• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭೆ ಎಲೆಕ್ಷನ್ ಗೆ ಮೊದಲ ಹಂತದ ವೋಟಿಂಗ್.. ಯಾವ್ಯಾವ ರಾಜ್ಯದಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಮತದಾನ ಗೊತ್ತಾ ?

ಪ್ರತಿಧ್ವನಿ by ಪ್ರತಿಧ್ವನಿ
April 19, 2024
in Top Story, ದೇಶ
0
ಲೋಕಸಭೆ ಎಲೆಕ್ಷನ್ ಗೆ ಮೊದಲ ಹಂತದ ವೋಟಿಂಗ್.. ಯಾವ್ಯಾವ ರಾಜ್ಯದಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಮತದಾನ ಗೊತ್ತಾ ?
Share on WhatsAppShare on FacebookShare on Telegram

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಮೊದಲನೇ ಹಂತದ ಮತದಾನ ಇನ್ನೇನು ಮುಕ್ತಾಯ ಹಂತ ತಲುಪಿದೆ. 21 ರಾಜ್ಯಗಳ, 102 ಸ್ಥಾನಗಳಿಗೆ ಮತದಾನ ನಡೀತಾಯಿದ್ದು, ಒಟ್ಟಾರೆ 1,625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ತಮಿಳುನಾಡು, ರಾಜಸ್ಥಾನ, ಉತ್ತರ ಪ್ರದೇಶ ಸೇರಿ ಪ್ರಮುಖ ರಾಜ್ಯಗಳಲ್ಲಿ ಈ ದಿನ ಮತದಾನ ನಡೆಯುತ್ತಿದೆ. ಮತಗಟ್ಟೆ ಸುತ್ತಮುತ್ತ ಹದ್ದಿನ ಕಣ್ಣಿಡಲಾಗಿದ್ದು, ಭಾರಿ ಭದ್ರತೆ ಕೈಗೊಳ್ಳಲಾಗಿದೆ. ತಮಿಳುನಾಡು ರಾಜ್ಯದಲ್ಲಿ ಒಟ್ಟು ಎಲ್ಲಾ 39 ಲೋಕಸಭಾ ಕ್ಷೇತ್ರ, ರಾಜಸ್ಥಾನದ 25 ಸ್ಥಾನಗಳ ಪೈಕಿ 12, ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 8 ಸ್ಥಾನಕ್ಕೆ, ಮಧ್ಯಪ್ರದೇಶದ 29 ಸ್ಥಾನಗಳ ಪೈಕಿ 6 ಸ್ಥಾನಕ್ಕೆ, ಮಹಾರಾಷ್ಟ್ರದಲ್ಲಿ 48 ಸ್ಥಾನಗಳ ಪೈಕಿ 5 ಸ್ಥಾನಕ್ಕೆ, ಉತ್ತರಾಖಂಡದ ಎಲ್ಲಾ 5 ಸ್ಥಾನಕ್ಕೆ, ಅಸ್ಸಾಂ 14 ಸ್ಥಾನಗಳ ಪೈಕಿ 5 ಸ್ಥಾನಕ್ಕೆ, ಬಿಹಾರ ರಾಜ್ಯದಲ್ಲಿ ಒಟ್ಟು 40 ಸ್ಥಾನಗಳ ಪೈಕಿ 4 ಸ್ಥಾನಗಳಿಗೆ ಮತದಾನ ನಡೀತಾಯಿದೆ. ಪಶ್ಚಿಮ ಬಂಗಾಳ ರಾಜ್ಯದ 42 ಸ್ಥಾನಗಳ ಪೈಕಿ 3 ಸ್ಥಾನಗಳಿಗೆ, ಅರುಣಾಚಲ ಪ್ರದೇಶದ 2 ಸ್ಥಾನಗಳ ಪೈಕಿ ಎಲ್ಲಾ 2 ಸ್ಥಾನಕ್ಕೆ, ಮಣಿಪುರದಲ್ಲಿ 2 ಸ್ಥಾನಗಳ ಪೈಕಿ ಎಲ್ಲಾ 2 ಸ್ಥಾನಕ್ಕೆ ಚುನಾವಣೆ ನಡೀತಾಯಿದೆ. ಹಾಗೇ ಮೇಘಾಲಯದ 2 ಸ್ಥಾನಗಳ ಪೈಕಿ ಎಲ್ಲಾ 2, ಛತ್ತೀಸ್ಘಡದ 11 ಸ್ಥಾನಗಳ ಪೈಕಿ 1 ಸ್ಥಾನಕ್ಕೆ, ಮಿಜೋರಾಂ ರಾಜ್ಯದ ಎಲ್ಲಾ 1 ಸ್ಥಾನಕ್ಕೆ, ನಾಗಾಲ್ಯಾಂಡ್ ರಾಜ್ಯದ ಎಲ್ಲಾ 1 ಸ್ಥಾನಕ್ಕೆ, ಸಿಕ್ಕಿಂನ ಎಲ್ಲಾ 1 ಸ್ಥಾನಕ್ಕೆ, ತ್ರಿಪುರದ 2 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಎಲೆಕ್ಷನ್ ಸಾಗಿದೆ. ಜಮ್ಮು ಮತ್ತು ಕಾಶ್ಮೀರದ 5 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಮತದಾನವು ಭಾರಿ ಭದ್ರತೆಯಿಂದ ನಡೆಯುತ್ತಿದೆ. ಇನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಎಲ್ಲಾ 1 ಸ್ಥಾನ, ಲಕ್ಷದ್ವೀಪದ ಎಲ್ಲಾ 1 ಸ್ಥಾನಕ್ಕೆ, ಪುದುಚೇರಿಯ ಒಂದು ಕ್ಷೇತ್ರಕ್ಕೆ ವೋಟಿಂಗ್ ಸಾಗ್ತಿದೆ.

ADVERTISEMENT
Tags: BJPCongress PartyLoksabha electionನರೇಂದ್ರ ಮೋದಿ
Previous Post

ಬಾಯಿಯ ಹುಣ್ಣಿಗೆ ಕಾರಣ ಮತ್ತು ತಕ್ಷಣದ ಪರಿಹಾರ!

Next Post

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ ಸ್ಪಷ್ಟನೆ

Related Posts

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..
Top Story

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

by ಪ್ರತಿಧ್ವನಿ
March 12, 2026
0

ಬೆಂಗಳೂರು : ಅಂತರಾಷ್ಟ್ರೀಯ ಮಟ್ದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬಹುದೊಡ್ಡ ಗೆಲುವಾಗಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎದುರಾಗಿರುವ ತೈಲ ಹಾಗೂ ಗ್ಯಾಸ್‌ ಸಿಲಿಂಡರ್‌ಗಳ ಅಭಾವದ ಹಿನ್ನೆಲೆಯಲ್ಲಿ ನಡೆದಿರುವ...

Read moreDetails
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

March 12, 2026
Next Post
ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ ಸ್ಪಷ್ಟನೆ

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada