• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿಕ್ಕಣ್ಣ, ದರ್ಶನ್ ರಿಂದ ಸ್ಟೋನಿ ಬ್ರೂಕ್ ಪಬ್ ನಲ್ಲಿ ಸ್ಥಳ ಮಹಜರು

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಕರ್ನಾಟಕ, ಸಿನಿಮಾ
0
ಚಿಕ್ಕಣ್ಣ, ದರ್ಶನ್ ರಿಂದ ಸ್ಟೋನಿ ಬ್ರೂಕ್ ಪಬ್ ನಲ್ಲಿ ಸ್ಥಳ ಮಹಜರು
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದರ್ಶನ್ ಆಂಡ್ ಟೀಮ್ ಪೊಲೀಸರ ವಶದಲ್ಲಿದ್ದಾರೆ. ಕೊಲೆಗೂ ಮುನ್ನ ದರ್ಶನ್‌ ಮತ್ತು ಗ್ಯಾಂಗ್‌ನ ಸದಸ್ಯರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ ನಲ್ಲಿ (Stonny Brook Pub) ಪೊಲೀಸರು ಮಹಜರು ನಡೆಸಿದ್ದಾರೆ.

ADVERTISEMENT

ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು (Annapurneshwari Nagar Police) ನಟ ದರ್ಶನ್, ರೆಸ್ಟೊರೆಂಟ್ ಮಾಲೀಕ ವಿನಯ್, ಪ್ರದೂಶ್, ಪವನ್ ಸೇರಿದಂತೆ ಆರೋಪಿಗಳಿಂದ ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿಗಳನ್ನು ಎಸಿಪಿ ಭರತ್‌ ರೆಡ್ಡಿ ನೇತೃತ್ವದಲ್ಲಿ ಸ್ಥಳ ಮಹಜರಿಗಾಗಿ ಕರೆತರಲಾಗಿತ್ತು. ಕಾಮಿಡಿ ನಟ ಚಿಕ್ಕಣ್ಣ ಪಾರ್ಟಿ ವೇಳೆ ಇದ್ದರು ಎಂಬ ಕಾರಣಕ್ಕೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು.

ಈ ವೇಳೆ ಪಬ್ ನ ಮೂಲೆ ಮೂಲೆಯಿಂದಲೂ ಮಾಹಿತಿ ಕಲೆ ಹಾಕಲಾಯಿತು. ದರ್ಶನ್‌ ಮತ್ತು ಗ್ಯಾಂಗ್‌ ಆರೋಪಿಗಳ ಜೊತೆಗೆ ಹಾಸ್ಯನಟ ಚಿಕ್ಕಣ್ಣ (Chikkanna) ರಿಂದಲೂ ಪೊಲೀಸರು ಮಾಹಿತಿ ಕಲೆ ಹಾಕಿದರು. ದರ್ಶನ್‌ ಮತ್ತು ಗ್ಯಾಗ್‌ ಅವರನ್ನು ಪೊಲೀಸರು ಸ್ಟೋನಿ ಬ್ರೂಕ್‌ ಪಬ್‌ಗೆ ಕರೆತರುವ 2 ಗಂಟೆಗೂ ಮುನ್ನವೇ ಪೊಲೀಸರು, ಚಿಕ್ಕಣ್ಣ ಕರೆತಂದು ಸ್ಥಳ ಮಹಜರು ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ಪಬ್‌ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿತ್ತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್‌ (Darshan) ಗ್ಯಾಂಗ್‌ ಬಂಧನವಾದ ನಂತರ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್‌ ನೀಡಿದ್ದರು. ಹೀಗಾಗಿ ಚಿಕ್ಕಣ್ಣ ವಿಚಾರಣೆಗೆ ಹಾಜರಾಗಿದ್ದರು. ರೇಣುಕಾಸ್ವಾಮಿ ಕೊಲೆಯಾಗುವುದಕ್ಕೂ ಮುನ್ನ ದರ್ಶನ್ ಹಾಗೂ ಚಿಕ್ಕಣ್ಣ ಸೇರಿದಂತೆ ಹಲವರು ಇದೇ ಪಬ್ ನಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ.

Tags: Annapurneshwari Nagar PoliceChikkannaDarshanRenukaswamy Murder CasesandalwoodStonny Brook Pub
Previous Post

ಚುನಾವಣಾ ಬೆಟ್ಟಿಂಗ್; ಜಗನ್ಮೋಹನ್ ರೆಡ್ಡಿ ಗೆದ್ದಿದ್ದಕ್ಕೆ ಊರು ಬಿಟ್ಟಿದ್ದ ಮಹಿಳೆ, ಚಂದ್ರಬಾಬು ಗೆಲ್ಲುತ್ತಿದ್ದಂತೆ ಗ್ರಾಮಕ್ಕೆ

Next Post

ರೇಣುಕಾಸ್ವಾಮಿಯ ಮೊಬೈಲ್ ಎಸೆದಿದ್ದ ಸ್ಥಳದಲ್ಲಿ ಪರಿಶೀಲನೆ..!

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post

ರೇಣುಕಾಸ್ವಾಮಿಯ ಮೊಬೈಲ್ ಎಸೆದಿದ್ದ ಸ್ಥಳದಲ್ಲಿ ಪರಿಶೀಲನೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada