• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ಅಂಗನವಾಡಿ, LKG & UKG ಆರಂಭ : ಪುಟಾಣಿಗಳಲ್ಲಿ ಮನೆ ಮಾಡಿದ ಸಂಭ್ರಮ!

ಕರ್ಣ by ಕರ್ಣ
November 8, 2021
in ಕರ್ನಾಟಕ
0
ನೆವೆಂಬರ್ 8 ರಿಂದ ರಾಜ್ಯದ ಎಲ್ಲಾ ಅಂಗನವಾಡಿ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ಆರಂಭ
Share on WhatsAppShare on FacebookShare on Telegram

ಇಂದಿನಿಂದ ಶಾಲೆಯಲ್ಲಿ ಪುಟಾಣಿ ಮಕ್ಕಳ ಕಲರವ ಕೇಳಿಸಲಿದೆ. ಇವತ್ತು ಅಂಗನವಾಡಿಗಳು, LKG ಮತ್ತು UKG ಭೌತಿಕ ತರಗತಿಗಳು ಆರಂಭಗೊಳ್ಳಲಿವೆ. ಕೊರೊನಾ ಹಿನ್ನೆಲೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಪುಟಾಣಿಗಳು ಶಾಲೆಗೆ ಬಂದಿರಲಿಲ್ಲ. ಸದ್ಯ ಕೊರೊನಾ ತೀವ್ರತೆ ಕಡಿಮೆಯಾದ ಹಿನ್ನೆಲೆ ಸರ್ಕಾರ LKG, UKG ಆರಂಭಕ್ಕೆ ಅನುಮತಿ ನೀಡಿದೆ, ಮೊದಲ ಬಾರಿಗೆ ಮಕ್ಕಳು ಶಾಲೆಗೆ ಹೋಗುತ್ತಿರುವ ಕಾರಣ ಪೋಷಕರಲ್ಲಿ ಸಂಭ್ರಮ ಮನೆ ಮಾಡಿದೆ. ಜೂನ್ ತಿಂಗಳು ಈ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಬೇಕಿತ್ತು. ಆದ್ರೆ ಮಹಾಮಾರಿಯಿಂದ ಈ ಅದ್ಭುತ ಕ್ಷಣ ಮುಂದೂಡಿಕೆಯಾಗುತ್ತಾ ಬಂದಿತ್ತು. ಸದ್ಯ ಸರ್ಕಾರ ಶಾಲೆ ಆರಂಭಕ್ಕೆ ಮಾರ್ಗಸೂಚಿ ಸಹ ಪ್ರಕಟಿಸಿದೆ.

ADVERTISEMENT

ವಾರದಲ್ಲಿ ಎರಡು ದಿನ ಮಕ್ಕಳಿಗೆ ರಜೆ ನೀಡಬೇಕು. ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ ಅವಧಿಗೆ ವೇಳಾಪಟ್ಟಿ ನಿಗಧಿ ಮಾಡಿಕೊಳ್ಳುವಂತೆ ಹೇಳಲಾಗಿದೆ. ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಕಂಡು ಬಂದಲ್ಲಿ ಶಾಲೆಯನ್ನು ಮುಚ್ಚಿ ಸ್ಯಾನಿಟೈಸ್ ಮಾಡಿ ಸ್ಥಳೀಯ ಆರೋಗ್ಯಾಧಿಕಾರಿಗಳ ಮಾರ್ಗದರ್ಶನದಂತೆ ಶಾಲೆ ಆರಂಭಿಸಬೇಕು.

ಶಾಲೆಗೆ ಹಾಜರಾಗುವ ಪ್ರತಿ ಮಗುವಿನ ಆರೋಗ್ಯದ ಬಗ್ಗೆ ಶಿಕ್ಷಕರು ಕಡ್ಡಾಯವಾಗಿ ಗಮನ ನೀಡಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶದ ಜೊತೆ ಶಾಲೆಗಳು ಮತ್ತು ಪೋಷಕರು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಸಹ ಸರ್ಕಾರ ಬಿಡುಗಡೆಗೊಳಿಸಿದೆ.

ಪೂರ್ಣ ಪ್ರಮಾಣದ ಶಾಲೆ ಆರಂಭಕ್ಕೆ ಪೋಷಕರಲ್ಲಿ ಮಿಶ್ರ ಪ್ರತಿಕ್ರಿಯೆ!

ಶಾಲೆ ಆರಂಭಕ್ಕೆ ಬಹುತೇಕ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳು ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಆರಂಭಿಸಿತ್ತು. ಇದೀಗ LKG ಹಾಗೂ UKG ಸಹ ಆರಂಭಿಸಲು ಅನುಮತಿ ನೀಡಿದೆ. ಶಾಲೆಗಳ ಜೊತೆಯಲ್ಲಿ ಪೋಷಕರು ಸಹ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಬೇಕು. ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣಿಸುತ್ತಲೇ ವೈದ್ಯರ ಸಲಹೆ ಪಡೆದುಕೊಳ್ಳಿ. ಕೆಲ ಪೋಷಕರಿಗೆ ಈಗಲೂ ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಬಗ್ಗೆ ಆತಂಕವಿದ್ದು, ಮಕ್ಕಳ ವೈದ್ಯರಿಗೆ ಕರೆ ಮಾಡುವ ಪೋಷಕರು ಶಾಲೆಯಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೋಷಕರ ಭಯ ಹೋಗಲಾಡಿಸುತ್ತಿರುವ ವೈದ್ಯರು, ಮಕ್ಕಳನ್ನು ಶಾಲೆಗೆ ಕಳಿಸಿ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಆನ್‌ಲೈನ್ ಕಲಿಕೆಯು ಶಾಶ್ವತ ಪರಿಹಾರವಲ್ಲ!

ಮಕ್ಕಳನ್ನು ಬೇರೆಡೆಗೆ ಕರೆದೊಯ್ಯುತ್ತಿದ್ದರೂ, ಅನೇಕ ಪೋಷಕರು ತಮ್ಮ ಮಕ್ಕಳನ್ನುಶಾಲೆಗೆ ಕಳುಹಿಸುವ ಬಗ್ಗೆ ಚಿಂತಿತರಾಗಿದ್ದಾರೆ. ವೈರಸ್‌ನ ಭಯ ಇನ್ನೂ ವಾಸ್ತವವಾಗಿದೆ. ಮಕ್ಕಳಲ್ಲಿ ಕಲಿಕೆಯ ನಷ್ಟದ ಬಗ್ಗೆ ಮತ್ತು ಆನ್‌ಲೈನ್ ಕಲಿಕೆಯು ಶಾಶ್ವತ ಪರಿಹಾರವಲ್ಲ ಎಂಬುದನ್ನು ನಾವು ಪೋಷಕರಿಗೆ ವಿವರಿಸುತ್ತೇವೆ. ಮಕ್ಕಳಲ್ಲಿ ಕಲಿಕೆಯ ನಷ್ಟದ ಬಗ್ಗೆ ಮತ್ತು ಆನ್‌ಲೈನ್ ಕಲಿಕೆಯು ಶಾಶ್ವತ ಪರಿಹಾರವಲ್ಲ ಎಂಬುದನ್ನು ನಾವು ಪೋಷಕರಿಗೆ ವಿವರಿಸುತ್ತೇವೆ ಎಂದು ಇಂಡಿಯಾ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್‌ (IAP)ನಕಾರ್ಯಕಾರಿ ಸಮಿತಿಯ ಅಧ್ಯಕ್ಷೆ, ಕರ್ನಾಟಕ, ಡಾ. ಪ್ರೀತಿ ಎಂ ಗಲಗಲಿ ಹೇಳಿದ್ದಾರೆ. ದಿನಾಂಕ ನವೆಂಬರ್ 8, 2021 ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ LKG ಮತ್ತು UKG ತರಗತಿಗಳಿಗೆ ಅರ್ಧ ದಿನ ಭೌತಿಕ ತರಗತಿ ಆರಂಭಿಸಲಾಗುತ್ತಿದೆ ಕೋವಿಡ್-19 ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲುಕೂಗಳಲ್ಲಿ ಮಾತ್ರ ಶಾಲೆ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.

Tags: AnganavadiKannada SchoolsKarnataka GovernmentLkg
Previous Post

ಬಿಟ್ ಕಾಯಿನ್ ಪ್ರಕರಣ ಆರೋಪಿ ಶ್ರೀಕಿ ಮತ್ತು ವಿಷ್ಣು ಭಟ್ ಡ್ರಗ್ಸ್ ಸೇವಿಸಿರುವುದು ದೃಢ – ಬೆಂಗಳೂರು ಡಿಸಿಪಿ

Next Post

ಅಪನಗದೀಕರಣಕ್ಕೆ ಐದು ವರ್ಷ: ಆರ್ಥಿಕತೆ ಚೇತರಿಕೆಯ ಹುಸಿ ಕನಸು ಬಿತ್ತುತ್ತಿರುವ ಮೋದಿ ಸರ್ಕಾರ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಅಪನಗದೀಕರಣಕ್ಕೆ ಐದು ವರ್ಷ: ಆರ್ಥಿಕತೆ ಚೇತರಿಕೆಯ ಹುಸಿ ಕನಸು ಬಿತ್ತುತ್ತಿರುವ ಮೋದಿ ಸರ್ಕಾರ

ಅಪನಗದೀಕರಣಕ್ಕೆ ಐದು ವರ್ಷ: ಆರ್ಥಿಕತೆ ಚೇತರಿಕೆಯ ಹುಸಿ ಕನಸು ಬಿತ್ತುತ್ತಿರುವ ಮೋದಿ ಸರ್ಕಾರ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada