• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಶೇಷ

ಲಾಕ್ಡೌನ್ ಭೀತಿ; ಮತ್ತೆ ತಮ್ಮೂರಿನತ್ತ ಮುಖ ಮಾಡಿದ ವಲಸೆ ಕಾರ್ಮಿಕರು

Any Mind by Any Mind
January 11, 2022
in ವಿಶೇಷ
0
ಲಾಕ್ಡೌನ್ ಭೀತಿ; ಮತ್ತೆ ತಮ್ಮೂರಿನತ್ತ ಮುಖ ಮಾಡಿದ ವಲಸೆ ಕಾರ್ಮಿಕರು
Share on WhatsAppShare on FacebookShare on Telegram

ಕಳೆದ ವರ್ಷದಿಂದಲೇ ಶುರುವಾದ ಕರೋನಾ ಹಾವಳಿ ಜನರ ಬದುಕು ಕಸಿದುಕೊಳ್ಳುತ್ತಿದ್ದು, ಇದೀಗ ಪುನಃ ಮತ್ತೆ ವೀಕೆಂಡ್ ಕರ್ಫ್ಯೂ ವಿಧಿಸಿ ವ್ಯಾಪಾರಿಗಳಿಗೆ ಹಾಗೂ ಇನ್ನಿತರ ಉದ್ಯಮಿಗಳಿಗೆ ಹೊಡೆತ ಬಿದ್ದಿದೆ. ದೆಹಲಿಯಲ್ಲಂತೂ ಪರಿಸ್ಥಿತಿ ಬಿಗಡಾಯಿಸಿದ್ದು, ಭಯದಿಂದ ಜನ ತಮ್ಮ ಊರುಗಳತ್ತ ಗಂಟುಮೂಟೆ ಸಮೇತ ತೆರಳುತ್ತಿದ್ದಾರೆ.

ADVERTISEMENT

ರಾಜ್ಯ ಸರ್ಕಾರದರ ಧಿಡೀರ್ ಕರ್ಫ್ಯೂ ಬಗ್ಗೆ ಭಯಭೀತರಾದ ಅದೆಷ್ಟೋ ಜನ ವಾಪಾಸು ಎಲ್ಲಿ ಲಾಕ್ ಡೌನ್ ಆಗುತ್ತದೋ ಎಂಬ ಭಯದಿಂದ ತವರು ರಾಜ್ಯಗಳತ್ತ ಕಾಲಿಡುತ್ತಿದ್ದಾರೆ. ಈ ಕುರಿತು ಮಾತನಾಡಿದ ವಲಸೆ ಕಾರ್ಮಿಕ ಮಾರ್ಯ, ಕಳೆದ ಬಾರಿ, ನಾನು ನನ್ನ ಕುಟುಂಬದೊಂದಿಗೆ ಸಿಲುಕಿಕೊಂಡಿದ್ದೆ. ಲಾಕ್ಡೌನ್ ಅವಧಿಯನ್ನು ಕ್ರಮೇಣ ವಿಸ್ತರಿಸಲಾಯಿತು. ಈ ವೇಳೆ ನಾನು ಸಾಕಷ್ಟು ಕಷ್ಟಗಳನ್ನು ಎದುರಿಸಿದೆ. ಅದಕ್ಕಾಗಿಯೇ ಕರ್ಫ್ಯೂ ಬಗ್ಗೆ ಕೇಳಿದಾಗ ಭಯವಾಗುತ್ತದೆ ಎಂದರು. ತನ್ನ ನೋವನ್ನು ಹೊರಹಾಕಿದ ಇವರು, ಈ ಬಾರಿ ಕರ್ಫ್ಯೂ ವಿಸ್ತರಿಸದಿದ್ದರೆ ನಾವು ಪುನಃ ಬರುತ್ತೇವೆ. ಲಾಕ್ ಡೌನ್ ಗೆ ಹೆದರಿಕೊಂಡು ನಾನು ಜನವರಿ 6 ರಂದು ಮನೆಗೆ ಹೊರಟೆ. ನಮಗೆ ಜೀವ, ಜೀವನ ಎರಡೂ ಮುಖ್ಯ. ನಮ್ಮ ಜೊತೆ ವಿನೋದ್ ಎಂಬ ಗ್ರಾಮಸ್ಥನೂ ಒಟ್ಟಿಗೆ ಬಂದಿದ್ದಾರೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ರಾಷ್ಟ್ರ ರಾಜಧಾನಿಯತ್ತ ಬರುತ್ತೇವೆ ಎಂದು ನೋವು ತೋಡಿಕೊಂಡರು.

ದೆಹಲಿಯ ದೈನಂದಿನ ಕೋವಿಡ್ ಸಂಖ್ಯೆ ಒಂದು ದಿನದಲ್ಲಿ 20,000 ಕ್ಕೂ ಹೆಚ್ಚು ಪ್ರಕರಣ ದಾಟಿದೆ. ಸೋಂಕಿನ ಉಲ್ಬಣದಿಂದಾಗಿ, ಲಾಕ್ಡೌನ್ ಹೇರುವ ಸಾಧ್ಯತೆಯಿದೆ. ಇದು ವಲಸೆ ಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ.

ಕೋವಿಡ್ ನಿಯಂತ್ರಿಸಲು ಸರ್ಕಾರ ರಾತ್ರಿ, ವಾರಾಂತ್ಯದ ಕರ್ಫ್ಯೂ ವಿಧಿಸಿದ್ದರೂ, ಪ್ರಸ್ತುತ ಪರಿಸ್ಥಿತಿ ಗಮನಿಸಿದರೆ, ವಲಸೆ ಕಾರ್ಮಿಕರು ಈ ಬಾರಿ ನೆಲೆನಿಲ್ಲಲು ಹಿಂದೇಟು ಹಾಕುತ್ತಿದ್ದಾರೆ.

ದೆಹಲಿಯ ಪ್ರೇಮ್ ನಗರದ ಸೊಸೈಟಿಯೊಂದರಲ್ಲಿ ಗುತ್ತಿಗೆದಾರರಾಗಿರುವ ತೌಫಿಕ್ ಅವರ ಜೊತೆ ಕೆಲಸ ಮಾಡುತ್ತಿರುವ ಅನೇಕ ಹಳ್ಳಿಗರು, ರಾಷ್ಟ್ರ ರಾಜಧಾನಿಯಲ್ಲಿ ಕರ್ಫ್ಯೂ ಹೇರುವ ಮುಂಚೆಯೇ ತಮ್ಮ ಮನೆಗೆ ತೆರಳಿದ್ದಾರೆ. ಆಹಾರದ ಕೊರತೆಯಿಲ್ಲ ಎಂದು ವಲಸೆ ಕಾರ್ಮಿಕರಿಗೆ ನಾವು ಭರವಸೆ ನೀಡಿದ್ದರೂ, ಅವರು ಭಯಭೀತರಾಗಿದ್ದರು ಎಂದು ತೌಫಿಕ್ ಹೇಳಿದ್ದಾರೆ

ದೆಹಲಿಯಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಬೇರೆ ರಾಜ್ಯಗಳಿಂದ ಬಂದವರು. ಕೋವಿಡ್ ಪರಿಸ್ಥಿತಿ ಸುಧಾರಿಸದಿದ್ದರೆ, ಹಿಂದಿನ ಲಾಕ್ಡೌನ್ಗಳ ಸಮಯದಲ್ಲಿ ಎದುರಿಸಿದ ಸಮಸ್ಯೆಗಳಿಗೆ ರಾಷ್ಟ್ರ ರಾಜಧಾನಿ ಮರು ಸಾಕ್ಷಿಯಾಗಬಹುದು.ದೆಹಲಿಯಲ್ಲಿ ಮುಂದಿನ ಸೋಮವಾರದಂದು ಕೇಜ್ರಿವಾಲ್ ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿಕೊಂಡ ನಂತರ ಲಾಕ್ ಡೌನ್ ಹೇರಬೇಕೋ? ಬೇಡವೋ ಎಂದು ನಿರ್ಧರಿಸುತ್ತದೆ.

Tags: BJPCongress PartyCovid 19Lockdownಕರೋನಾಕೋವಿಡ್-19ಬಿಜೆಪಿ
Previous Post

ಪ್ರಿಯಾಂಕ ಗಾಂಧಿ ಸತತ ಪರಿಶ್ರಮದ  ಫಲವಾಗಿ ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ : ಕಮಲನಾಥ್ ಭವಿಷ್ಯ

Next Post

ಸರ್ಕಾರದ ಪಾರದರ್ಶಕತೆಗೆ ತಗುಲಿದ ಸೋಂಕು, ಒಮಿಕ್ರೋನ್ ಅಲೆಯಲ್ಲೂ ತೀವ್ರ!

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

January 15, 2026
ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ…

ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ…

January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

January 14, 2026
Next Post
ಸರ್ಕಾರದ ಪಾರದರ್ಶಕತೆಗೆ ತಗುಲಿದ ಸೋಂಕು, ಒಮಿಕ್ರೋನ್ ಅಲೆಯಲ್ಲೂ ತೀವ್ರ!

ಸರ್ಕಾರದ ಪಾರದರ್ಶಕತೆಗೆ ತಗುಲಿದ ಸೋಂಕು, ಒಮಿಕ್ರೋನ್ ಅಲೆಯಲ್ಲೂ ತೀವ್ರ!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada