• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶ್ರೀಮಂತರಿಗೆ ಮಾತ್ರ ಸೀಮಿತ ಆದನೇ ವೈಕುಂಠದ ಒಡೆಯ ವೆಂಕಟೇಶ್ವರ..?

ಕೃಷ್ಣ ಮಣಿ by ಕೃಷ್ಣ ಮಣಿ
January 11, 2025
in Top Story, ದೇಶ, ರಾಜಕೀಯ, ವಿಶೇಷ, ಶೋಧ
0
ಶ್ರೀಮಂತರಿಗೆ ಮಾತ್ರ ಸೀಮಿತ ಆದನೇ ವೈಕುಂಠದ ಒಡೆಯ ವೆಂಕಟೇಶ್ವರ..?
Share on WhatsAppShare on FacebookShare on Telegram

ADVERTISEMENT

ಚಂದ್ರಮಾನ ಪುಷ್ಯಮಾಸದ ಶುಕ್ಲಪಕ್ಷದಂದು ಬರೋ ಏಕಾದಶಿಯೇ ಈ ವೈಕುಂಠ ಏಕಾದಶಿ. ಇದನ್ನ ಮೋಕ್ಷದ ಏಕಾದಶಿ ಅಂತಾನೂ ಕರೀತಾರೆ. ಈ ದಿನದಂದು ದೇವರದೇವ ಶ್ರೀಮನ್ನಾರಾಯಣನ ವೈಕುಂಠದ ಬಾಗಿಲು ತೆರೆದಿರುತ್ತದೆ ಅನ್ನೋದು ಭಕ್ತರ ನಂಬಿಕೆ. ಇದೇ ಕಾರಣಕ್ಕೆ ತಿರುಪತಿಯ ವೆಂಕಟೇಶ್ವರನನ್ನ ದರ್ಶನ ಪಡೆಯೋದಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.. ಭಗವಂತನ ನಾಮಸ್ಮರಣೆಯಲ್ಲಿ ಮುಳುಗುವ ಭಕ್ತರು, ಮೋಕ್ಷ ಪಡೆಯುವ ಉದ್ದೇಶದಿಂದ ಭಗವಂತನ ಧ್ಯಾನ ಮಾಡುತ್ತಾರೆ. ತಿರುಪತಿಯಿಂದ ಹಿಡಿದು ಹಳ್ಳಿ ಹಳ್ಳಿಗಳ ವೆಂಕಟೇಶ್ವರ ದೇಗುಲದಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಾರೆ. ಆದರೆ ತಿರುಪತಿಯಲ್ಲಿ ವೈಕುಂಠ ಏಕಾದಶಿ ಶ್ರೀಮಂತರಿಗೆ ಮಾತ್ರ ಎನ್ನುವಂತಾಗಿದೆ.

ಸಪ್ತ ದ್ವಾರಗಳ ಒಡೆಯ, ಏಳುಕುಂಡಲವಾಡ, ಶೇಷಾದ್ರಿ ವಾಸ ಎಂದೆಲ್ಲಾ ಕರೆಸಿಕೊಳ್ಳುವ ತಿರುಮಲೇಶ ಸಂಕಷ್ಟಗಳ ನಿವಾರಕ ಅಂತಾನೇ ಫೇಮಸ್‌. ಆದರೆ ವೈಕುಂಠ ಬಾಗಿಲು ಮೂಲಕ ದರ್ಶನ ಪಡೆಯುವ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತಿದ್ದ 6 ಮಂದಿ ಭಕ್ತರು ಕಾಲ್ತುಳಿತಕ್ಕೆ ಜೀವ ಕಳೆದುಕೊಂಡಿದ್ದರು. ಆಂಧ್ರ ಸರ್ಕಾರ 25 ಲಕ್ಷ ಪರಿಹಾರವನ್ನೂ ಘೋಷಣೆ ಮಾಡಿತ್ತು. ಆ ಬಳಿಕ ಗಾಯಗೊಂಡಿದ್ದ 30 ಜನರೂ ಸೇರಿದಂತೆ ಒಟ್ಟು 57 ಜನರಿಗೆ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿತ್ತು. ತಿಮ್ಮಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರವೇ ಸೇರಿತ್ತು. ಪ್ರತಿವರ್ಷಕ್ಕಿಂತ ಈ ಬಾರಿ ಭಕ್ತರ ಸಂಖ್ಯೆ ಡಬಲ್​ ಆಗಿತ್ತು. ಹೆಜ್ಜೆ ಇಡೋದಕ್ಕೂ ಜಾಗ ಇಲ್ಲದಷ್ಟು ಜನ ಕಿಕ್ಕಿರಿದು ಸೇರಿದ್ರು.. ಸ್ವರ್ಣಾಲಂಕೃತ ರಥದಲ್ಲಿ ತಿಮ್ಮಪ್ಪನ ತೇರು ಬರ್ತಿದ್ರೆ, ನೋಡೋದಕ್ಕೆ ಎರಡು ಕಣ್ಣೆರೆಡು ಸಾಲುದು ಎನ್ನುವಂತಿತ್ತು.

DK Shivakumar :ಕುಮಾರಸ್ವಾಮಿ ಕದ್ದು ಪೂಜೆ ಮಾಡ್ತಾನೆ ನಾನ್ ನೇರವಾಗಿ ಪೂಜೆ ಮಾಡ್ತೀನಿ  Dks ವಾರ್ನಿಂಗ್.! #dks #hdk

ಆದರೆ, ಮೊದಲೇ ಕಾಲ್ತುಳಿತದಿಂದ ಕಂಗಾಲಾಗಿರುವ ಟಿಟಿಡಿ ಆಡಳಿತ ಮಂಡಳಿ, ವೈಕುಂಠ ಏಕಾದಶಿ ದಿನ ಹೆಚ್ಚಿನ ಸಂಕಷ್ಟ ತಂದುಕೊಳ್ಳಲು ಹೋಗಲಿಲ್ಲ. ಎಲ್ಲವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಗುಂಗಿಗೆ ಬಿದ್ದ ಅಧಿಕಾರಿಗಳು ಜನಸಾಮಾನ್ಯೆರಿಗಿಂತ ವಿಐಪಿ, ವಿವಿಐಪಿಗಳನ್ನು ನಿರ್ವಹಣೆ ಮಾಡುವ ಕೆಲಸಕ್ಕೆ ನಿಯೋಜನೆ ಆಗಿದ್ದರು. ತಿರುಪತಿ ತಿರುಮಲಕ್ಕೆ ಬರುತ್ತಿದ್ದ ಗಣ್ಯರನ್ನು ನೆಮ್ಮದಿಯಿಂದ ದರ್ಶನ ಮಾಡಿಸಿ ಸಾಗ ಹಾಕುವುದೇ ದೊಡ್ಡ ಸವಾಲು ಎನ್ನುವಂತಾಗಿತ್ತು. ಈ ಬಾರಿ ಜುನಸಾಮಾನ್ಯರಿಗಿಂದ ಶ್ರೀಮಂತರೇ ತಿಮ್ಮ ಪ್ಪನ ದರ್ಶನ ಪಡೆದರು ಅನ್ನೋ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗ್ತಿವೆ.

Tags: daily current affairs notes from the hindudaily current affairs the hindudaily current affairs the hindu analysisdaily the hindu news analysishow to donate sharesimportant questions from the hindu newspaperimportant temples of odishaLord Venkateswarasrirangam aerial view of ranganathaswamy templethe hindu analysis todaythe hindu daily anlaysis for law entrance examsthe hindu editorialthe hindu review monthly current affairs
Previous Post

ಕಾಂಗ್ರೆಸ್‌ನಲ್ಲಿ ಯಾವ ಸಭೆಯೂ ನಡೆಯಲ್ಲ.. ಪಕ್ಷ ವಿಪಕ್ಷಕ್ಕೆ ಡಿಸಿಎಂ ಡಿಚ್ಚಿ

Next Post

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿಯು ಕೊನೆಗೂ ಪ್ರಕಟಿಸಿದೆ.

Related Posts

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
0

ವಿಜಯನಗರ (ಕೊಟ್ಟೂರು): ಇಡೀ ರಾಜ್ಯವನ್ನೇ ದಂಗುಬಡಿಸಿದ್ದ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಈಗ ಆಘಾತಕಾರಿ 'ಮರ್ಯಾದಾ ಹತ್ಯೆ'ಯ (Honor Killing) ಆಯಾಮ ಲಭಿಸಿದೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ,...

Read moreDetails
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Next Post
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿಯು ಕೊನೆಗೂ ಪ್ರಕಟಿಸಿದೆ.

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿಯು ಕೊನೆಗೂ ಪ್ರಕಟಿಸಿದೆ.

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada