• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಕ್ಕೆ ಕುಡಿಯುವ ನೀರಿನ ಯೋಜನೆಗಳಿಗೆ ವಿಶ್ವಬ್ಯಾಂಕ್‌ನಿಂದ ಸಾಲ..!

Any Mind by Any Mind
December 22, 2022
in ಕರ್ನಾಟಕ
0
ರಾಜ್ಯಕ್ಕೆ ಕುಡಿಯುವ ನೀರಿನ ಯೋಜನೆಗಳಿಗೆ ವಿಶ್ವಬ್ಯಾಂಕ್‌ನಿಂದ ಸಾಲ..!
Share on WhatsAppShare on FacebookShare on Telegram

ರಾಜ್ಯದ ಕುಡಿಯುವ ನೀರಿನ ಯೋಜನೆಗಳಿಗೆ 51.1 ಕೋಟಿ ಸಾಲವನ್ನು ಅನುಮೋದಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿಶ್ವಬ್ಯಾಂಕ್ ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದೆ.

ADVERTISEMENT

ಮುಖ್ಯಮಂತ್ರಿಗಳ ಗೃಹ ಕಚೇರಿಗೆ ವಿಶ್ವಬ್ಯಾಂಕ್​ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ ನೇತೃತ್ವದ ನಿಯೋಗ ಭೇಟಿ ನೀಡಿ ಸಿಎಂ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿತು.

ರಾಜ್ಯದ ಕುಡಿಯುವ ನೀರಿನ ಯೋಜನೆಗಳಿಗೆ 51.1 ಕೋಟಿ ಸಾಲವನ್ನು ಅನುಮೋದಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿಶ್ವಬ್ಯಾಂಕ್ ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದೆ.

ನಗರ ನೀರು ಸರಬರಾಜು ನಿರ್ವಹಣಾ ಯೋಜನೆಗೆ ಹೆಚ್ಚುವರಿಯಾಗಿ 15ಕೋಟಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯನ್ನು ಹೆಚ್ಚಿಸಲು ಕರ್ನಾಟಕ ಗ್ರಾಮೀಣ ಕುಡಿಯುವ ನೀರಿನ ಯೋಜನೆಗೆ 36 ಕೋಟಿ ಸಾಲವನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ವಿಶ್ವಬ್ಯಾಂಕ್ ಇದೆ ಎನ್ನುವ ಮಾಹಿತಿಯನ್ನು ಕೊಮೆ ಹಂಚಿಕೊಡಿದ್ದಾರೆ ಎನ್ನಲಾಗಿದೆ..

ಈ ಎರಡು ವ್ಯಾಪ್ತಿಯ ಯೋಜನೆಗಳು ಮುಂದಿನ 5ರಿಂದ 8 ವರ್ಷ ಅವಧಿಯಲ್ಲಿ ಅನುಷ್ಠಾನಗೊಳ್ಳಲಿವೆ ಅಂತಾರಾಷ್ಟ್ರೀಯ ಪುನರ್ ನಿರ್ಮಾಣ ಮತ್ತು ಅಭಿವೃದ್ಧಿ ಬ್ಯಾಂಕ್ ಮೂಲಕ ಸಾಲದ ಹಣವನ್ನು ಒದಗಿಸಲಾಗುತ್ತದೆ.

Tags: Congress Partyಕುಡಿಯುವ ನೀರಿನ ಯೋಜನೆಬಸವರಾಜ್ ಬೊಮ್ಮಾಯಿಬಿಜೆಪಿವಿಶ್ವಬ್ಯಾಂಕ್‌
Previous Post

ಇ-ಬೈಕ್‌ ಟ್ಯಾಕ್ಸಿಗೆ ಸರ್ಕಾರ ಅಸ್ತು:100 ಇ-ಬೈಕ್‌ ರಸ್ತೆಗಿಳಿಸಲು ನಿರ್ಧಾರ

Next Post

ಹಳೇ ಜೋಡೆತ್ತು ಮತ್ತೆ ಕೈ ಕೈ ಹಿಡಿದುಕೊಂಡು ದೋಸ್ತಿ ಮಾಡ್ತಾರಾ ?

Related Posts

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’
ಕರ್ನಾಟಕ

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

by ಪ್ರತಿಧ್ವನಿ
November 18, 2025
0

ಬೆಳಗಾವಿ: ರಾಜ್ಯ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್, ಸಂಪುಟ ಪುನಾರಚನೆ...

Read moreDetails
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

November 18, 2025
Next Post
ಹಳೇ ಜೋಡೆತ್ತು ಮತ್ತೆ ಕೈ ಕೈ ಹಿಡಿದುಕೊಂಡು ದೋಸ್ತಿ ಮಾಡ್ತಾರಾ ?

ಹಳೇ ಜೋಡೆತ್ತು ಮತ್ತೆ ಕೈ ಕೈ ಹಿಡಿದುಕೊಂಡು ದೋಸ್ತಿ ಮಾಡ್ತಾರಾ ?

Please login to join discussion

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada