• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣದ ಪ್ರಾಥಮಿಕ ವರದಿ ಸಿದ್ಧಪಡಿಸಿದ ಲೋಕಾಯುಕ್ತ ! ಇಂದು ಹೈಕೋರ್ಟ್ ಗೆ ಸಲ್ಲಿಕೆ ! 

Chetan by Chetan
November 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಡಾ ಹಗರಣದ ಪ್ರಾಥಮಿಕ ವರದಿ ಸಿದ್ಧಪಡಿಸಿದ ಲೋಕಾಯುಕ್ತ ! ಇಂದು ಹೈಕೋರ್ಟ್ ಗೆ ಸಲ್ಲಿಕೆ ! 
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ (Cm siddaramaiah)ವಿರುದ್ಧ ಮುಡಾ ಹಗರಣ (Muda scam) ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸ್ನೇಹಮಯಿ ಕೃಷ್ಣ (Snehamayi krishna) ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ (Highcourt) ನಡೆಯಲಿದೆ.ಹೀಗಾಗಿ ಈ ಪ್ರಕರಣದಲ್ಲಿ ಇಷ್ಟೂ ದಿನಗಳ ತನಿಖೆ ನಡೆಸಿ ಪ್ರಾಥಮಿಕ ವರದಿ ತಯಾರಿ ಮಾಡಿರುವ ಲೋಕಾಯುಕ್ತ ಪೊಲೀಸರು (Lokayukta police) ಇಂದು ಕೋರ್ಟ್ ಮುಂದೆ ವರದಿ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಕಾನೂನು ತಜ್ಞರ ಜೊತೆಯಲ್ಲಿ ಚರ್ಚೆ ನಡೆಸಿ ವರದಿ ತಯಾರಿ‌ ಮಾಡಲು ಮುಂದಾಗಿದ್ದಾರೆ.

ADVERTISEMENT

ಇಂದು ಹೈಕೋರ್ಟ್ ಗೆ ಲೋಕಾಯುಕ್ತ ತನಿಖಾ ವರದಿ ನೀಡಬೇಕಿದೆ. ಎಫ್ ಐ ಆರ್ ಆದ ಬಳಿಕ ಇಲ್ಲಿಯವರೆಗೆ ತನಿಖೆಯಲ್ಲಿ ಏನೇನು ಆಗಿದೆ. ತನಿಖಾ ಸಂದರ್ಭದಲ್ಲಿ ಯಾವ ಆರೋಪಿಗಳ ವಿಚಾರಣೆ ನಡೆದಿದೆ ಎಂಬುದರ ಬಗ್ಗೆ ವರದಿ ನೀಡಬೇಕಿದೆ.ಮತ್ತೊಂದೆಡೆ ಈ ಪ್ರಕರಣ ಸಿಬಿಐಗೆ ನೀಡಲು ದೂರುದಾರ ಸ್ನೇಹಮಯಿ ಕೃಷ್ಣ ಮನವಿ ಮಾಡಿರುವ  ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆಗೆ ಬರಲಿದೆ.

ಹೀಗಾಗಿ ತನಿಖಾದಿಖಾರಿಗಳು ಸಂಪೂರ್ಣ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಸಲ್ಲಿಕೆ ಮಾಡಿದ್ದು, ಮೈಸೂರು ಲೋಕಾಯುಕ್ತ ಪೊಲೀಸರಿಂದ ಐಜಿಪಿಗೆ ವರದಿ ಸಲ್ಲಿಕೆಯಾಗಿದೆ. ಅಧಿಕಾರಿಗಳು ನೀಡಿರುವ ವರದಿಯನ್ನ IGP ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗಿದೆ. ಇಂದು ಹೈಕೋರ್ಟ್ ಗೆ ಸರ್ಕಾರಿ ವಕೀಲರ ಮೂಲಕ ಲೋಕಾ ಪೊಲೀಸರು ವರದಿ ಸಲ್ಲಿಸಬೇಕಿದೆ.

Tags: ಮುಡಾ ಪ್ರಕರಣಲೋಕಾಯುಕ್ತ ವರದಿಸಿಎಂ ಸಿದ್ದರಾಮಯ್ಯಸಿಬಿಐಸ್ನೇಹಮಯಿ ಕೃಷ್ಣಹೈಕೋರ್ಟ್
Previous Post

ಹಿರಿಯ ಐಪಿಎಸ್‌ ಅಧಿಕಾರಿ ರಶ್ಮಿ ಶುಕ್ಲಾ ಮತ್ತೆ ಮಹಾರಾಷ್ಟ್ರ ಪೋಲೀಸ್‌ ಪಡೆ ಮುಖ್ಯಸ್ಥೆ

Next Post

ಇಂದು ದರ್ಶನ್ ರೆಗ್ಯುಲರ್ ಬೇಲ್ ಅರ್ಜಿ ವಿಚಾರಣೆ ! ಆಪರೇಷನ್ ಮಾಡಿಸಿಲ್ಲ ಅನ್ನೋದೆ ಕಂಟಕವಾಗುತ್ತಾ ?! 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಇಂದು ದರ್ಶನ್ ರೆಗ್ಯುಲರ್ ಬೇಲ್ ಅರ್ಜಿ ವಿಚಾರಣೆ ! ಆಪರೇಷನ್ ಮಾಡಿಸಿಲ್ಲ ಅನ್ನೋದೆ ಕಂಟಕವಾಗುತ್ತಾ ?! 

ಇಂದು ದರ್ಶನ್ ರೆಗ್ಯುಲರ್ ಬೇಲ್ ಅರ್ಜಿ ವಿಚಾರಣೆ ! ಆಪರೇಷನ್ ಮಾಡಿಸಿಲ್ಲ ಅನ್ನೋದೆ ಕಂಟಕವಾಗುತ್ತಾ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada