• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

“ಲಾಕ್ – ಅನ್ ಲಾಕ್” ಹೊಸ ಮಾರ್ಗಸೂಚಿಯ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಇಲ್ಲಿದೆ ಸಂಪೂರ್ಣ ಮಾಹಿತಿ

Any Mind by Any Mind
June 11, 2021
in ಕರ್ನಾಟಕ, ರಾಜಕೀಯ
0
ಸಿಎಂ ಯಡಿಯೂರಪ್ಪ ರಾಜೀನಾಮೆ ಹೇಳಿಕೆಯ ತಂತ್ರಗಾರಿಕೆ ಸಫಲವಾಯಿತೆ?
Share on WhatsAppShare on FacebookShare on Telegram

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು ತಂದು ಸಡಿಲಿಕೆಗಳನ್ನು ಮಾಡಲು ನೆನ್ನೆಯ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಈ ಸಭೆಯಲ್ಲಿ ಒಂದಷ್ಟು ಮಹತ್ತರವಾದ ನಿರ್ಧಾರಗಳನ್ನು ತೆಗೆದುಕೊಂಡಿರು ರಾಜ್ಯ ಸರ್ಕಾರ ಇವತ್ತು ಅಂದರೆ ಶುಕ್ರವಾರ ಸಂಪೂರ್ಣ ಮಾರ್ಗಸೂಚಿಯನ್ನು ಹೊರತಂದಿದೆ.

ADVERTISEMENT

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ನೂತನ ಲಾಕ್, ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲಾ ಕಾರ್ಖಾನೆಗಳನ್ನು ನಿರ್ಬಂಧಗಳೊಂದಿಗೆ ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.

ಅಗತ್ಯ ವಸ್ತು ಖರೀದಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ 10ರವರೆಗೆ ಇದ್ದಂತ ಸಮಯವನ್ನು ಲಾಕ್ ಡೌನ್ ಮುಂದುವರೆಸಿರುವಂತ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಸಿದ್ದರೇ, ಅನ್ ಲಾಕ್ ಜಿಲ್ಲೆಗಳಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ.

ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.

ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಮದ್ಯದ ಅಂಗಡಿಗಳನ್ನು ಕೂಡ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯೋದಕ್ಕೆ ಅವಕಾಶ ನೀಡಲಾಗಿದ್ದು, ಕೇವಲ ಪಾರ್ಸಲ್ ಗೆ ಮಾತ್ರವೇ ಅವಕಾಶ ನೀಡಿದೆ.

ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಪ್ರತಿದಿನ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ.

ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದ್ದು ಅದರ ಸಂಪೂರ್ಣ ವಿವರ ಇಲ್ಲಿದೆ.

Tags: coronavirusKarnataka GovernmentKarnataka state Corona virus
Previous Post

ಹೆಣ್ಣುಮಕ್ಕಳು ಮೊಬೈಲ್ ಬಳಸುವುದರಿಂದ ಅತ್ಯಾಚಾರ ಹೆಚ್ಚಿದೆ: ವಿವಾದ ಸೃಷ್ಟಿಸಿದ ಉ.ಪ್ರ ಮಹಿಳಾ ಆಯೋಗದ ಸದಸ್ಯೆ

Next Post

“ನಿನಗೆ ಇಂದು ನಿನ್ನ ಅಂಬೇಡ್ಕರ್ ವಾದವನ್ನು ನೆನಪಿಸುತ್ತೇವೆ” ಎಂದು ಕೂಗಿ ದಲಿತ ಯುವಕನ ಹತ್ಯೆ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

by ಪ್ರತಿಧ್ವನಿ
April 28, 2026
0

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ಅನುಗುಣವಾಗಿ, ಉಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಮುಂದುವರಿಸಲು ರಾಜ್ಯ ಸರ್ಕಾರವು ಏಪ್ರಿಲ್ 27, 2026ರಂದು ಆದೇಶ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post
“ನಿನಗೆ ಇಂದು ನಿನ್ನ ಅಂಬೇಡ್ಕರ್ ವಾದವನ್ನು ನೆನಪಿಸುತ್ತೇವೆ” ಎಂದು ಕೂಗಿ ದಲಿತ ಯುವಕನ ಹತ್ಯೆ

"ನಿನಗೆ ಇಂದು ನಿನ್ನ ಅಂಬೇಡ್ಕರ್ ವಾದವನ್ನು ನೆನಪಿಸುತ್ತೇವೆ” ಎಂದು ಕೂಗಿ ದಲಿತ ಯುವಕನ ಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada