸಲ್ಲಿಸಿಲ್ಲ: ಚಿಂತಕರು, ಸಾಹಿತಿಗಳ ಕಳವಳ

ಸಾರಾ ಅಬೂಬಕರ್‌ಗೆ ಸರ್ಕಾರ ಸರಿಯಾದ ಗೌರವ ಸಲ್ಲಿಸಿಲ್ಲ: ಚಿಂತಕರು, ಸಾಹಿತಿಗಳ ಕಳವಳ

ಶಿವಮೊಗ್ಗ ಅಕ್ರಮ ಕಸಾಯಿಖಾನೆ 7 ಹಸುಗಳ ಬರ್ಬರ ಹತ್ಯೆ ..!

ಶಿವಮೊಗ್ಗ ಅಕ್ರಮ ಕಸಾಯಿಖಾನೆ 7 ಹಸುಗಳ ಬರ್ಬರ ಹತ್ಯೆ ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist