• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

13 ಜಿಲ್ಲೆಗಳಲ್ಲಿ ಅನ್ ಲಾಕ್ 0.1 ಜಾರಿ,16 ಕಡೆ ಮತ್ತಷ್ಟು ಸಡಿಲಿಕೆ: ಸಿಎಂ ಘೋಷಣೆ

Any Mind by Any Mind
June 19, 2021
in ಕರ್ನಾಟಕ, ರಾಜಕೀಯ
0
13 ಜಿಲ್ಲೆಗಳಲ್ಲಿ ಅನ್ ಲಾಕ್ 0.1 ಜಾರಿ,16 ಕಡೆ ಮತ್ತಷ್ಟು ಸಡಿಲಿಕೆ: ಸಿಎಂ ಘೋಷಣೆ
Share on WhatsAppShare on FacebookShare on Telegram

ಕೋವಿಡ್ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಲಾಕ್ ಡೌನ್ ಬಹುತೇಕ ಸಡಿಲಿಕೆ, ಶೇ. 5ಕ್ಕಿಂತ ಹೆಚ್ಚಿರುವ 13 ಜಿಲ್ಲೆಗಳಲ್ಲಿ ಮತ್ತಷ್ಟು ಸಡಿಲಿಕೆಯೊಂದಿಗೆ ಅನ್ ಲಾಕ್ ಮೊದಲ ಹಂತ ಜಾರಿ ಮತ್ತು ಅತಿ ಹೆಚ್ಚು ಪಾಸಿಟಿವಿಟಿ ದರ ಇರುವ ಮೈಸೂರಿನಲ್ಲಿ ಬಿಗಿ ಲಾಕ್ ಡೌನ್ ಮುಂದುವರಿಕೆ. ಇದು ಜೂ.21ರಿಂದ ಜಾರಿಗೆ ಬರುವ ಹೊಸ ಕೋವಿಡ್ ಲಾಕ್ ಡೌನ್ ಮಾರ್ಗಸೂಚಿಯ ವಿಶೇಷ.

ADVERTISEMENT

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, 16 ಜಿಲ್ಲೆಗಳಲ್ಲಿ ಶೇಕಡಾ 5 ರಷ್ಟು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ್ದು ಹಿನ್ನೆಲೆಯಲ್ಲಿ 11-06-2021ರ ಅನ್ ಲೌಕ್ 0.1 ಅನ್ವಯವಾಗುಂತೆ ಸಡಿಲಿಕೆ ನೀಡಲಾಗಿದ್ದು ಮಧ್ಯಾಹ್ನ 2ರವರೆಗೆ ವ್ಯವಹಾರಕ್ಕೆ ಅವಕಾಶ ಇರುತ್ತದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಿಗೆ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ.

ಏನಿರತ್ತೆ? ಏನಿರಲ್ಲ? ಸಿಎಂ ಯಡಿಯೂರಪ್ಪ ಹೇಳಿದ ಪ್ರಮುಖ ಅಂಶಗಳು:

ಎಲ್ಲಾ ಅಂಗಡಿಗಳನ್ನು ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೆ ತೆರೆಯಲು ಅವಕಾಶ. ಎಸಿ ಚಾಲನೆ ಇಲ್ಲದೇ ಹೋಟೆಲ್, ಕ್ಲಬ್, ರೆಸ್ಟೊರೆಂಟ್ ಓಪನ್ -ಮದ್ಯಪಾನ ಹೊರತುಪಡಿಸಿ ಶೇಕಡ 50 ಸಾಮರ್ಥ್ಯದೊಂದಿಗೆ ಕುಳಿತು ತಿನ್ನಲು ಅವಕಾಶ.

ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ, ಬಸ್, ಮೆಟ್ರೋ ಸಂಚಾರಕ್ಕೆ ಅವಕಾಶ. ಸರ್ಕಾರಿ, ಖಾಸಗಿ ಕಚೇರಿ ಶೇಕಡ 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಣೆ. ಲಾಡ್ಜ್, ರೆಸಾರ್ಟ್ ಗಳಲ್ಲಿ ಶೇಕಡ 50 ಸಾಮರ್ಥ್ಯಕ್ಕೆ ಅವಕಾಶ. ಜಿಮ್ ಗಳಲ್ಲಿ ಎಸಿ ಇಲ್ಲದೇ ಶೇಕಡ 50 ಸಾಮರ್ಥ್ಯಕ್ಕೆ ಅವಕಾಶ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ.

ವಾರಾಂತ್ಯದ ಕರ್ಫ್ಯೂ ಮುಂದುವರಿಕೆ ಮತ್ತು ಸಿನೆಮಾ ಮಂದಿರ ಹಾಗೂ ದೇವಾಲಯಗಳಲ್ಲಿ ನಿರ್ಬಂಧ ಮುಂದುವರಿಕೆ.

ಶೇಕಡ 5 ಕ್ಕಿಂತ ಪಾಸಿಟಿವಿಟಿದ ದರ ಜಾಸ್ತಿ ಇರುವ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ 11-06-2021 ಆದೇಶ ಅನ್ವಯವಾಗುಂತೆ ಸಡಿಲಿಕೆ ನೀಡಲಾಗಿದೆ, ಮೈಸೂರು ಜಿಲ್ಲೆಯಲ್ಲಿ ಯಾವುದೆ ವ್ಯತ್ಯಾಸ ಇಲ್ಲದೇ ಲಾಕ್ ಡೌನ್ ಮುಂದುವರೆದಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

Tags: Karnataka GovernmentYediyurappa
Previous Post

ದೆಹಲಿಗೆ ಸ್ಥಳಾಂತರಗೊಂಡ ಬಿಜೆಪಿ ನಾಯಕತ್ವ ಬದಲಾವಣೆ ಸರ್ಕಸ್ಸು

Next Post

ಜನಸಂಖ್ಯಾ ನೀತಿ ಪಾಲಿಸದವರಿಗೆ ಸರ್ಕಾರಿ ಯೋಜನೆಗಳಿಲ್ಲ: ಅಸ್ಸಾಂ ಸಿಎಂ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಜನಸಂಖ್ಯಾ ನೀತಿ ಪಾಲಿಸದವರಿಗೆ ಸರ್ಕಾರಿ ಯೋಜನೆಗಳಿಲ್ಲ: ಅಸ್ಸಾಂ ಸಿಎಂ

ಜನಸಂಖ್ಯಾ ನೀತಿ ಪಾಲಿಸದವರಿಗೆ ಸರ್ಕಾರಿ ಯೋಜನೆಗಳಿಲ್ಲ: ಅಸ್ಸಾಂ ಸಿಎಂ

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada