• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಭಾರತೀಯರ ತಲೆಗೆ ಮೋದಿ ಹೇಗೆ ಟೋಪಿ ಹಾಕ್ತಿದಾರೆ ನೋಡಿ: ಸಿ.ಎಂ

ಪ್ರತಿಧ್ವನಿ by ಪ್ರತಿಧ್ವನಿ
September 22, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ

ADVERTISEMENT

ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.

ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದು: ಸಿ.ಎಂ
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು” ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದು ಎಂದರು.

Tags: banu mushtaq cm siddaramaiahCM Siddaramaiahcm siddaramaiah angrycm siddaramaiah celebratation newscm siddaramaiah dasara meetingcm siddaramaiah latest newscm siddaramaiah newscm siddaramaiah speech in dasara inaugurationcm siddaramaiah today newskarnataka cm siddaramaiahkarnataka cm siddaramaiah newssiddaramaiah | dasara one india kannadaSiddaramaiah CMsiddaramaiah in mysore dasarasiddaramaiah mysuru dasara live
Previous Post

Kanthara Chapter-1: ಟ್ರೈಲರ್‌ನಲ್ಲಿ ಕಾಂತಾರ ಚಾಪ್ಟರ್-‌1ರ ದಂತಕಥೆ ಹೇಳಿದ ರಿಷಬ್..!!

Next Post

ಕಾಂಗ್ರೆಸ್ ಸರಕಾರದ ಬೂಟಾಟಿಕೆ ಮತ್ತು ಪುಂಡಾಟಿಕೆಯ ಸಮೀಕ್ಷೆ: ಛಲವಾದಿ ನಾರಾಯಣಸ್ವಾಮಿ.

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಕಾಂಗ್ರೆಸ್ ಸರಕಾರದ ಬೂಟಾಟಿಕೆ ಮತ್ತು ಪುಂಡಾಟಿಕೆಯ ಸಮೀಕ್ಷೆ: ಛಲವಾದಿ ನಾರಾಯಣಸ್ವಾಮಿ.

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada