• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕಚೇರಿಯಲ್ಲಿ ದಿನವಿಡೀ ತೀವ್ರ ಶೋಧ – ಇಡೀ ದಿನ ದಾಖಲೆಗಳ ಹುಡುಕಾಟದಲ್ಲಿ ಲೋಕಾಯುಕ್ತ ಬ್ಯುಸಿ !

Chetan by Chetan
January 23, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಡಾ ಕಚೇರಿಯಲ್ಲಿ ದಿನವಿಡೀ ತೀವ್ರ ಶೋಧ – ಇಡೀ ದಿನ ದಾಖಲೆಗಳ ಹುಡುಕಾಟದಲ್ಲಿ ಲೋಕಾಯುಕ್ತ ಬ್ಯುಸಿ !
Share on WhatsAppShare on FacebookShare on Telegram

ಮೈಸೂರು ಮುಡಾ ಕಛೇರಿಯಲ್ಲಿ ರಾತ್ರಿಯಿಡೀ ದಾಖಲೆಗಳ ಶೋಧಕಾರ್ಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ನಂತರದಲ್ಲಿ ಮೈಸೂರು ಮುಡಾದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಲಾಶ್ ಗೆ ಮುಂದಾಗಿದ್ದಾರೆ.

ADVERTISEMENT

ಮೈಸೂರಿನ ಜೆಎಲ್ ಬಿ ರಸ್ತೆಯಲ್ಲಿರುವ ಮುಡಾ ಕಚೇರಿಯಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಡೆಡ್‌ಲೈನ್ ಹತ್ತಿರಕ್ಕೆ ಬರ್ತಿದ್ದಂತೆ ಅಧಿಕಾರಿಗಳಲ್ಲಿ ಟೆನ್ಷನ್ ಹೆಚ್ಚಾದಂತೆ ಕಾಣುತ್ತಿದೆ. ಹೀಗಾಗಿ ಬೆಳಗ್ಗೆಯಿಂದ ನಿರಂತರ ಶೋಧ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. 

ಮುಡಾ ಹಗರಣದ ತನಿಖಾ ವರದಿಯನ್ನು ಜನವರಿ 25 ರಂದು ಹೈಕೋರ್ಟ್ ಗೆ ಸಲ್ಲಿಸಲು ಡೆಡ್ ಲೈನ್ ಇರುವ ಹಿನ್ನಲೆ ತೀವ್ರ ಶೋಧಕಾರ್ಯಕ್ಕೆ ಮುಂದಾಗಿದ್ದು,ರಾತ್ರಿ ಊಟ ತರಿಸಿಕೊಂಡು ಅಲ್ಲೆ ಅಧಿಕಾರಿಗಳು ಮುಡಾದಲ್ಲೇ ಊಟ ಮಾಡಿದ್ದಾರೆ.

20-11-2020 ರಂದು ನಡೆದ ಸಭೆಯ ನಡಾವಳಿ ಕುರಿತು ಮಾಹಿತಿ ಸಂಗ್ರಹ ಮಾಡುವ ಸಲುವಾಗಿ ಈ ಶೋಧ ಕಾರ್ಯ ನಡೆಸಲಾಗುತ್ತಿದೆ. ಅಂದಿನ ಸಭೆಯ ಸಿಸಿಟಿವಿ, ಆಡಿಯೋ, ಲಾಗ್ ಬುಕ್ ಸೇರಿ ಹಲವು ವಸ್ತುಗಳ ಸಂಗ್ರಹಕ್ಕೆ mundaagiddaare. 

Tags: ಮುಡಾಮುಡಾ ಅಕ್ರಮಮುಡಾ ಅಕ್ರಮ ನಿವೇಶನಮುಡಾ ಕಚೇರಿಲೋಕಾಯುಕ್ತಲೋಕಾಯುಕ್ತ ವರದಿ
Previous Post

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಸ್ ತಂಗುದಾಣಕ್ಕೆ ಅನುಮೋದನೆ – ಗಡ್ಕರಿಗೆ ಧನ್ಯವಾದ ತಿಳಿಸಿದ HDK ! 

Next Post

BREAKING : ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ವ್ಯಕ್ತಿ ಆತ್ಮ ಹತ್ಯೆ – ಎರಡನೇ ಮಹಡಿಯಿಂದ ಜಿಗಿದು ಸುಸೈಡ್! 

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
Next Post
BREAKING : ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ವ್ಯಕ್ತಿ ಆತ್ಮ ಹತ್ಯೆ – ಎರಡನೇ ಮಹಡಿಯಿಂದ ಜಿಗಿದು ಸುಸೈಡ್! 

BREAKING : ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ವ್ಯಕ್ತಿ ಆತ್ಮ ಹತ್ಯೆ - ಎರಡನೇ ಮಹಡಿಯಿಂದ ಜಿಗಿದು ಸುಸೈಡ್! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada