• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಾಲದ ಸುಳಿಯಲ್ಲಿ BMTC : 994 ಕೋಟಿ ರೂಪಾಯಿ ಸಾಲ ಕಟ್ಟಲಾಗದೆ BMTC ಕಂಗಾಲು!

Any Mind by Any Mind
April 27, 2022
in ಕರ್ನಾಟಕ
0
BMTC ಚಾಲಕ & ನಿರ್ವಾಹಕರ ಮೇಲೆ ಗದಾಪ್ರಹಾರ : ಕಲೆಕ್ಷನ್ ಟಾರ್ಗೆಟ್ ಕೊಟ್ಟು ಸಿಬ್ಬಂದಿಗಳಿಗೆ ಅಧಿಕಾರಿಗಳ ಕಿರುಕುಳ !
Share on WhatsAppShare on FacebookShare on Telegram

ADVERTISEMENT

ದೇಶದಲ್ಲೇ ನಂಬರ್ 1 ಸಾರಿಗೆ ಸಂಸ್ಥೆ ಅಂದರೆ ಅದು ಬಿಎಂಟಿಸಿ. ಆದರೆ ಈ ಬಿಎಂಟಿಸಿ ಈಗ ಕೋಟ್ಯಾಂತರ ರೂಪಾಯಿ ಸಾಲದಲ್ಲಿ ಸಿಲುಕಿದೆ. ಮೇಲಿಂದ ಮೇಲೆ ನಷ್ಟ ಹೊಂದುತ್ತಲೇ ಇದ್ದು ಲಾಭಕ್ಕೆ ಮರಳಿ ಬಾರದಷ್ಟು ಸಾಲದ ಹೊರೆ ಹೊತ್ತುಕೊಂಡಿದೆ. BMTC ಬೆಂಗಳೂರಿನ ಜನರ ಜೀವನಾಡಿ. ಒಂದು ದಿನ ಬೆಂಗಳೂರಿನಲ್ಲಿ ಬಸ್ ನಿಂತುಕೊಂಡರೆ ಬೆಂಗಳೂರಿನ ಜನಜೀವನವೇ ಅಸ್ತವ್ಯಸ್ತವಾಗುವಷ್ಟರ ಮಟ್ಟಿಗೆ ಬಹುಪಾಲು ಬೆಂಗಳೂರಿನ ಜನ BMTC ನೆಚ್ಚಿಕೊಂಡಿದ್ದಾರೆ. ಆದರೆ ಇಂತಹ ನಿಗಮವೇ ದಯನೀಯ ಪರಿಸ್ಥಿತಿಗೆ ಬಂದು ನಿಂತುಕೊಂಡಿದೆ. ಲಾಭದ ಹಳಿಗೆ ಬಾರದಷ್ಟು ದೂರಕ್ಕೆ ಹೋಗಿದ್ದು, ನಷ್ಟದಿಂದ ಪಾರಾಗಲು ನೂರಾರು ಕೋಟಿ ಸಾಲ ಪಡೆದು ಬಡ್ಡಿ ಕಟ್ಟೋಕೆ ಆಗದೆ ಹೆಣಗಾಡುತ್ತಿದೆ.

ಆಡಳಿತ ವೈಫಲ್ಯ ಹಾಗೂ ದುಂದುವೆಚ್ಚಕ್ಕೆ ನಿಯಂತ್ರಣ ಹಾಕಲು ಸಾಧ್ಯವಾಗದೇ ಇರುವುದರಿಂದ ನಿಗಮ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ. ಕಳೆದ ಹಲವು ವರ್ಷಗಳಿಂದ ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದರೂ ಅದನ್ನ ಮೇಲಕ್ಕೆತ್ತಲು ಸಾಧ್ಯವಾಗದ ಸ್ಥಿತಿಯಲ್ಲಿದೆ ಸರ್ಕಾರ. BMTCಯ ಇಂತಹ ದಯನೀಯ ಪರಿಸ್ಥಿತಿಗೆ ನಿಜವಾದ ಕಾರಣ ಯಾರು ಅನ್ನುವ ಪ್ರಶ್ನೆಗೆ ನಿಗಮದ ಅಧಿಕಾರಿಗಳು, ಸಾರಿಗೆ ಸಚಿವರೇ ಉತ್ತರ ನೀಡಬೇಕಿದೆ. BMTC ಇತಿಹಾಸದಲ್ಲೇ ಅತ್ಯಧಿಕ ಸಾಲ ಪಡೆದಿದ್ದು 2017 ರಿಂದ 2022 ಮಾರ್ಚ್ ವರಿಗೆ ಬರೋಬ್ಬರಿ 994 ಕೋಟಿ ಸಾಲ ಪಡೆದಿದೆ.

BMTC ಯಾವೆಲ್ಲಾ ವರ್ಷದಲ್ಲಿ ಎಷ್ಟೆಷ್ಟು ಸಾಲ ಮಾಡಿದೆ.!?

2017ರಲ್ಲಿ 100 ಕೋಟಿ ರೂಪಾಯಿ ಕೆನರಾ ಬ್ಯಾಂಕ್ ನಿಂದ ಸಾಲ, 2018ರಲ್ಲಿ 125 ಕೋಟಿ KUIDFC ಬ್ಯಾಂಕ್ ನಿಂದ ಸಾಲ, 2019ರಲ್ಲಿ 19.95 ಕೋಟಿ ಕೆನರಾ ಬ್ಯಾಂಕ್ ನಿಂದ ಸಾಲ, 2019-2020ರಲ್ಲಿ 160 ಕೋಟಿ ಸಾಲ, 2020-21ರಲ್ಲಿ 407 ಕೋಟಿ ಸಾಲ, 2022ರ ಮಾರ್ಚ್ನಲ್ಲಿ 183 ಕೋಟಿ KUIDFC ನಿಂದ ಸಾಲ ಪಡೆಯಲಾಗಿದ್ದು ಒಟ್ಟು 994 ಕೋಟಿ ರೂಪಾಯಿ ಸಾಲ ಮಾಡಿದೆ.

ಬಿಎಂಟಿಸಿ ಸಾಲದ ಸುಳಿಯಲ್ಲಿ ಸಿಲುಕಿರುವುದರ ಸಂಬಂಧ, ಬಿಎಂಟಿಸಿ ಉಪಾಧ್ಯಕ್ಷರನ್ನು ಕೇಳಿದರೆ, ಸಾಲ ಪಡೆಯುವುದು ಅನಿವಾರ್ಯವಾಗಿದೆ. ಟಿಕೆಟ್ ದರ ಸಹ ಹೆಚ್ಚಳ ಮಾಡಿಲ್ಲ. ಸಿಬ್ಬಂದಿಗಳ ವೇತನ, ಡಿಸೇಲ್ ಖರ್ಚು ಹೊಸ ಬಸ್ ನಿರ್ವಹಣೆ. ಹೀಗೆ ಅನಿವಾರ್ಯ ಕಾರಣಗಳಿಂದ ಸಾಲದ ಮೊರೆ ಹೋಗಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತ ವೈಫಲ್ಯ, ನಿಯಂತ್ರಣಕ್ಕೆ ಬಾರದ ಅಕ್ರಮಗಳಿಂದ ನಿಗಮ ದಿವಾಳಿಯಾಗಿದ್ದು 2013 ರಿಂದಲೂ ಆರ್ಥಿಕವಾಗಿ ಚೇತರಿಕೆ ಕಾಣ್ತಿಲ್ಲ. ಇದರಿಂದ ಪಾರಾಗಲು ಕೋಟಿ ಕೋಟಿ ಸಾಲ ಪಡೆದು ಮರುಪಾವತಿಸಲು ಹೆಣಗಾಡುತ್ತಿದೆ. ನಿಗಮ ಹೀಗೆ ಸಾಲ ಮಾಡಿದರೆ ಮುಂದೊಂದು ದಿನ BMTCಗೆ ಬೀಗ ಬಿದ್ದರೂ ಅಚ್ಚರಿ ಪಡಬೇಕಿಲ್ಲ.

Tags: BJPBMTCCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದಲ್ಲಿ ಕರೋನಾ ಮತ್ತೆ ಹೆಚ್ಚಳ : ನಾವು ಭಯಪಡುವ ಅಗತ್ಯವಿದೆಯೇ? – ತಜ್ಞರು ಹೇಳೊದೇನು?

Next Post

ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರ ಬಿಜೆಪಿಯ ಪ್ರಪಗಾಂಡ : ತೆಲಂಗಾಣ ಸಚಿವ ಕೆಟಿಆರ್

Related Posts

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
0

ಬೆಂಗಳೂರು: ಪ್ರೋಟಿನ್‌ ಮೂಲವಾಗಿರುವ ಮೊಟ್ಟೆ(Egg) ಅನೇಕರಿಗೆ ಬಹುಪ್ರಿಯ. ಕೇವಲ ನಾನ್‌ ವೆಜಿಟೇರಿಯನ್ಸ್‌ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್‌ ಕೂಡ ಮೊಟ್ಟೆಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ...

Read moreDetails
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
Next Post
ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರ ಬಿಜೆಪಿಯ ಪ್ರಪಗಾಂಡ : ತೆಲಂಗಾಣ ಸಚಿವ ಕೆಟಿಆರ್

ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರ ಬಿಜೆಪಿಯ ಪ್ರಪಗಾಂಡ : ತೆಲಂಗಾಣ ಸಚಿವ ಕೆಟಿಆರ್

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada