• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಶೇಷ

ಲಾಕ್ಡೌನ್ ಭೀತಿ; ಮತ್ತೆ ತಮ್ಮೂರಿನತ್ತ ಮುಖ ಮಾಡಿದ ವಲಸೆ ಕಾರ್ಮಿಕರು

Any Mind by Any Mind
January 11, 2022
in ವಿಶೇಷ
0
ಲಾಕ್ಡೌನ್ ಭೀತಿ; ಮತ್ತೆ ತಮ್ಮೂರಿನತ್ತ ಮುಖ ಮಾಡಿದ ವಲಸೆ ಕಾರ್ಮಿಕರು
Share on WhatsAppShare on FacebookShare on Telegram

ಕಳೆದ ವರ್ಷದಿಂದಲೇ ಶುರುವಾದ ಕರೋನಾ ಹಾವಳಿ ಜನರ ಬದುಕು ಕಸಿದುಕೊಳ್ಳುತ್ತಿದ್ದು, ಇದೀಗ ಪುನಃ ಮತ್ತೆ ವೀಕೆಂಡ್ ಕರ್ಫ್ಯೂ ವಿಧಿಸಿ ವ್ಯಾಪಾರಿಗಳಿಗೆ ಹಾಗೂ ಇನ್ನಿತರ ಉದ್ಯಮಿಗಳಿಗೆ ಹೊಡೆತ ಬಿದ್ದಿದೆ. ದೆಹಲಿಯಲ್ಲಂತೂ ಪರಿಸ್ಥಿತಿ ಬಿಗಡಾಯಿಸಿದ್ದು, ಭಯದಿಂದ ಜನ ತಮ್ಮ ಊರುಗಳತ್ತ ಗಂಟುಮೂಟೆ ಸಮೇತ ತೆರಳುತ್ತಿದ್ದಾರೆ.

ADVERTISEMENT

ರಾಜ್ಯ ಸರ್ಕಾರದರ ಧಿಡೀರ್ ಕರ್ಫ್ಯೂ ಬಗ್ಗೆ ಭಯಭೀತರಾದ ಅದೆಷ್ಟೋ ಜನ ವಾಪಾಸು ಎಲ್ಲಿ ಲಾಕ್ ಡೌನ್ ಆಗುತ್ತದೋ ಎಂಬ ಭಯದಿಂದ ತವರು ರಾಜ್ಯಗಳತ್ತ ಕಾಲಿಡುತ್ತಿದ್ದಾರೆ. ಈ ಕುರಿತು ಮಾತನಾಡಿದ ವಲಸೆ ಕಾರ್ಮಿಕ ಮಾರ್ಯ, ಕಳೆದ ಬಾರಿ, ನಾನು ನನ್ನ ಕುಟುಂಬದೊಂದಿಗೆ ಸಿಲುಕಿಕೊಂಡಿದ್ದೆ. ಲಾಕ್ಡೌನ್ ಅವಧಿಯನ್ನು ಕ್ರಮೇಣ ವಿಸ್ತರಿಸಲಾಯಿತು. ಈ ವೇಳೆ ನಾನು ಸಾಕಷ್ಟು ಕಷ್ಟಗಳನ್ನು ಎದುರಿಸಿದೆ. ಅದಕ್ಕಾಗಿಯೇ ಕರ್ಫ್ಯೂ ಬಗ್ಗೆ ಕೇಳಿದಾಗ ಭಯವಾಗುತ್ತದೆ ಎಂದರು. ತನ್ನ ನೋವನ್ನು ಹೊರಹಾಕಿದ ಇವರು, ಈ ಬಾರಿ ಕರ್ಫ್ಯೂ ವಿಸ್ತರಿಸದಿದ್ದರೆ ನಾವು ಪುನಃ ಬರುತ್ತೇವೆ. ಲಾಕ್ ಡೌನ್ ಗೆ ಹೆದರಿಕೊಂಡು ನಾನು ಜನವರಿ 6 ರಂದು ಮನೆಗೆ ಹೊರಟೆ. ನಮಗೆ ಜೀವ, ಜೀವನ ಎರಡೂ ಮುಖ್ಯ. ನಮ್ಮ ಜೊತೆ ವಿನೋದ್ ಎಂಬ ಗ್ರಾಮಸ್ಥನೂ ಒಟ್ಟಿಗೆ ಬಂದಿದ್ದಾರೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ರಾಷ್ಟ್ರ ರಾಜಧಾನಿಯತ್ತ ಬರುತ್ತೇವೆ ಎಂದು ನೋವು ತೋಡಿಕೊಂಡರು.

ದೆಹಲಿಯ ದೈನಂದಿನ ಕೋವಿಡ್ ಸಂಖ್ಯೆ ಒಂದು ದಿನದಲ್ಲಿ 20,000 ಕ್ಕೂ ಹೆಚ್ಚು ಪ್ರಕರಣ ದಾಟಿದೆ. ಸೋಂಕಿನ ಉಲ್ಬಣದಿಂದಾಗಿ, ಲಾಕ್ಡೌನ್ ಹೇರುವ ಸಾಧ್ಯತೆಯಿದೆ. ಇದು ವಲಸೆ ಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ.

ಕೋವಿಡ್ ನಿಯಂತ್ರಿಸಲು ಸರ್ಕಾರ ರಾತ್ರಿ, ವಾರಾಂತ್ಯದ ಕರ್ಫ್ಯೂ ವಿಧಿಸಿದ್ದರೂ, ಪ್ರಸ್ತುತ ಪರಿಸ್ಥಿತಿ ಗಮನಿಸಿದರೆ, ವಲಸೆ ಕಾರ್ಮಿಕರು ಈ ಬಾರಿ ನೆಲೆನಿಲ್ಲಲು ಹಿಂದೇಟು ಹಾಕುತ್ತಿದ್ದಾರೆ.

ದೆಹಲಿಯ ಪ್ರೇಮ್ ನಗರದ ಸೊಸೈಟಿಯೊಂದರಲ್ಲಿ ಗುತ್ತಿಗೆದಾರರಾಗಿರುವ ತೌಫಿಕ್ ಅವರ ಜೊತೆ ಕೆಲಸ ಮಾಡುತ್ತಿರುವ ಅನೇಕ ಹಳ್ಳಿಗರು, ರಾಷ್ಟ್ರ ರಾಜಧಾನಿಯಲ್ಲಿ ಕರ್ಫ್ಯೂ ಹೇರುವ ಮುಂಚೆಯೇ ತಮ್ಮ ಮನೆಗೆ ತೆರಳಿದ್ದಾರೆ. ಆಹಾರದ ಕೊರತೆಯಿಲ್ಲ ಎಂದು ವಲಸೆ ಕಾರ್ಮಿಕರಿಗೆ ನಾವು ಭರವಸೆ ನೀಡಿದ್ದರೂ, ಅವರು ಭಯಭೀತರಾಗಿದ್ದರು ಎಂದು ತೌಫಿಕ್ ಹೇಳಿದ್ದಾರೆ

ದೆಹಲಿಯಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಬೇರೆ ರಾಜ್ಯಗಳಿಂದ ಬಂದವರು. ಕೋವಿಡ್ ಪರಿಸ್ಥಿತಿ ಸುಧಾರಿಸದಿದ್ದರೆ, ಹಿಂದಿನ ಲಾಕ್ಡೌನ್ಗಳ ಸಮಯದಲ್ಲಿ ಎದುರಿಸಿದ ಸಮಸ್ಯೆಗಳಿಗೆ ರಾಷ್ಟ್ರ ರಾಜಧಾನಿ ಮರು ಸಾಕ್ಷಿಯಾಗಬಹುದು.ದೆಹಲಿಯಲ್ಲಿ ಮುಂದಿನ ಸೋಮವಾರದಂದು ಕೇಜ್ರಿವಾಲ್ ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿಕೊಂಡ ನಂತರ ಲಾಕ್ ಡೌನ್ ಹೇರಬೇಕೋ? ಬೇಡವೋ ಎಂದು ನಿರ್ಧರಿಸುತ್ತದೆ.

Tags: BJPCongress PartyCovid 19Lockdownಕರೋನಾಕೋವಿಡ್-19ಬಿಜೆಪಿ
Previous Post

ಪ್ರಿಯಾಂಕ ಗಾಂಧಿ ಸತತ ಪರಿಶ್ರಮದ  ಫಲವಾಗಿ ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ : ಕಮಲನಾಥ್ ಭವಿಷ್ಯ

Next Post

ಸರ್ಕಾರದ ಪಾರದರ್ಶಕತೆಗೆ ತಗುಲಿದ ಸೋಂಕು, ಒಮಿಕ್ರೋನ್ ಅಲೆಯಲ್ಲೂ ತೀವ್ರ!

Related Posts

Top Story

ಡೀಪ್ಟೆಕ್ ದಶಕಕ್ಕೆ ಮುನ್ನುಡಿ ಬರೆದ ಬೆಂಗಳೂರು ಟೆಕ್ ಮೇಳ, ಡೀಪ್ಟೆಕ್ ನವೋದ್ಯಮಗಳಿಗೆ ₹ 400 ಕೋಟಿ ನೆರವು: ಸಚಿವ ಪ್ರಿಯಾಂಕ್ ಖರ್ಗೆ

by ಪ್ರತಿಧ್ವನಿ
November 20, 2025
0

ರಾಜ್ಯ ಸರ್ಕಾರದ ಜೊತೆ ಕೈಜೋಡಿಸಿರುವ ಭವಿಷ್ಯ ರೂಪಿಸುವವರು, ವೆಂಚರ್ ಕ್ಯಾಪಿಟಲ್ (ವಿಸಿ) ಹೂಡಿಕೆದಾರರಿಗೆ ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ ಬೆಂಗಳೂರು, ನವೆಂಬರ್ 20: ಇಲ್ಲಿ...

Read moreDetails

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025
Next Post
ಸರ್ಕಾರದ ಪಾರದರ್ಶಕತೆಗೆ ತಗುಲಿದ ಸೋಂಕು, ಒಮಿಕ್ರೋನ್ ಅಲೆಯಲ್ಲೂ ತೀವ್ರ!

ಸರ್ಕಾರದ ಪಾರದರ್ಶಕತೆಗೆ ತಗುಲಿದ ಸೋಂಕು, ಒಮಿಕ್ರೋನ್ ಅಲೆಯಲ್ಲೂ ತೀವ್ರ!

Please login to join discussion

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada