• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿಕ್ಕಣ್ಣ, ದರ್ಶನ್ ರಿಂದ ಸ್ಟೋನಿ ಬ್ರೂಕ್ ಪಬ್ ನಲ್ಲಿ ಸ್ಥಳ ಮಹಜರು

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಕರ್ನಾಟಕ, ಸಿನಿಮಾ
0
ಚಿಕ್ಕಣ್ಣ, ದರ್ಶನ್ ರಿಂದ ಸ್ಟೋನಿ ಬ್ರೂಕ್ ಪಬ್ ನಲ್ಲಿ ಸ್ಥಳ ಮಹಜರು
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದರ್ಶನ್ ಆಂಡ್ ಟೀಮ್ ಪೊಲೀಸರ ವಶದಲ್ಲಿದ್ದಾರೆ. ಕೊಲೆಗೂ ಮುನ್ನ ದರ್ಶನ್‌ ಮತ್ತು ಗ್ಯಾಂಗ್‌ನ ಸದಸ್ಯರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ ನಲ್ಲಿ (Stonny Brook Pub) ಪೊಲೀಸರು ಮಹಜರು ನಡೆಸಿದ್ದಾರೆ.

ADVERTISEMENT

ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು (Annapurneshwari Nagar Police) ನಟ ದರ್ಶನ್, ರೆಸ್ಟೊರೆಂಟ್ ಮಾಲೀಕ ವಿನಯ್, ಪ್ರದೂಶ್, ಪವನ್ ಸೇರಿದಂತೆ ಆರೋಪಿಗಳಿಂದ ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿಗಳನ್ನು ಎಸಿಪಿ ಭರತ್‌ ರೆಡ್ಡಿ ನೇತೃತ್ವದಲ್ಲಿ ಸ್ಥಳ ಮಹಜರಿಗಾಗಿ ಕರೆತರಲಾಗಿತ್ತು. ಕಾಮಿಡಿ ನಟ ಚಿಕ್ಕಣ್ಣ ಪಾರ್ಟಿ ವೇಳೆ ಇದ್ದರು ಎಂಬ ಕಾರಣಕ್ಕೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು.

ಈ ವೇಳೆ ಪಬ್ ನ ಮೂಲೆ ಮೂಲೆಯಿಂದಲೂ ಮಾಹಿತಿ ಕಲೆ ಹಾಕಲಾಯಿತು. ದರ್ಶನ್‌ ಮತ್ತು ಗ್ಯಾಂಗ್‌ ಆರೋಪಿಗಳ ಜೊತೆಗೆ ಹಾಸ್ಯನಟ ಚಿಕ್ಕಣ್ಣ (Chikkanna) ರಿಂದಲೂ ಪೊಲೀಸರು ಮಾಹಿತಿ ಕಲೆ ಹಾಕಿದರು. ದರ್ಶನ್‌ ಮತ್ತು ಗ್ಯಾಗ್‌ ಅವರನ್ನು ಪೊಲೀಸರು ಸ್ಟೋನಿ ಬ್ರೂಕ್‌ ಪಬ್‌ಗೆ ಕರೆತರುವ 2 ಗಂಟೆಗೂ ಮುನ್ನವೇ ಪೊಲೀಸರು, ಚಿಕ್ಕಣ್ಣ ಕರೆತಂದು ಸ್ಥಳ ಮಹಜರು ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ಪಬ್‌ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿತ್ತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್‌ (Darshan) ಗ್ಯಾಂಗ್‌ ಬಂಧನವಾದ ನಂತರ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್‌ ನೀಡಿದ್ದರು. ಹೀಗಾಗಿ ಚಿಕ್ಕಣ್ಣ ವಿಚಾರಣೆಗೆ ಹಾಜರಾಗಿದ್ದರು. ರೇಣುಕಾಸ್ವಾಮಿ ಕೊಲೆಯಾಗುವುದಕ್ಕೂ ಮುನ್ನ ದರ್ಶನ್ ಹಾಗೂ ಚಿಕ್ಕಣ್ಣ ಸೇರಿದಂತೆ ಹಲವರು ಇದೇ ಪಬ್ ನಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ.

Tags: Annapurneshwari Nagar PoliceChikkannaDarshanRenukaswamy Murder CasesandalwoodStonny Brook Pub
Previous Post

ಚುನಾವಣಾ ಬೆಟ್ಟಿಂಗ್; ಜಗನ್ಮೋಹನ್ ರೆಡ್ಡಿ ಗೆದ್ದಿದ್ದಕ್ಕೆ ಊರು ಬಿಟ್ಟಿದ್ದ ಮಹಿಳೆ, ಚಂದ್ರಬಾಬು ಗೆಲ್ಲುತ್ತಿದ್ದಂತೆ ಗ್ರಾಮಕ್ಕೆ

Next Post

ರೇಣುಕಾಸ್ವಾಮಿಯ ಮೊಬೈಲ್ ಎಸೆದಿದ್ದ ಸ್ಥಳದಲ್ಲಿ ಪರಿಶೀಲನೆ..!

Related Posts

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?
Top Story

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

by ಪ್ರತಿಧ್ವನಿ
July 14, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದರು. https://youtu.be/_88MGrTJXb0?si=TMbaKMg2Dn5lzJUR ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ...

Read moreDetails
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

July 14, 2026
Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

July 14, 2026
ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

July 14, 2026
Next Post

ರೇಣುಕಾಸ್ವಾಮಿಯ ಮೊಬೈಲ್ ಎಸೆದಿದ್ದ ಸ್ಥಳದಲ್ಲಿ ಪರಿಶೀಲನೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada